ಮೈಸೂರು: ಸದಾ ನಮ್ಮನ್ನು ಸಲಹುತ್ತಿರುವ ಭಗವಂತನ ಧ್ಯಾನ, ಜಪ, ತಪ ಮಾಡುವುದರಿಂದ ನಮ್ಮ ಬದುಕು ಕೂಡಾ ಸಾರ್ಥಕವಾಗುತ್ತದೆ ಎಂದು ಶ್ರೀ ಅದಮಾರು ಮಠದ ಪೀಠಾಧೀಶರಾದ ವಿದ್ಯಾಪ್ರಿಯಾತೀರ್ಥ ಸ್ವಾಮೀಜಿ ಹೇಳಿದರು.
ಸರಸ್ವತಿಪುರಂನಲ್ಲಿರುವ ಶ್ರೀ ಕೃಷ್ಣ ಧಾಮದಲ್ಲಿ ಶ್ರೀ ಕೃಷ್ಣ ಟ್ರಸ್ಟ್ ಹಾಗೂ ಶ್ರೀ ಕೃಷ್ಣ ಮಿತ್ರ ಮಂಡಳಿಯ ವತಿಯಿಂದ ಭಕ್ತರ ಸಮಕ್ಷಮದಲ್ಲಿ ಮಹಾಮೃತ್ಯುಂಜಯ ಹೋಮ ನೆರವೇರಿತು ಅವರು ಆಶೀರ್ವಚನ ನೀಡಿದರು.
ಭಗವಂತನ ಶಾಂತ ಕೃಪಾದೃಷ್ಟಿ ನಮ್ಮ ಮೇಲೆ ಬೀಳಲಿ ಎನ್ನುವ ಉದ್ದೇಶದಿಂದ ನಾವೆಲ್ಲ ದೇವಸ್ಥಾನಗಳಿಗೆ ಹೋಗುತ್ತೇವೆ. ಭಗವಂತನ ಸ್ಮರಣೆ ಎಷ್ಟು ಮಾಡಿದರೂ ಕಡಿಮೆಯೇ. ಮನುಷ್ಯನ ನೆಮ್ಮದಿಗೆ ಭಗವಂತನೇ ಹಾದಿ ಎಂದರು.
ವಿದ್ಯಾಪ್ರಿಯಾತೀರ್ಥ ಸ್ವಾಮೀಜಿ ಅವರು 7 ದಿನಗಳ ಪ್ರವಚನದ ಮಂಗಳ ನೇರವೆರಿಸಿದರು.
ಕಾರ್ಯಕ್ರಮದಲ್ಲಿ ಶ್ರೀ ಕೃಷ್ಣ ಟ್ರಸ್ಟ್ನ ಉಪಾಧ್ಯಕ್ಷರುಗಳಾದ ರವಿಶಾಸ್ತ್ರಿ ಮತ್ತು ಪಿ ಎಸ್ ಶೇಖರ್, ಕಾರ್ಯದರ್ಶಿಗಳಾದ ಕೆ ವಿ ಶ್ರೀಧರ್, ಶ್ರೀ ಕೃಷ್ಣ ಮಿತ್ರ ಮಂಡಳಿಯ ಅಧ್ಯಕ್ಷರಾದ ಪಿ. ಜಿ. ಪ್ರವೀಣ್, ಮಿತ್ರ ಮಂಡಳಿಯ ಹಲವು ಸದಸ್ಯರು ಮತ್ತು ನೂರಾರು ಭಕ್ತಾದಿಗಳು ಭಾಗವಹಿಸಿದ್ದರು.
ಮಂಡ್ಯ : ಕೈಯ್ಯಲ್ಲಿ ಬೇಡಿ ಹಾಕಿ ಕೊಂಡಿರುವಾಗಲೇ ಠಾಣೆಯಿಂದ ತಪ್ಪಿಸಿಕೊಂಡು ಬಂದ ಕಳ್ಳನೊಬ್ಬ ಜನರ ಕೈಗೆ ಸಿಕ್ಕಿಬಿದ್ದಿರುವ ಘಟನೆ ಇಲ್ಲಿನ…
ಮೈಸೂರು: ಮೊನ್ನೆಯಷ್ಟೇ ಲಿಂಗಾಂಬುಧಿ ಉದ್ಯಾನ ಪ್ರವೇಶಕ್ಕೆ ಶುಲ್ಕ ನಿಗದಿಪಡಿಸಿ ಪರಿಸರವಾದಿಗಳ ಕೆಂಗಣ್ಣಿಗೆ ಗುರಿಯಾಗಿದ್ದ ಅರಣ್ಯ ಇಲಾಖೆ ಅಧಿಕಾರಿಗಳು ಅರಮನೆ ಅಂಗಳದಲ್ಲಿ…
ಎಚ್ಚೆತ್ತ ಪೊಲೀಸ್ ಆಡಳಿತ ; ಇಬ್ಬರು ಆರೋಪಿಗಳ ಬಂಧನ ಕಠ್ಮಂಡು : ನೇಪಾಳದಲ್ಲಿ ಸಂಭವಿಸಿರುವ ಭೀಕರ ಮಹಾಪೂರ ಹಾಗೂ ಭೂಕುಸಿತದಿಂದಾಗಿ…
ಹೊಸದಿಲ್ಲಿ : ಯುಪಿಎ ಒಕ್ಕೂಟದ ಹಿರಿಯ ನಾಯಕಿ ಹಾಗೂ ಕಾಂಗ್ರೆಸ್ನ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಬಹುನಿರೀಕ್ಷಿತ ಆತ್ಮಚರಿತ್ರೆ…
ಮೈಸೂರು: ಈ ಬಾರಿಯ ಮೈಸೂರು ದಸರಾ ಮೆರವಣಿಗೆಗೆ ಸೇನೆ ಹಾಗೂ ವಾಯುಸೇನೆಯನ್ನು ಆಹ್ವಾನಿಸಲು ನಿರ್ಧರಿಸಲಾಗಿದೆ ಎಂದು ಸಿಎಂ ಡಿ.ಕೆ. ಶಿವಕುಮಾರ್…
ಹುಣಸೂರು: ತಾಲೂಕಿನ ನಂಜಾಪುರ ಗ್ರಾಮದಲ್ಲಿ ಖಾಸಗಿ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬೇಸತ್ತ ಯುವಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಾಲೂಕಿನ ನಂಜಾಪುರದಲ್ಲಿ…