ಮೈಸೂರು: ದುಬೈ ಆನಿವಾಸಿ ಕನ್ನಡಿಗರು ಹಾಗೂ ಕನ್ನಡ ಚಿತ್ರರಂಗದ ಸಂಯುಕ್ತಾಶ್ರಯದಲ್ಲಿ ಮೊಟ್ಟ ಮೊದಲ ಬಾರಿಗೆ ಕರ್ನಾಟಕ ಸೆಲೆಬ್ರಿಟಿ ಲೀಗ್ ಕ್ರಿಕೆಟ್ ಟೂರ್ನಿಯನ್ನು ದುಬೈನಲ್ಲಿ ಆಯೋಜನೆ ಮಾಡಲಾಗಿದೆ.
ನಗರದಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ನಟ ಮಯೂರ್ ಮಾಸ್ಟರ್, ಕನ್ನಡ ಚಿತ್ರರಂಗದ ಎಲ್ಲಾ ವಿಭಾಗಗಳ ಕಲಾವಿದರ ತಂತ್ರಜ್ಞಾರಿಗಾಗಿ ಈ ಟೂರ್ನಿ ಆಯೋಜನೆ ಮಾಡಲಾಗಿದೆ. ಏಪ್ರಿಲ್ 28 ರಿಂದ ಮೇ 3 ರವೆರಗೆ ದುಬೈನ ಶಾರ್ಜಾ ಮೈದಾನದಲ್ಲಿ ಟೂರ್ನಿಯ ಎಲ್ಲಾ ಪಂದ್ಯಗಳು ನಡೆಯಲಿವೆ ಎಂದು ತಿಳಿಸಿದರು.
ಲೀಗ್ ಮಾದರಿಯ ಟೂರ್ನಿಯಾದ್ದರಿಂದ ಚಿತ್ರರಂಗದ ಹಲವಾರು ಕಲಾವಿದರು ಆಟಗಾರರ ಆಯ್ಕೆ ಪ್ರಕ್ರಿಯೆಯಲ್ಲಿ ಭಾಗಿಯಾದರು.
ದುಬೈನ ಆನಿವಾಸಿ ಕನ್ನಡಿಗ ಸಿರಾಜ್, ಶ್ರೀನಿಧಿ ಉಪಸ್ಥಿತರಿದ್ದರು.
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…