ಮೈಸೂರು ನಗರ

ಅಧಿಕಾರ ಕಿತ್ತಾಟ ಬಿಟ್ಟು ಅಭಿವೃದ್ಧಿ ಚರ್ಚೆ ನಡೆಯಲಿ : ಶಾಸಕ ಜಿ.ಟಿ.ದೇವೇಗೌಡ

ಮೈಸೂರು : ರಾಜ್ಯದಲ್ಲಿ ನಾಯಕತ್ವ, ಅಧಿಕಾರ ಹಂಚಿಕೆ ಕಿತ್ತಾಟ ಬಿಟ್ಟು ರಾಜ್ಯದ ಸರ್ವತೋಮುಖ ಅಭಿವೃದ್ಧಿ ಬಗ್ಗೆ ಚರ್ಚೆ ನಡೆಯಲಿ ಎಂದು ಶಾಸಕ ಜಿ.ಟಿ.ದೇವೇಗೌಡ ತಿಳಿಸಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾಯಕತ್ವ ಬದಲಾವಣೆ, ಅಧಿಕಾರ ಹಂಚಿಕೆ ಚರ್ಚೆ ಹೊಸದಾಗಿ ನಡೆಯುತ್ತಿಲ್ಲ. ಮೊದಲಿನಿಂದಲೂ ನಡೆಯುತ್ತಿದೆ. ನಮ್ಮ ಕೈಯಲ್ಲಿ ಇಲ್ಲ, ಅವರ ಕೈಯಲ್ಲಿಯೂ ಇಲ್ಲ. ಅದೆಲ್ಲವೂ ಅವರ ಹೈಕಮಾಂಡ್‌ಗೆ ಬಿಟ್ಟಿದ್ದು ಎಂದರು.

ಇದನ್ನೂ ಓದಿ:-ಮೈಸೂರು | ಬೆಳ್ಳಂಬೆಳಗ್ಗೆ ಮಚ್ಚಿನಿಂದ ಕೊಚ್ಚಿ ವ್ಯಕ್ತಿಯ ಹತ್ಯೆ!

ಬೆಳಗಾವಿ ಅಧಿವೇಶನದಲ್ಲಿ ನಾಡಿನ ಜನರಿಗೆ ಶಾಂತಿ, ನೆಮ್ಮದಿ ಕೊಡುವ ಬಗ್ಗೆ ಚರ್ಚೆಗಳಾಗಬೇಕು. ಅಧಿಕಾರ ಹಂಚಿಕೆ ಬಿಟ್ಟು ಅಭಿವೃದ್ಧಿ ಬಗ್ಗೆ ಚರ್ಚೆಯಾಗಬೇಕು. ರಾಜ್ಯದ ೨೨೪ ಕ್ಷೇತ್ರದ ಶಾಸಕರು ಒಟ್ಟಾಗಿ ಚರ್ಚೆ ನಡೆಸಬೇಕು. ಅಭಿವೃದ್ಧಿ ಬಗ್ಗೆ ಮಾತನಾಡಬೇಕು. ನಾನು ಕ್ಷೇತ್ರದಲ್ಲಿ ಹಮ್ಮಿಕೊಂಡಿದ್ದ ಹಲವಾರು ಕಾರ್ಯಕ್ರಮಗಳಲ್ಲಿ ಭಾಗಿಯಾಗಬೇಕಿದ್ದರಿಂದ ಹೋಗಿರಲಿಲ್ಲ. ಮುಂದಿನ ವಾರ ಅಧಿವೇಶನಕ್ಕೆ ಹೋಗುವೆ ಎಂದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಬಂಡಾಯದ ಹೊಳೆ

ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…

11 hours ago

ಓದುಗರ ಪತ್ರ: ಆತಂಕಕಾರಿ ವಿಚಾರ

ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…

11 hours ago

ಓದುಗರ ಪತ್ರ: ಜ್ಞಾಪಿಸಿಕೊಳ್ಳಬೇಕಿತ್ತು, ಕೃತಜ್ಞತೆ ಹೇಳಬೇಕಿತ್ತು…

ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…

11 hours ago

ಮನುಕುಲದ ಏರಿಳಿತಗಳಿಗೆ ಸಾಕ್ಷಿದಾರರಾದ ಈ ಪೀಳಿಗೆಗಳು

ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…

11 hours ago

ನನೆಗುದಿಗೆ ಬಿದ್ದ ರಾಜ್‌ಘಾಟ್ ಮಾದರಿ ಗಾಂಧಿ ಸ್ಮಾರಕ

ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…

11 hours ago

ಅನಿಲ್ ಚಿಕ್ಕಮಾದುಗೆ ಕೈತಪ್ಪಿದ ಸಚಿವ ಸ್ಥಾನ; ಕ್ಷೇತ್ರದ ಜನರಿಗೆ ನಿರಾಸೆ

ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…

11 hours ago