ಮೈಸೂರು ನಗರ

ಇನ್ಫೋಸಿಸ್‌ ಕ್ಯಾಂಪಸ್‌ನಲ್ಲಿ ಇಂದೂ ಸಹ ಪತ್ತೆಯಾಗದ ಚಿರತೆ

ಮೈಸೂರು: ಇಲ್ಲಿನ ಇನ್ಫೋಸಿಸ್‌ ಆವರಣದಲ್ಲಿ ಚಿರತೆ ಸೆರೆ ಕಾರ್ಯಾಚರಣೆ ಮುಂದುವರಿದಿದ್ದು, ಇಂದು ಸಹ ಚಿರತೆ ಪತ್ತೆಯಾಗಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ.

ಇಂದು ಅರಣ್ಯ ಇಲಾಖೆಯ ಚಿರತೆ ಕಾರ್ಯಪಡೆ, ಆನೆ ಕಾರ್ಯಪಡೆ ಸಿಬ್ಬಂದಿ ಹಾಗೂ ಪ್ರಾದೇಶಿಕ ವಿಭಾಗದ ಒಟ್ಟು 70 ಸಿಬ್ಬಂದಿಗಳು ಹಾಗೂ 70 ಇನ್ಫೋಸಿಸ್‌ ಸಿಬ್ಬಂದಿಗಳನ್ನು ಒಳಗೊಂಡ 12 ಜಂಟಿ ತಂಡಗಳನ್ನು ರಚಿಸಿ ಸಂಪೂರ್ಣವಾಗಿ ಕೂಂಬಿಂಗ್‌ ಕಮ್‌ ಡ್ರೈವಿಂಗ್‌ ಆಪರೇಷನ್‌ ಕೈಗೊಳ್ಳಲಾಗಿದೆ.

ಇನ್ನು ಕಳೆದ ನಾಲ್ಕು ದಿನಗಳಿಂದ ಇಲ್ಲಿಯವರೆಗೆ ಚಿರತೆಯ ಯಾವುದೇ ಚಲನಾವಲನಗಳು, ಹೆಜ್ಜೆ ಗುರುತು ಅಥವಾ ಯಾವುದೇ ರೀತಿಯ ಚಿರತೆ ಇರುವಿಕೆಯ ಕುರುಹು ಕಂಡು ಬಂದಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ.

ಇನ್ಫೋಸಿಸ್‌ ಕ್ಯಾಂಪಸ್‌ಗೆ ಹೊಂದಿಕೊಂಡಂತಿರುವ ಪ್ರದೇಶಗಳಲ್ಲಿಯೂ ಕಾರ್ಯಾಚರಣೆ ಮುಂದುವರಿಸಲಾಗಿದೆ. ಇಂದಿನ ಕಾರ್ಯಾಚರಣೆಗೆ ಏರಿಯಲ್‌ ಸರ್ಚ್‌ಗಾಗಿ ಎರಡು ಡ್ರೋನ್‌ಗಳು ಹಾಗೂ ಪಶುವೈದ್ಯಕೀಯ ತಂಡವನ್ನು ಬಳಸಲಾಗಿದೆ.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ನೇಪಾಳದಲ್ಲಿ ಭೀಕರ ಪ್ರವಾಹ ; ಭಾರತೀಯರ ನೆರವಿಗೆ ಸಹಾಯವಾಣಿ ಆರಂಭ

ಕಠ್ಮಂಡು : ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಪ್ರವಾಹದಿಂದ ಸಂತ್ರಸ್ತರಾಗಿರುವ ಭಾರತೀಯ ಪ್ರಜೆಗಳ ನೆರವಿಗಾಗಿ ಭಾರತವು ಸಹಾಯವಾಣಿ ಆರಂಭಿಸಿದೆ.…

50 mins ago

ಸಂಪುಟದಲ್ಲಿ ಚರ್ಚಿಸಿ ಬರ ಘೋಷಣೆ ; ಡಿಸಿಎಂ ಪರಮೇಶ್ವರ್‌

ಬೆಂಗಳೂರು : ರಾಜ್ಯದ ಬರ ಪರಿಸ್ಥಿತಿಯ ಸಮಗ್ರ ಅವಲೋಕನ ನಡೆಯುತ್ತಿದೆ. 102 ತಾಲ್ಲೂಕುಗಳ ಗ್ರೌಂಡ್ ಟ್ರೂಥಿಂಗ್ ವರದಿ ಬಂದಿದ್ದು, ಮುಂದಿನ…

2 hours ago

ಸ್ವಚ್ಛತಾ ಅಭಿಯಾನ | ವಿವಿಧೆಡೆ 15 ಟನ್‌ ತ್ಯಾಜ್ಯ ವಿಲೇವಾರಿ

ಮೈಸೂರು : 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಮಹಾನಗರ ಪಾಲಿಕೆಯ ವತಿಯಿಂದ 80 ಜಿವಿಪಿ ನಿರ್ಮೂಲನೆ ಅಭಿಯಾನದಲ್ಲಿ ಮಂಗಳವಾರ ವಲಯ-3ರ ವ್ಯಾಪ್ತಿಗೆ…

2 hours ago

ನೇಪಾಳ ಪ್ರವಾಹ | 105 ಭಾರತೀಯರು ಸೇರಿ 400 ಮಂದಿ ನಾಪತ್ತೆ

ಕಠ್ಮಂಡು : ಟಿಬೆಟ್ ಗಡಿಗೆ ಹೊಂದಿಕೊಂಡಿರುವ ನೇಪಾಳದ ಉತ್ತರದ ರಸುವಾ ಜಿಲ್ಲೆಯಲ್ಲಿ ಬುಧವಾರ ಸಂಭವಿಸಿದ ಭೀಕರ ಹಠಾತ್ ಪ್ರವಾಹಕ್ಕೆ ಕನಿಷ್ಠ…

3 hours ago

ನೇಪಾಳದಲ್ಲಿ ಭೀಕರ ಪ್ರವಾಹ | ಹತ್ತಾರು ಹಳ್ಳಿಗಳು ಜಲಾವೃತ ; ನಾಪತ್ತೆಯಾದ ಪ್ರವಾಸಿಗರು

ಕಠ್ಮಂಡು : ನೆರೆಯ ರಾಷ್ಟ್ರ ನೇಪಾಳದಲ್ಲಿ ಹಿಮಕುಸಿತದ ಪರಿಣಾಮ ಉಂಟಾದ ಭೀಕರ ಆಕಸ್ಮಿಕ ಪ್ರವಾಹ ಜಲಪ್ರಳಯವನ್ನೇ ಸೃಷ್ಟಿಸಿದೆ. ಕೋಶಿ ನದಿಯ…

4 hours ago

ರಾಜೀನಾಮೆ ಸಂಬಂಧ ಯಾವುದೇ ಚರ್ಚೆ ನಡೆದಿಲ್ಲ: ಸಚಿವ ನಾಗೇಂದ್ರ

ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ…

8 hours ago