ಮೈಸೂರು ನಗರ

ಇನ್ಫೋಸಿಸ್‌ ಕ್ಯಾಂಪಸ್‌ನಲ್ಲಿ ಚಿರತೆ ಓಡಾಟ ಪ್ರಕರಣ: ಟ್ರೈನಿಗಳಿಗೆ ಜನವರಿ.26ರವರೆಗೆ ರಜೆ ಘೋಷಣೆ

ಮೈಸೂರು: ಇನ್ಫೋಸಿಸ್‌ ಕ್ಯಾಂಪಸ್‌ನಲ್ಲಿ ಚಿರತೆ ಕಾಣಿಸಿಕೊಂಡಿದ್ದ ಹಿನ್ನೆಲೆಯಲ್ಲಿ ಟ್ರೈನಿ ಉದ್ಯೋಗಿಗಳಿಗೆ ಜನವರಿ.26ರವರೆಗೆ ರಜೆ ಘೋಷಣೆ ಮಾಡಲಾಗಿದೆ.

ಕ್ಯಾಂಪಸ್‌ ಒಳಗೆ ಅಳವಡಿಸಲಾದ ಕ್ಯಾಮರಾದಲ್ಲಿ ಚಿರತೆ ಸೆರೆಯಾಗುತ್ತಿದ್ದು, ಆದರೆ ಅರಣ್ಯ ಇಲಾಖೆ ಇರಿಸಿರುವ ಬೋನಿಗೆ ಬೀಳದೇ ಚಿರತೆ ಅಧಿಕಾರಿಗಳಿಗೆ ತಲೆನೋವಾಗಿ ಪರಿಣಮಿಸಿದೆ.

ಚಿರತೆ ಕಾರ್ಯಾಚರಣೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಎಚ್ಚೆತ್ತ ಇನ್ಫೋಸಿಸ್‌ ಸಂಸ್ಥೆ ಮುನ್ನೆಚ್ಚರಿಕಾ ಕ್ರಮವಾಗಿ ಟ್ರೈನಿ ಉದ್ಯೋಗಿಗಳಿಗೆ ರಜೆ ಘೋಷಣೆ ಮಾಡಿದೆ.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಹವಾಮಾನ ವೈಪರೀತ್ಯ : ವಿಮಾನದಲ್ಲೇ ಸಿಲುಕಿದ್ದ ಕರ್ನಾಟಕದ 21 ಶಾಸಕರು ಮತ್ತು 7 ಸಚಿವರು

ಹೊಸದಿಲ್ಲಿ : ದಿಲ್ಲಿಯಲ್ಲಿ ಉಂಟಾದ ದಟ್ಟವಾದ ಹೊಗೆ ಹಾಗೂ ತೀವ್ರ ಹವಾಮಾನ ವೈಪರೀತ್ಯದಿಂದಾಗಿ ಕರ್ನಾಟಕದ 21 ಶಾಸಕರು ಮತ್ತು 7…

14 mins ago

ನ್ಯಾಷನಲ್‌ ಹೆರಾಲ್ಡ್‌ ಪ್ರಕರಣ : ದಿಲ್ಲಿ ಪೊಲೀಸರ ನೋಟಿಸ್‌ಗೆ ಕಾಲಾವಕಾಶ ಕೋರುವೆ ಎಂದ ಡಿಕೆಶಿ

ಹೊಸದಿಲ್ಲಿ : ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರ ನೋಟೀಸ್ʼಗೆ ಉತ್ತರ ನೀಡಲು ಕಾಲಾವಕಾಶ ಕೋರುವೆ ಎಂದು ಡಿಸಿಎಂ…

46 mins ago

ಆಕಸ್ಮಿಕ ಬೆಂಕಿ : ಯಮಹಾ ಬೈಕ್‌ ಸಾಗಿಸುತ್ತಿದ್ದ ಲಾರಿ ಭಸ್ಮ : ಸುಟ್ಟು ಕರಕಲಾದ 40ಬೈಕ್‌ಗಳು

ಬಳ್ಳಾರಿ : ನಗರದಲ್ಲಿ ಆಕಸ್ಮಿಕ ಬೆಂಕಿ ಅವಘಡ ಸಂಭವಿಸಿ ಲಾರಿಯಲ್ಲಿ ಸಾಗಿಸುತ್ತಿದ್ದ ಯಮಹಾ ಕಂಪನಿಯ 40 ಬೈಕ್‌ಗಳು ಸಂಪೂರ್ಣವಾಗಿ ಸುಟ್ಟು…

1 hour ago

ಆಸ್ಟ್ರೇಲಿಯಾದಲ್ಲಿ ಉಗ್ರರ ದಾಳಿ : ದಿಲ್ಲಿ, ಬೆಂಗಳೂರಿನಲ್ಲಿ ಹೈ ಅಲರ್ಟ್‌

ಬೆಂಗಳೂರು : ಆಸ್ಪ್ರೇಲಿಯಾದ ಬೀಚ್‌ನಲ್ಲಿ ಭಾನುವಾರ ಮಧ್ಯಾಹ್ನ ಭೀಕರ ಗುಂಡಿನ ದಾಳಿ ನಡೆದಿದ್ದು, ಇಬ್ಬರು ಪೊಲೀಸರು ಸೇರಿದಂತೆ 12 ಮಂದಿ…

3 hours ago

ಚೆಕ್‌ ಬೌನ್ಸ್‌ ಕೇಸ್ : ಶಾಲಾ ಕಾರ್ಯದರ್ಶಿಗೆ ಕೊಲೆ ಬೆದರಿಕೆ :‌ ಶಾಲೆ ಕಿಟಕಿ ಗಾಜು ಹೊಡೆದು ಪುಂಡಾಟ : ಇಬ್ಬರ ವಿರುದ್ಧ ದೂರು

ಮೈಸೂರು : ಇಲ್ಲಿನ ರಾಘವೇಂದ್ರ ನಗರದ ಸುಮನ್‌ ವಿದ್ಯಾಸಂಸ್ಥೆಯ ಕಾರ್ಯದರ್ಶಿಗೆ ಕೊಲೆ ಬೆದರಿಕೆ ಹಾಕಿರುವ ಘಟನೆ ನಡೆದಿದೆ. ಈ ಸಂಬಂಧ…

4 hours ago

‌ಶಾಮನೂರು | ಓದಿದ್ದು 10ನೇ ತರಗತಿ ; ಕಟ್ಟಿದ್ದು ಬೃಹತ್ ಶಿಕ್ಷಣ ಸಾಮ್ರಾಜ್ಯ…..!

ಬೆಂಗಳೂರು : ದೇಶದ ಹಿರಿಯ ಶಾಸಕ, ಸೋಲಿಲ್ಲದ ಸರದಾರ ಎಂಬ ಖ್ಯಾತಿಗೆ ಪಾತ್ರವಾಗಿದ್ದ ಶಾಮನೂರು ಶಿವಶಂಕರಪ್ಪ ಭಾನುವಾರ ಇಹಲೋಕ ತ್ಯಜಿಸಿದ್ದಾರೆ.…

4 hours ago