ಮೈಸೂರು ನಗರ

ಮೈಸೂರಿನಲ್ಲಿ ಆ 9 ರಂದು ಜನಾಂದೋಲನ ಕಾರ್ಯಕ್ರಮ; ಸ್ಥಳ ಪರಿಶೀಲಿಸಿದ ಸಿಎಂ

ಮೈಸೂರು: ನಗರದ ಮಹಾರಾಜ ಕಾಲೇಜು ಮೈದಾನದಲ್ಲಿ ಕಾಂಗ್ರೆಸ್‌ ಪಕ್ಷವು ಆ.9 ರಂದು ಜನಾಂದೋಲ ಸಮಾವೇಶವನ್ನು ಆಯೋಜಿಸಿದೆ. ಈ ಹಿನ್ನೆಲೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು(ಆ.7) ಬೃಹತ್ ಜನಾಂದೋಲನ ಸಮಾವೇಶದ ಸ್ಥಳ ಪರಿಶೀಲನೆ ನಡೆಸಿದರು.

ಮಹರಾಜ ಕಾಲೇಜು ಮೈದಾನಕ್ಕೆ ಭೇಟಿ ನೀಡಿದ ಅವರು, ಸಿದ್ಧತೆಗಳನ್ನು ಪರಿಶೀಲಿಸಿ, ಸಲಹೆ ಸೂಚನೆ ನೀಡಿದರು.

ಈ ಸಂದರ್ಭ ಸಚಿವರಾದ ಹೆಚ್.ಸಿ.ಮಹದೇವಪ್ಪ, ಕೆ.ವೆಂಕಟೇಶ್, ವಿಧಾನ ಪರಿಷತ್ ಸದಸ್ಯ ಯತೀಂದ್ರ ಸಿದ್ದರಾಮಯ್ಯ ಅವರು ಸಮಾವೇಶದ ರೂಪು ರೇಷೆಗಳನ್ನು ವಿವರಿಸಿದರು. ಈ ವೇಳೆ ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ರಣರಂಗದಿಂದ ಪಲಾಯನಕ್ಕೆ ಟ್ರಂಪ್ ಸಿದ್ಧತೆ..!

ಅನಗತ್ಯವಾಗಿ ಮತ್ತು ಅಪ್ರಚೋದಿತವಾಗಿ ಇರಾನ್ ವಿರುದ್ಧ ಯುದ್ಧಕ್ಕಿಳಿದ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸ್ಥಿತಿ ಈಗ ಮಹಾಭಾರತದ ಅಭಿಮನ್ಯುವಿನ ಪರಿಸ್ಥಿತಿಯಂತಾಗಿದೆ.…

2 hours ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ: ವಿರೋಧಿ ಸಿದ್ಧಾಂತದ ರಾಜ್ಯಗಳ ಜತೆ ಬಿಜೆಪಿ ಸೆಣಸಾಟ

೨೦೨೬ರ ಐದು ರಾಜ್ಯಗಳ ವಿಧಾನಸಭೆ ಚುನಾವಣೆಯ ಅಖಾಡ ಈಗ ಸಿದ್ಧವಾಗಿದೆ. ಕೇಂದ್ರದಲ್ಲಿ ಆಡಳಿತ ನಡೆಸುತ್ತಿರುವ ಎನ್‌ಡಿಎ ಮೈತ್ರಿಕೂಟದ ಬಿಜೆಪಿ ಮತ್ತು…

2 hours ago

ಗಂಡಸಿನ ಕೋಪ ಹೊಳೆ ಸಾಗರ… ಹೆಂಗಸಿನ ಕೋಪ ಗುಂಡಿ ನೀರು

ಅನಿಲ್ ಅಂತರಸಂತೆ ಹಳ್ಳಿ ಸೊಗಡಿನ ದೇಸಿ ಕಂಠಸಿರಿಯಲ್ಲಿ ಇವರ ಜಾನ ಪದ ಹಾಡುಗಳನ್ನು ಕೇಳುವುದೇ ಬಲು ಹಿತಕರ. ಮೂಲತಃ ಎಚ್.ಡಿ.ಕೋಟೆ…

2 hours ago

ಒಂದು ಹಸಿ ಅಸಹ್ಯ ಹಾಡಿನ ಕುರಿತು ಇಬ್ಬರು ಬರಹಗಾರ್ತಿಯರು

ಇಂತಹ ಸಂದರ್ಭಗಳಲ್ಲಿ ಮೌನವಾಗಿರುವುದು ಅಪರಾಧದಲ್ಲಿ ಪಾಲುಗಾರರಾದಂತೆಯೇ ಸಂಧ್ಯಾರಾಣಿ, ಲೇಖಕಿ ಮತ್ತು ಚಿತ್ರ ಸಾಹಿತಿ ‘ರ’ ಚಿತ್ರದ ಹಾಡಿನ ಬಗ್ಗೆ ವಿರೋಧ,…

3 hours ago

ಕೆಟ್ಟ ಯುದ್ಧವೊಂದರ ಕೆಲವು ಒಳ್ಳೆಯ ಅಡ್ಡ ಪರಿಣಾಮಗಳು

ಶೇಷಾದ್ರಿ ಗಂಜೂರು ಮಧ್ಯಪ್ರಾಚ್ಯದಿಂದ ಪ್ರತಿನಿತ್ಯ ವಿಸ್ತರಿಸುತ್ತಿರುವ ಉದ್ವಿಗ್ನತೆಯನ್ನು ಗಮನಿಸಿದರೆ, ಇಸ್ರೇಲಿನ ಆಕ್ರಮಣಕಾರಿ ಧೋರಣೆ, ಅಮೆರಿಕದ ಟ್ರಂಪ್ ದುರಾಡಳಿತದ ತರ್ಕರಹಿತ ನಡೆಗಳು…

3 hours ago

ಮಾನವ-ವನ್ಯಪ್ರಾಣಿ ಸಂಘರ್ಷ ನಿವಾರಣೆಗೆ ಕಾರ್ಯತಂತ್ರ

ನವೀನ್ ಡಿಸೋಜ ಮಡಿಕೇರಿ: ವನ್ಯಜೀವಿ-ಮಾನವ ಸಂಘರ್ಷ ತಡೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಈ ಬಾರಿಯ ಬಜೆಟ್‌ನಲ್ಲಿ ಕರ್ನಾಟಕ ಮಾನವ -…

3 hours ago