Mysore
26
broken clouds

Social Media

ಭಾನುವಾರ, 16 ಆಗಸ್ಟ್ 2026
Light
Dark

ಆಂದೋಲನ’ ಗವಿಮಠ ರವಿ ಸೇರಿ 69 ಸಾಧಕರಿಗೆ ಮೈಸೂರು ಜಿಲ್ಲೆಯ ಕನ್ನಡ ರಾಜ್ಯೋತ್ಸವ ಪುರಸ್ಕಾರ

ಮೈಸೂರು: ಮೈಸೂರು ಜಿಲ್ಲಾ ಮಟ್ಟದ ರಾಜ್ಯೋತ್ಸವ ಪುರಸ್ಕಾರಕ್ಕೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ 69 ಮಂದಿ ಸಾಧಕರನ್ನು ಆಯ್ಕೆ ಮಾಡಲಾಗಿದೆ.

ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿರುವ ಹಲವು ಗಣ್ಯರಿಂದ ಅರ್ಜಿಗಳು ಬಂದಿದ್ದವು. ಅವುಗಳಲ್ಲಿ 69 ಮಂದಿಯನ್ನು ಆಯ್ಕೆ ಮಾಡಲಾಗಿದೆ.

69 ಮಂದಿ ಗಣ್ಯರಿಗೂ ನವೆಂಬರ್ 1ರ ಕನ್ನಡ ರಾಜ್ಯೋತ್ಸವದಂದು ಕನ್ನಡ ರಾಜ್ಯೋತ್ಸವ ಪುರಸ್ಕಾರ ನೀಡಿ ಗೌರವಿಸಲಾಗುತ್ತದೆ.

Tags:
error: Content is protected !!