ಮೈಸೂರು ನಗರ

ಮೊದಲ ಬಾರಿಗೆ ಕರ್ನಾಟಕ ಸೆಲೆಬ್ರಿಟಿ ಲೀಗ್‌ ಟೂರ್ನಿ ಆಯೋಜನೆ

ಮೈಸೂರು: ದುಬೈ ಆನಿವಾಸಿ ಕನ್ನಡಿಗರು ಹಾಗೂ ಕನ್ನಡ ಚಿತ್ರರಂಗದ ಸಂಯುಕ್ತಾಶ್ರಯದಲ್ಲಿ ಮೊಟ್ಟ ಮೊದಲ ಬಾರಿಗೆ ಕರ್ನಾಟಕ ಸೆಲೆಬ್ರಿಟಿ ಲೀಗ್‌ ಕ್ರಿಕೆಟ್‌ ಟೂರ್ನಿಯನ್ನು ದುಬೈನಲ್ಲಿ ಆಯೋಜನೆ ಮಾಡಲಾಗಿದೆ.

ನಗರದಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ನಟ ಮಯೂರ್‌ ಮಾಸ್ಟರ್‌, ಕನ್ನಡ ಚಿತ್ರರಂಗದ ಎಲ್ಲಾ ವಿಭಾಗಗಳ ಕಲಾವಿದರ ತಂತ್ರಜ್ಞಾರಿಗಾಗಿ ಈ ಟೂರ್ನಿ ಆಯೋಜನೆ ಮಾಡಲಾಗಿದೆ. ಏಪ್ರಿಲ್‌ 28 ರಿಂದ ಮೇ 3 ರವೆರಗೆ ದುಬೈನ ಶಾರ್ಜಾ ಮೈದಾನದಲ್ಲಿ ಟೂರ್ನಿಯ ಎಲ್ಲಾ ಪಂದ್ಯಗಳು ನಡೆಯಲಿವೆ ಎಂದು ತಿಳಿಸಿದರು.

ಲೀಗ್‌ ಮಾದರಿಯ ಟೂರ್ನಿಯಾದ್ದರಿಂದ ಚಿತ್ರರಂಗದ ಹಲವಾರು ಕಲಾವಿದರು ಆಟಗಾರರ ಆಯ್ಕೆ ಪ್ರಕ್ರಿಯೆಯಲ್ಲಿ ಭಾಗಿಯಾದರು.

ದುಬೈನ ಆನಿವಾಸಿ ಕನ್ನಡಿಗ ಸಿರಾಜ್‌, ಶ್ರೀನಿಧಿ ಉಪಸ್ಥಿತರಿದ್ದರು.

ಆಂದೋಲನ ಡೆಸ್ಕ್

Recent Posts

ಗ್ಯಾರಂಟಿ ಪರಿಷ್ಕರಣೆ; ಅರ್ಹರಿಗೆ ಅನ್ಯಾಯ ಆಗಬಾರದು

೨೦೨೩ರ ವಿಧಾನಸಭಾ ಚುನಾವಣೆಯಲ್ಲಿ ನೀಡಿದ್ದ ಭರವಸೆಯಂತೆ ಪಂಚ ಗ್ಯಾರಂಟಿ ಯೋಜನೆಗಳನ್ನು ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರು ಜಾರಿಗೊಳಿಸಿದ್ದರು. ಅನ್ನಭಾಗ್ಯ, ಗೃಹಲಕ್ಷ್ಮಿ, ಗೃಹಜ್ಯೋತಿ,…

2 mins ago

ರಾಜ್ಯ ರಾಜಕಾರಣದ ಬೆಳವಣಿಗೆಯ ಲಾಭ ಪಡೆಯಲು ಬಿಜೆಪಿ-ಜಾ.ದಳ ಮಿತ್ರಕೂಟ ಯತ್ನ

ಬೆಂಗಳೂರು ಡೈರಿ ಆರ್.ಟಿ.ವಿಠ್ಠಲಮೂರ್ತಿ  ಮುಂಬರುವ ವಿಧಾನಸಭಾ ಚುನಾವಣೆಗೆ ತಂತಮ್ಮ ಪಕ್ಷದ ವೈಯಕ್ತಿಕ ಬಲ ಹೆಚ್ಚಿಸಿಕೊಳ್ಳಲೂ ಕೂಡ ತಂತ್ರ ರಾಜ್ಯ ಕಾಂಗ್ರೆಸ್‌ನ…

6 mins ago

ಕೊಡಗಿನ ಮಲ್ಲಳ್ಳಿ ಫಾಲ್ಸ್‌ನಲ್ಲಿ ಅಭದ್ರತೆ

ಲಕ್ಷ್ಮೀಕಾಂತ್ ಕೊಮಾರಪ್ಪ ಎಚ್ಚರಿಕೆ ಫಲಕ, ಕಾವಲು ಸಿಬ್ಬಂದಿ ಇಲ್ಲ; ಪ್ರವಾಸಿಗರಿಗೆ ಇಲ್ಲಿಲ್ಲ ರಕ್ಷಣೆ ಸೋಮವಾರಪೇಟೆ: ಕೊಡಗಿನ ಪ್ರಮುಖ ಪ್ರವಾಸಿ ತಾಣಗಳಲ್ಲಿ ಒಂದಾದ…

13 mins ago

ಮುಚ್ಚುವ ಆತಂಕದಲ್ಲಿ ಶತಮಾನ ಕಂಡ ಶಾಲೆ

ಮಂಜು ಕೋಟೆ ಕೋಟೆ ಸರ್ಕಾರಿ ಹಿರಿಯ ಪ್ರಾಥಮಿಕ ಬಾಲಕರ ಮಾದರಿ ಶಾಲೆ; ಮಕ್ಕಳ ದಾಖಲಾತಿಯೇ ಇಲ್ಲದೆ ೧, ೨ನೇ ತರಗತಿಗಳು…

19 mins ago

ಸರ್ಕಾರಿ ಕಚೇರಿ; ಮೂಲ ಸೌಕರ್ಯಗಳಿಗೆ ಗೋರಿ!

ಪ್ರಶಾಂತ್ ಎಸ್. ಮೈಸೂರು : ಇಲ್ಲಿ ಕುಡಿಯಲು ನೀರಿಲ್ಲ... ಕುಳಿತುಕೊಳ್ಳಲು ಕುರ್ಚಿ ಇಲ್ಲ... ನಿಸರ್ಗ ಕರೆಗೆ ತುರ್ತಾದರೆ ಪರಿಸ್ಥಿತಿ ಏನೋ…

26 mins ago