ಮೈಸೂರು ನಗರ

ಮೊದಲ ಬಾರಿಗೆ ಕರ್ನಾಟಕ ಸೆಲೆಬ್ರಿಟಿ ಲೀಗ್‌ ಟೂರ್ನಿ ಆಯೋಜನೆ

ಮೈಸೂರು: ದುಬೈ ಆನಿವಾಸಿ ಕನ್ನಡಿಗರು ಹಾಗೂ ಕನ್ನಡ ಚಿತ್ರರಂಗದ ಸಂಯುಕ್ತಾಶ್ರಯದಲ್ಲಿ ಮೊಟ್ಟ ಮೊದಲ ಬಾರಿಗೆ ಕರ್ನಾಟಕ ಸೆಲೆಬ್ರಿಟಿ ಲೀಗ್‌ ಕ್ರಿಕೆಟ್‌ ಟೂರ್ನಿಯನ್ನು ದುಬೈನಲ್ಲಿ ಆಯೋಜನೆ ಮಾಡಲಾಗಿದೆ.

ನಗರದಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ನಟ ಮಯೂರ್‌ ಮಾಸ್ಟರ್‌, ಕನ್ನಡ ಚಿತ್ರರಂಗದ ಎಲ್ಲಾ ವಿಭಾಗಗಳ ಕಲಾವಿದರ ತಂತ್ರಜ್ಞಾರಿಗಾಗಿ ಈ ಟೂರ್ನಿ ಆಯೋಜನೆ ಮಾಡಲಾಗಿದೆ. ಏಪ್ರಿಲ್‌ 28 ರಿಂದ ಮೇ 3 ರವೆರಗೆ ದುಬೈನ ಶಾರ್ಜಾ ಮೈದಾನದಲ್ಲಿ ಟೂರ್ನಿಯ ಎಲ್ಲಾ ಪಂದ್ಯಗಳು ನಡೆಯಲಿವೆ ಎಂದು ತಿಳಿಸಿದರು.

ಲೀಗ್‌ ಮಾದರಿಯ ಟೂರ್ನಿಯಾದ್ದರಿಂದ ಚಿತ್ರರಂಗದ ಹಲವಾರು ಕಲಾವಿದರು ಆಟಗಾರರ ಆಯ್ಕೆ ಪ್ರಕ್ರಿಯೆಯಲ್ಲಿ ಭಾಗಿಯಾದರು.

ದುಬೈನ ಆನಿವಾಸಿ ಕನ್ನಡಿಗ ಸಿರಾಜ್‌, ಶ್ರೀನಿಧಿ ಉಪಸ್ಥಿತರಿದ್ದರು.

ಆಂದೋಲನ ಡೆಸ್ಕ್

Recent Posts

ದೇಶದಲ್ಲೇ ಮೊದಲ ಮಕ್ಕಳ ಬೃಹತ್ ಆಸ್ಪತ್ರೆ ಬೆಂಗಳೂರಿನಲ್ಲಿ

ಬೆಂಗಳೂರು : ದೇಶದಲ್ಲಿ ಮೊದಲ ಬಾರಿಗೆ ಮಕ್ಕಳಿಗೆ ಮೀಸಲಾಗಿ 450 ಹಾಸಿಗೆಗಳ ಬೃಹತ್, ಅತ್ಯಾಧುನಿಕ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ಇಂದಿರಾ…

18 mins ago

ಬೈಲಕುಪ್ಪೆ ಹಿಟ್‌ ಅಂಡ್‌ ರನ್‌ ಕೇಸ್‌ ; ರಸ್ತೆ ತಡೆದು ಪ್ರತಿಭಟನೆ ನಡೆಸಿದ ಸ್ಥಳೀಯರು

ಬೈಲಕುಪ್ಪೆ : ನಿನ್ನೆ ರಾತ್ರಿ ನಡೆದ ಹಿಟ್ ಅಂಡ್ ರನ್ ಅಪಘಾತದಲ್ಲಿ ಬೈಕ್ ಸವಾರ ಸಾವನ್ನಪ್ಪಿದ ಘಟನೆಗೆ ಆಕ್ರೋಶ ವ್ಯಕ್ತಪಡಿಸಿದ…

49 mins ago

ಬಹುಭಾಷಾ ನಟ ಪ್ರಕಾಶ್‌ ರಾಜ್‌ ತಾಯಿ ಸುವರ್ಣಲತಾ ನಿಧನ

ಹೈದರಬಾದ್‌ : ಬಹುಭಾಷಾ ನಟ ಪ್ರಕಾಶ್ ರಾಜ್ ಅವರ ತಾಯಿ ಸುವರ್ಣಲತಾ ಅವರು ನಿಧನರಾಗಿದ್ದಾರೆ. 85 ವರ್ಷದ ಸುವರ್ಣಲತಾ ಅವರು…

1 hour ago

ಧುರಂಧರ್-‌2 ನಟಿ ಸಾರಾ ಅರ್ಜುನ್‌ಗೆ ಫ್ಯಾನ್ಸ್‌ ಮುತ್ತಿಗೆ ; ಮಗಳಿಗೆ ಬಾಡಿ ಗಾರ್ಡ್‌ ಆದ ತಂದೆ

ಮುಂಬೈ : ‘ಧುರಂಧರ್-2’ ಚಿತ್ರದ ಯಶಸ್ವಿ ನಟಿ ಸಾರಾ ಅರ್ಜುನ್ ಅವರಿಗೆ ಸದ್ಯ ಖ್ಯಾತಿ ಹೆಚ್ಚಾಗಿದೆ. ಭಾನುವಾರ ಮುಂಬೈನ ವಾಂಖೆಡೆ…

1 hour ago

ತಮಿಳುನಾಡು ಚುನಾವಣೆ | ಸಿಎಂ ಸ್ಟಾಲಿನ್‌, ನಟ ವಿಜಯ್‌ ನಾಮತ್ರ ಸಲ್ಲಿಕೆ

ಚೆನ್ನೈ : ಏಪ್ರಿಲ್‌ 23 ರಂದು ನಡೆಯಲಿರುವ ತಮಿಳುನಾಡು ವಿಧಾನಸಭಾ ಚುನಾವಣೆಗೆ ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್‌ ಮತ್ತು ಪ್ರತಿಸ್ಪರ್ಧಿ ಟಿವಿಕೆ…

2 hours ago

ಮಡಿಕೇರಿ | ನಿಯಂತ್ರಣ ತಪ್ಪಿ ಕಂಬಕ್ಕೆ ಡಿಕ್ಕಿ ಹೊಡೆದ ಬಸ್‌ ; ತಪ್ಪಿದ ಭಾರೀ ಅನಾಹುತ

ಮಡಿಕೇರಿ : ಸರ್ಕಾರಿ ಬಸ್‌ವೊಂದು ನಿಯಂತ್ರಣ ತಪ್ಪಿ ಬಸ್ ನಿಲ್ದಾಣದಲ್ಲಿದ್ದ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ನಗರದ ಕೆಎಸ್‌ಆರ್‌ಟಿಸಿ ಬಸ್…

3 hours ago