ಮೈಸೂರು: ನಗರದ ಇನ್ಫೋಸಿಸ್ ಕ್ಯಾಂಪಸ್ನಲ್ಲಿ ಡಿ.31ರಂದು ಚಿರತೆಯ ಚಲನವಲನ ಕಂಡು ಬಂದಿದ್ದು, ಚಿರತೆ ಸೆರೆಗೆ ಅರಣ್ಯ ಇಲಾಖೆ ವತಿಯಿಂದ ಮೂರನೇ ದಿನವೂ ಕಾರ್ಯಾಚರಣೆ ಮುಂದುವರೆದಿದೆ.
ಈ ಕುರಿತು(ಜನವರಿ.2) ಮುಖ್ಯ ಸಂರಕ್ಷಣಾಧಿಕಾರಿ ಮಾಲತಿ ಪ್ರಿಯಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದು, ಡಿಸಿಎಫ್ ಅಧಿಕಾರಿಗಳಾದ ಐ.ಬಿ.ಪ್ರಭುಗೌಡ ಹಾಗೂ ಬಸವರಾಜು ಅವರಿಂದ ಮಾಹಿತಿ ಪಡೆದಿದ್ದಾರೆ.
ಚಿರತೆ ಸೆರೆಗಾಗಿ ಇಲಾಖೆಯ 40 ಮಂದಿ ಸಿಬ್ಬಂದಿ ಕಾರ್ಯಾಚರಣೆ ನಡೆದಿದ್ದು, ಥರ್ಮಲ್ ಕ್ಯಾಮೆರಾ ಅಳವಡಿಸಿರುವ ಡ್ರೋನ್ ಮತ್ತು ಚಿರತೆ ಹೆಜ್ಜೆ ಗುರುತಿನ ಪತ್ತೆಗೆ ನಿರಂತರವಾಗಿ ಹುಡುಕಾಟ ನಡೆಸಿದರೂ ಕೂಡ ಕ್ಯಾಮೆರಾ ಟ್ರ್ಯಾಪ್, ಸಿಸಿಟಿವಿ ಕ್ಯಾಮೆರಾಗಳಲ್ಲಿ ಮೂರನೇ ದಿನವೂ ಸಹ ಚಿರತೆಯ ಚಲನವಲನ ಕಂಡು ಬಂದಿಲ್ಲ.
ಇನ್ನೂ ಇನ್ಫೋಸಿಸ್ ಕಂಪೆನಿಯೂ ತಮ್ಮ ಉದ್ಯೋಗಿಗಳಿಗೆ ವರ್ಕ್ ಫ್ರಮ್ ಹೋಮ್ನಲ್ಲಿ ತಮ್ಮ ತಮ್ಮ ಕೆಲಸಗಳನ್ನು ಮನೆಯಲ್ಲಿಯೇ ನಿರ್ವಹಿಸುವಂತೆ ಸೂಚಿಸಲಾಗಿದೆ. ಹೀಗಾಗಿ ಎಲ್ಲಾ ಸಿಬ್ಬಂದಿಗಳು ಮನೆಯಿಂದಲೇ ತಮ್ಮ ಕಾರ್ಯ ನಿವರ್ವಹಿಸುತ್ತಿದ್ದಾರೆ.
ಹೊಸದಿಲ್ಲಿ : ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ 2019ರ ಫೆಬ್ರವರಿ 14ರಂದು ನಡೆದ ಭಯೋತ್ಪಾದಕ ದಾಳಿಯಲ್ಲಿ ಹುತಾತ್ಮರಾದ ಸಿಆರ್ಪಿಎಫ್ ಸಿಬ್ಬಂದಿಗೆ…
ಮೋರನ್ : ಪ್ರಧಾನಿ ನರೇಂದ್ರ ಮೋದಿ ಅವರು ಅಸ್ಸಾಂನ ಮೋರಂನಲ್ಲಿರುವ ಸಿ-130ಜೆ ವಿಮಾನದಲ್ಲಿ ಈಶಾನ್ಯದ ಮೊದಲ ತುರ್ತು ಲ್ಯಾಂಡಿಂಗ್ ಸೌಲಭ್ಯ…
ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಅವಧೂತ ದತ್ತ ಪೀಠದ ಗಣಪತಿ ಸಚ್ಚಿದಾನಂದ ಸ್ವಾಮೀಜಿಗಳ ನೇತೃತ್ವದಲ್ಲಿ ಬೃಹತ್ ಸಾಮೂಹಿಕ ಹನುಮಾನ್…
ಚಾಮರಾಜನಗರ ಜಿಲ್ಲೆಯ ಎಲ್ಲಾ ಗ್ರಾಮಗಳ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಆಂಬ್ಯುಲೆನ್ಸ್ ಸೌಲಭ್ಯವಿಲ್ಲದೇ ಅಪಘಾತ ಮೊದಲಾದ ತುರ್ತು ಸಂದರ್ಭಗಳಲ್ಲಿ ರೋಗಿಗಳು ಹಾಗೂ…
• ರಮಾನಂದ ಶರ್ಮಾ, ಅರ್ಥಿಕ, ರಾಜಕೀಯ ವಿಶ್ಲೇಷಕರು ಭಾರೀ ಹಗ್ಗಜಗ್ಗಾಟದ ನಂತರ ಭಾರತ ಮತ್ತು ಅಮೆರಿಕ ವ್ಯಾಪಾರ ಒಪ್ಪಂದಕ್ಕೆ ಸಹಿ…
ತಿ.ನರಸೀಪುರ ತಾಲ್ಲೂಕಿನ ಯಡದೊರೆ ಗ್ರಾಮದಲ್ಲಿ ಬಸ್ ತಂಗುದಾಣ ಇಲ್ಲದೇ ಸಾರ್ವಜನಿಕರು ಮರದ ಕೆಳಗೆ ನಿಲ್ಲುವುದು ಅನಿವಾರ್ಯವಾಗಿದೆ. ಬಸ್ಸುಗಳು ಯಡದೊರೆ ಹತ್ತಿರ…