ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಅರಮನೆ ಆಡಳಿತ ಮಂಡಳಿ ವತಿಯಿಂದ ಡಿಸೆಂಬರ್.21ರಂದು ಮಾಗಿ ಉತ್ಸವವನ್ನು ಆಯೋಜನೆ ಮಾಡಲಾಗಿದೆ.
ಮೈಸೂರು ಅರಮನೆ ಆವರಣದಲ್ಲಿ ಮಾಗಿ ಉತ್ಸವ ನಡೆಯಲಿದ್ದು, ಇದಕ್ಕೆ ಡಿಸೆಂಬರ್.21ರಂದು ಚಾಲನೆ ಸಿಗಲಿದೆ.
ಮಾಗಿ ಉತ್ಸವದ ಹಿನ್ನೆಲೆಯಲ್ಲಿ ಅರಮನೆ ಆಡಳಿತ ಮಂಡಳಿ ಸಕಲ ಸಿದ್ಧತೆ ಕೈಗೊಂಡಿದ್ದು, ಈಗಾಗಲೇ ವಿವಿಧ ಬಗೆಯ ಹೂವಿನ ಕುಂಡಗಳನ್ನು ನಿರ್ಮಾಣ ಮಾಡಲಾಗಿದೆ.
ಇನ್ನು ಮಾಗಿ ಉತ್ಸವಕ್ಕೆ ಅರಮನೆ ಆವರಣದ ಪಾರ್ಕ್ನಲ್ಲಿ ವಿವಿಧ ಬಗೆತ ಕಲಾಕೃತಿಗಳನ್ನು ಸಹ ನಿರ್ಮಾಣ ಮಾಡಲಾಗಿದೆ.
ಕಲಾಕೃತಿಗಳಲ್ಲಿ ಪ್ರಮುಖವಾಗಿ ನಂಜನಗೂಡು ಶ್ರೀಕಂಠೇಶ್ವರ ದೇವಾಲಯ, ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆ, ಮುಮ್ಮಡಿ ಕೃಷ್ಣರಾಜ ಒಡೆಯರ್ ಪ್ರತಿಮೆ, ಬಂಡೀಪುರ ಅರಣ್ಯ ಸೇರಿದಂತೆ ಹಲವು ಪ್ರಾಣಿ ಹಾಗೂ ಪಕ್ಷಿಗಳ ಕಲಾಕೃತಿ ನಿರ್ಮಾಣವಾಗಿದೆ.
ಮಾಗಿ ಉತ್ಸವಕ್ಕೆ ನೆರೆಯ ರಾಜ್ಯಗಳು ಹಾಗೂ ಇತರೆ ದೇಶಗಳಿಂದಲೂ ವಿವಿಧ ವಿವಿಧ ಬಗೆಯ ಹೂವುಗಳನ್ನು ಖರೀದಿ ಮಾಡಲಾಗಿದೆ.
ಮೈಸೂರಿನ ಉಮಾಶಂಕರ್ ನೇತೃತ್ವದಲ್ಲಿ ಕಲಾ ಕೃತಿಗಳು ನಿರ್ಮಾಣವಾಗುತ್ತಿದ್ದು, ಕಾರ್ಮಿಕರು ಕಲಾಕೃತಿಗಳಿಗೆ ಅಂತಿಮ ಸ್ಪರ್ಶ ನೀಡುತ್ತಿದ್ದಾರೆ.
ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…
ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…
ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…
ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…
ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…
ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…