ಮೈಸೂರು: ದುಬೈ ಆನಿವಾಸಿ ಕನ್ನಡಿಗರು ಹಾಗೂ ಕನ್ನಡ ಚಿತ್ರರಂಗದ ಸಂಯುಕ್ತಾಶ್ರಯದಲ್ಲಿ ಮೊಟ್ಟ ಮೊದಲ ಬಾರಿಗೆ ಕರ್ನಾಟಕ ಸೆಲೆಬ್ರಿಟಿ ಲೀಗ್ ಕ್ರಿಕೆಟ್ ಟೂರ್ನಿಯನ್ನು ದುಬೈನಲ್ಲಿ ಆಯೋಜನೆ ಮಾಡಲಾಗಿದೆ.
ನಗರದಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ನಟ ಮಯೂರ್ ಮಾಸ್ಟರ್, ಕನ್ನಡ ಚಿತ್ರರಂಗದ ಎಲ್ಲಾ ವಿಭಾಗಗಳ ಕಲಾವಿದರ ತಂತ್ರಜ್ಞಾರಿಗಾಗಿ ಈ ಟೂರ್ನಿ ಆಯೋಜನೆ ಮಾಡಲಾಗಿದೆ. ಏಪ್ರಿಲ್ 28 ರಿಂದ ಮೇ 3 ರವೆರಗೆ ದುಬೈನ ಶಾರ್ಜಾ ಮೈದಾನದಲ್ಲಿ ಟೂರ್ನಿಯ ಎಲ್ಲಾ ಪಂದ್ಯಗಳು ನಡೆಯಲಿವೆ ಎಂದು ತಿಳಿಸಿದರು.
ಲೀಗ್ ಮಾದರಿಯ ಟೂರ್ನಿಯಾದ್ದರಿಂದ ಚಿತ್ರರಂಗದ ಹಲವಾರು ಕಲಾವಿದರು ಆಟಗಾರರ ಆಯ್ಕೆ ಪ್ರಕ್ರಿಯೆಯಲ್ಲಿ ಭಾಗಿಯಾದರು.
ದುಬೈನ ಆನಿವಾಸಿ ಕನ್ನಡಿಗ ಸಿರಾಜ್, ಶ್ರೀನಿಧಿ ಉಪಸ್ಥಿತರಿದ್ದರು.
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…