ಭೇರ್ಯ ಮಹೇಶ್: ಕೆ.ಆರ್.ನಗರ ತಾಲ್ಲೂಕು ವರದಿಗಾರರು
ಕೆ.ಆರ್.ನಗರ: ನಾಡಿನ ಸುಪ್ರಸಿದ್ಧ ಶ್ರೀ ಕಪ್ಪಡಿ ಜಾತ್ರೆಯಲ್ಲಿ ೨ನೇ ಬಾರಿ ೨೦ ಜೊತೆ ನಾಡಕುಸ್ತಿ ಪಂದ್ಯಾವಳಿಗೆ ಶ್ರೀ ಕ್ಷೇತ್ರ ಕಪ್ಪಡಿ ಮಠಾಧಿಪತಿಗಳಾದ ಪರಮಪೂಜ್ಯ ಎಂ.ಎಲ್. ವರ್ಚಸ್ವಿ ಶ್ರೀಕಂಠ ಸಿದ್ದಲಿಂಗರಾಜೇ ಅರಸ್ ಸ್ವಾಮೀಜಿ ಅವರು ಚಾಲನೆ ನೀಡಿದರು
ಬಳಿಕ ಮಾತನಾಡಿದ ಸ್ವಾಮೀಜಿ ಅವರು, ಕುಸ್ತಿ ಎಂಬುದು ಕೇವಲ ಕ್ರೀಡೆಯಲ್ಲ. ಅದು ನಮ್ಮ ಸಂಸ್ಕೃತಿ, ಪರಂಪರೆಯ ಭಾಗವಾಗಿದ್ದು, ದೈಹಿಕ ಸಾಮರ್ಥ್ಯ ಹಾಗೂ ಮಾನಸಿಕ ದೃಢತೆಗೆ ಪ್ರೇರಣೆಯಾಗುತ್ತದೆ. ಶಿಸ್ತು, ಸಾಹಸ ಮತ್ತು ಆತ್ಮವಿಶ್ವಾಸವನ್ನು ಬೆಳೆಸುತ್ತದೆ. ಗ್ರಾಮೀಣ ಕ್ರೀಡೆ ಮತ್ತು ಕ್ರೀಡಾಪಟುಗಳನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಪ್ರತಿ ವರ್ಷ ಕುಸ್ತಿ ಆಯೋಜಿಸಲಾಗುತ್ತಿದೆ. ಸ್ಥಳೀಯ ಕುಸ್ತಿಪಟುಗಳಲ್ಲದೇ ಹೊರ ರಾಜ್ಯಗಳಿಂದಲೂ ಆಟಗಾರರು ಆಗಮಿಸುತ್ತಿರುವುದು ಸಂತೋಷ ತಂದಿದೆ ಎಂದರು.
ಕುಸ್ತಿ ಪಂದ್ಯಾವಳಿ ಪ್ರೇಕ್ಷಕರಿಗೆ ರಸದೌತಣ ನೀಡಿದವು. ಸಿಳ್ಳೆ, ಚಪ್ಪಾಳೆಗಳ ಮೂಲಕ ಕುಸ್ತಿ ಪಟುಗಳಿಗೆ ಪ್ರೋತ್ಸಾಹ ದೊರೆಯಿತು.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…