ಮೈಸೂರು: ದುಬೈ ಆನಿವಾಸಿ ಕನ್ನಡಿಗರು ಹಾಗೂ ಕನ್ನಡ ಚಿತ್ರರಂಗದ ಸಂಯುಕ್ತಾಶ್ರಯದಲ್ಲಿ ಮೊಟ್ಟ ಮೊದಲ ಬಾರಿಗೆ ಕರ್ನಾಟಕ ಸೆಲೆಬ್ರಿಟಿ ಲೀಗ್ ಕ್ರಿಕೆಟ್ ಟೂರ್ನಿಯನ್ನು ದುಬೈನಲ್ಲಿ ಆಯೋಜನೆ ಮಾಡಲಾಗಿದೆ.
ನಗರದಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ನಟ ಮಯೂರ್ ಮಾಸ್ಟರ್, ಕನ್ನಡ ಚಿತ್ರರಂಗದ ಎಲ್ಲಾ ವಿಭಾಗಗಳ ಕಲಾವಿದರ ತಂತ್ರಜ್ಞಾರಿಗಾಗಿ ಈ ಟೂರ್ನಿ ಆಯೋಜನೆ ಮಾಡಲಾಗಿದೆ. ಏಪ್ರಿಲ್ 28 ರಿಂದ ಮೇ 3 ರವೆರಗೆ ದುಬೈನ ಶಾರ್ಜಾ ಮೈದಾನದಲ್ಲಿ ಟೂರ್ನಿಯ ಎಲ್ಲಾ ಪಂದ್ಯಗಳು ನಡೆಯಲಿವೆ ಎಂದು ತಿಳಿಸಿದರು.
ಲೀಗ್ ಮಾದರಿಯ ಟೂರ್ನಿಯಾದ್ದರಿಂದ ಚಿತ್ರರಂಗದ ಹಲವಾರು ಕಲಾವಿದರು ಆಟಗಾರರ ಆಯ್ಕೆ ಪ್ರಕ್ರಿಯೆಯಲ್ಲಿ ಭಾಗಿಯಾದರು.
ದುಬೈನ ಆನಿವಾಸಿ ಕನ್ನಡಿಗ ಸಿರಾಜ್, ಶ್ರೀನಿಧಿ ಉಪಸ್ಥಿತರಿದ್ದರು.
ಬೆಂಗಳೂರು: ಕನ್ನಡಿಗ ಕೆ.ಎಲ್ ರಾಹುಲ್ ಅವರ ಅಜೇಯ ಅರ್ಧಶತಕದಾಟದ ಬಲದಿಂದ ಅತಿಥೇಯ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು 6 ವಿಕೆಟ್ಗಳ…
ಬೆಂಗಳೂರು : ಅಡುಗೆ ಅನಿಲ, ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಖಂಡಿಸಿ ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ಏಪ್ರಿಲ್ 17ರಂದು ರಾಜ್ಯ…
ಹೊಸದಿಲ್ಲಿ: ಮುಂದಿನ ವರ್ಷದ ಗಣರಾಜ್ಯೋತ್ಸವದ ಸಂದರ್ಭದಲ್ಲಿ ಘೋಷಿಸಲಾಗುವ ಪದ್ಮ ಪುರಸ್ಕಾರಕ್ಕೆ ಆನ್ಲೈನ್ನಲ್ಲಿ ನಾಮನಿರ್ದೇಶನ ಪ್ರಕ್ರಿಯೆ ಪ್ರಾರಂಭವಾಗಿದೆ. ಪದ್ಮ ಪ್ರಶಸ್ತಿಗಳಿಗೆ ನಾಮನಿರ್ದೇಶನ…
ಮೈಸೂರು : ಭಗವಾನ್ ಮಹಾವೀರ ಆದರ್ಶ ಹಾಗೂ ತತ್ವಗಳು ಅಮೂಲ್ಯವಾದವು. ಅವರ ತತ್ವ ಪಾಲಿಸದರೆ ವಿಶ್ವದಲ್ಲಿ ಶಾಂತಿ, ನೆಮ್ಮದಿ ಉಂಟಾಗಲಿದೆ…
ಮೈಸೂರು : ಸಾಂಸ್ಕೃತಿಕ ನಾಯಕರನ್ನು ಜಾತಿಯಿಂದ ಬಿಡುಗಡೆಗೊಳಿಸಿದರೆ ಅವರ ಶಕ್ತಿ ವೃದ್ಧಿಸುತ್ತದೆ ಎಂದು ಖ್ಯಾತ ಸಾಹಿತಿ ಪ್ರೊ.ಅರವಿಂದ ಮಾಲಗತ್ತಿ ಹೇಳಿದರು.…
ಮೈಸೂರು: ಉತ್ತರ ಪ್ರದೇಶದ ವಾರಣಾಸಿಯಲ್ಲಿ 19 ವರ್ಷದ ಯುವತಿ ಮೇಲೆ ಅತ್ಯಾಚಾರ ನಡೆಸಿರುವುದನ್ನು ಖಂಡಿಸಿ ಗಂಧದಗುಡಿ ಫೌಂಡೇಶನ್ನ ಅಧ್ಯಕ್ಷ ಆರ್ಯನ್…