ಮೈಸೂರು: ವಿಜಯನಗರ 3ನೇ ಹಂತದಲ್ಲಿನ ಸುಮಾರು 7 ಎಕರೆ ಜಾಗದ ಅತಿಕ್ರಮಣ ತೆರವು ಕಾರ್ಯಾಚರಣೆ ಇಂದು ಬೆಳಗ್ಗೆ ಮುಂಜಾನೆ ನಡೆಯಿತು.
ಸುಮಾರು ₹140 ಕೋಟಿ ಮೌಲ್ಯದ ಜಾಗವನ್ನು ಅಧಿಕಾರಿಗಳು ತೆರವುಗೊಳಿಸಿ ಮೈಸೂರು ಅಭಿವೃದ್ಧಿ ಪ್ರಾಧಿಕಾರ (MDA) ವಶಕ್ಕೆ ಪಡೆದುಕೊಂಡಿದ್ದಾರೆ.
ಅತಿಕ್ರಮಣ ಕುರಿತು ಬಂದ ದೂರುಗಳ ಹಿನ್ನೆಲೆಯಲ್ಲಿ ಎಂಡಿಎ ಆಯುಕ್ತ ರಕ್ಷಿತ್, ಪೊಲೀಸ್ ಭದ್ರತೆಯಲ್ಲಿ ಕಾರ್ಯಾಚರಣೆ ನಡೆಸಿ ಅಕ್ರಮ ಕಟ್ಟಡಗಳು ಹಾಗೂ ತಾತ್ಕಾಲಿಕ ನಿರ್ಮಾಣಗಳನ್ನು ತೆರವುಗೊಳಿಸಿದರು. ಈಗ ಜಾಗವನ್ನು ಸಂಪೂರ್ಣವಾಗಿ ಖಾಲಿ ಮಾಡಿ MDA ವಶಕ್ಕೆ ಪಡೆಯಲಾಗಿದೆ.
ಮೈಸೂರು ನಗರದಲ್ಲಿ ಅತಿಕ್ರಮಣಗಳ ವಿರುದ್ಧ ಮುಂದುವರಿದ ಕ್ರಮದ ಭಾಗವಾಗಿ ಈ ಕಾರ್ಯಾಚರಣೆ ನಡೆದಿದೆ.
ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…
ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…
ಪ್ರತಿ ಭಾರತೀಯರ ಎದೆ ಬಡಿತದ ಚೇತನ ಗಾಂಧೀಜಿ: ಕೈಯಲ್ಲೊಂದು ಕೋಲು ಹಿಡಿದು, ದುಂಡು ಕನ್ನಡಕ ಧರಿಸಿ, ಸತ್ಯ, ಅಹಿಂಸೆಯ ಅಸದಿಂದ…
ಸೋನಿಯಾ ಎಮ್.ವಿ., ಉಪನ್ಯಾಸಕಿ, ಟೆರಿಷಿಯನ್ ಕಾಲೇಜ್ ಎಮ್. ಎನ್. ಜೋಯಿಸ್ ಮತ್ತು ಸುಬ್ಬಮ್ಮ ಜೋಯಿಸ್ ಮೈಸೂರಿನ ಸ್ವತಂತ್ರ ಹೋರಾಟಗಾರರಲ್ಲಿ ತಮ್ಮ…
ಪರಮಶಿವ ನಡುಬೆಟ್ಟ ಬ್ರಿಟಿಷರ ವಿರುದ್ಧ ಸ್ವಾತಂತ್ರ್ಯ ಹೋರಾಟಗಾರರು ಧ್ವಜ ಸತ್ಯಾಗ್ರಹ ಕಾರ್ಯ ಕ್ರಮವನ್ನು ಹಮ್ಮಿ ಕೊಂಡಿದ್ದರು. ಈ ಧ್ವಜ ಸತ್ಯಾಗ್ರಹವನ್ನು…
ಗಾಂಧಿ ಮಹಾತ್ಮನ ಆತ್ಮಕಥೆಗೆ ಶತಮಾನೋತ್ಸವದ ಸಂದರ್ಭದಲ್ಲಿ ‘ಆಂದೋಲನ’ ದಿನಪತ್ರಿಕೆಯ ಗಾಂಧಿ ಅಭಿಯಾನ ನಾನು ಇಂಗ್ಲೆಂಡಿಗೆ ಹೋದ ಉದ್ದೇಶವನ್ನು ಬ್ಯಾರಿಸ್ಟರ್ ಆಗುವುದನ್ನು, ಕುರಿತು ನಾನು…