ಮೈಸೂರು: ವೃತ್ತಿ ಜೀವನದ ಕೆಲಸಗಳ ನಡುವೆ ಕ್ರಿಕೆಟ್ ಆಡುವುದಕ್ಕೆ ಸಮಯವೇ ಸಿಗುತ್ತಿರಲಿಲ್ಲ. ಇಂತಹ ಟೂರ್ನಿಗಳ ಆಯೋಜನೆಗಳಿಂದ ಮತ್ತೆ ಅವಕಾಶ ಸಿಗುತ್ತಿದೆ ಎಂದು ಸ್ಯಾಂಡಲ್ವುಡ್ ನಟ, ನಿರ್ದೇಶಕ ತರುಣ್ ಸುಧೀರ್ ಹೇಳಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚಿತ್ರರಂಗದವರು ಎಲ್ಲರೂ ಒಂದೆಡೆ ಸೇರುವುದು ಬಹಳ ಅಪರೂಪ. ಅವಾರ್ಡ್ ಫಂಕ್ಷನ್ಗಳಲ್ಲಿ ಮಾತ್ರ ಒಂದೆಡೆ ಸೇರಲು ಸಾಧ್ಯ ಅದು ಕೂಡ ವರ್ಷಕ್ಕೊಂದು ಬಾರಿ ಮಾತ್ರ. ಇಂತಹ ಟೂರ್ನಿಗಳಿಂದ ಎಲ್ಲರೂ ಒಂದೆಡೆ ಸೇರಲು ಅವಕಾಶ ಸಿಗುತ್ತದೆ ಎಂದರು.
ಕೆಸಿಎಲ್ ನಂತಹ ಕ್ರಿಕೆಟ್ ಟೂರ್ನಿಗಳು ಚಿತ್ರರಂಗದ ಒತ್ತಡದ ಜೀವನದಲ್ಲಿ ಒಂದು ರೀತಿ ರಿಲೀಫ್ ಇದ್ದಂತೆ. ಚಿಕ್ಕಂದಿನಿಂದಲೂ ಕ್ರಿಕೆಟ್ ಬಗ್ಗೆ ವಿಶೇಷ ಒಲವಿತ್ತು ಎಂದು ತಿಳಿಸಿದರು.
ಸಿಸಿಎಲ್ನಲ್ಲಿ ನಾನೊಬ್ಬ ಆಟಗಾರನಾಗಿದ್ದೆ. ಕೆಸಿಎಲ್ನಲ್ಲಿ ಐಕಾನ್ ಪ್ಲೇಯರ್ ಆಗಿದ್ದು, ಸಿಸಿಎಲ್ಗಿಂತ ಸ್ವಲ್ಪ ಜವಬ್ದಾರಿ ಹೆಚ್ಚಾಗಿದೆ ಎಂದು ತರುಣ್ ಸುಧೀರ್ ಹೇಳಿದರು.
ಮಂಡ್ಯ : ಕೈಯ್ಯಲ್ಲಿ ಬೇಡಿ ಹಾಕಿ ಕೊಂಡಿರುವಾಗಲೇ ಠಾಣೆಯಿಂದ ತಪ್ಪಿಸಿಕೊಂಡು ಬಂದ ಕಳ್ಳನೊಬ್ಬ ಜನರ ಕೈಗೆ ಸಿಕ್ಕಿಬಿದ್ದಿರುವ ಘಟನೆ ಇಲ್ಲಿನ…
ಮೈಸೂರು: ಮೊನ್ನೆಯಷ್ಟೇ ಲಿಂಗಾಂಬುಧಿ ಉದ್ಯಾನ ಪ್ರವೇಶಕ್ಕೆ ಶುಲ್ಕ ನಿಗದಿಪಡಿಸಿ ಪರಿಸರವಾದಿಗಳ ಕೆಂಗಣ್ಣಿಗೆ ಗುರಿಯಾಗಿದ್ದ ಅರಣ್ಯ ಇಲಾಖೆ ಅಧಿಕಾರಿಗಳು ಅರಮನೆ ಅಂಗಳದಲ್ಲಿ…
ಎಚ್ಚೆತ್ತ ಪೊಲೀಸ್ ಆಡಳಿತ ; ಇಬ್ಬರು ಆರೋಪಿಗಳ ಬಂಧನ ಕಠ್ಮಂಡು : ನೇಪಾಳದಲ್ಲಿ ಸಂಭವಿಸಿರುವ ಭೀಕರ ಮಹಾಪೂರ ಹಾಗೂ ಭೂಕುಸಿತದಿಂದಾಗಿ…
ಹೊಸದಿಲ್ಲಿ : ಯುಪಿಎ ಒಕ್ಕೂಟದ ಹಿರಿಯ ನಾಯಕಿ ಹಾಗೂ ಕಾಂಗ್ರೆಸ್ನ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಬಹುನಿರೀಕ್ಷಿತ ಆತ್ಮಚರಿತ್ರೆ…
ಮೈಸೂರು: ಈ ಬಾರಿಯ ಮೈಸೂರು ದಸರಾ ಮೆರವಣಿಗೆಗೆ ಸೇನೆ ಹಾಗೂ ವಾಯುಸೇನೆಯನ್ನು ಆಹ್ವಾನಿಸಲು ನಿರ್ಧರಿಸಲಾಗಿದೆ ಎಂದು ಸಿಎಂ ಡಿ.ಕೆ. ಶಿವಕುಮಾರ್…
ಹುಣಸೂರು: ತಾಲೂಕಿನ ನಂಜಾಪುರ ಗ್ರಾಮದಲ್ಲಿ ಖಾಸಗಿ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬೇಸತ್ತ ಯುವಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಾಲೂಕಿನ ನಂಜಾಪುರದಲ್ಲಿ…