ಭೇರ್ಯ ಮಹೇಶ್: ಕೆ.ಆರ್.ನಗರ ತಾಲ್ಲೂಕು ವರದಿಗಾರರು
ಕೆ.ಆರ್.ನಗರ: ನಾಡಿನ ಸುಪ್ರಸಿದ್ಧ ಶ್ರೀ ಕಪ್ಪಡಿ ಜಾತ್ರೆಯಲ್ಲಿ ೨ನೇ ಬಾರಿ ೨೦ ಜೊತೆ ನಾಡಕುಸ್ತಿ ಪಂದ್ಯಾವಳಿಗೆ ಶ್ರೀ ಕ್ಷೇತ್ರ ಕಪ್ಪಡಿ ಮಠಾಧಿಪತಿಗಳಾದ ಪರಮಪೂಜ್ಯ ಎಂ.ಎಲ್. ವರ್ಚಸ್ವಿ ಶ್ರೀಕಂಠ ಸಿದ್ದಲಿಂಗರಾಜೇ ಅರಸ್ ಸ್ವಾಮೀಜಿ ಅವರು ಚಾಲನೆ ನೀಡಿದರು
ಬಳಿಕ ಮಾತನಾಡಿದ ಸ್ವಾಮೀಜಿ ಅವರು, ಕುಸ್ತಿ ಎಂಬುದು ಕೇವಲ ಕ್ರೀಡೆಯಲ್ಲ. ಅದು ನಮ್ಮ ಸಂಸ್ಕೃತಿ, ಪರಂಪರೆಯ ಭಾಗವಾಗಿದ್ದು, ದೈಹಿಕ ಸಾಮರ್ಥ್ಯ ಹಾಗೂ ಮಾನಸಿಕ ದೃಢತೆಗೆ ಪ್ರೇರಣೆಯಾಗುತ್ತದೆ. ಶಿಸ್ತು, ಸಾಹಸ ಮತ್ತು ಆತ್ಮವಿಶ್ವಾಸವನ್ನು ಬೆಳೆಸುತ್ತದೆ. ಗ್ರಾಮೀಣ ಕ್ರೀಡೆ ಮತ್ತು ಕ್ರೀಡಾಪಟುಗಳನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಪ್ರತಿ ವರ್ಷ ಕುಸ್ತಿ ಆಯೋಜಿಸಲಾಗುತ್ತಿದೆ. ಸ್ಥಳೀಯ ಕುಸ್ತಿಪಟುಗಳಲ್ಲದೇ ಹೊರ ರಾಜ್ಯಗಳಿಂದಲೂ ಆಟಗಾರರು ಆಗಮಿಸುತ್ತಿರುವುದು ಸಂತೋಷ ತಂದಿದೆ ಎಂದರು.
ಕುಸ್ತಿ ಪಂದ್ಯಾವಳಿ ಪ್ರೇಕ್ಷಕರಿಗೆ ರಸದೌತಣ ನೀಡಿದವು. ಸಿಳ್ಳೆ, ಚಪ್ಪಾಳೆಗಳ ಮೂಲಕ ಕುಸ್ತಿ ಪಟುಗಳಿಗೆ ಪ್ರೋತ್ಸಾಹ ದೊರೆಯಿತು.
ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್ಗಳು ಈಗ ಇನ್ಸ್ಟಾಗ್ರಾಂ…
ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…
ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…
ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…
ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…