ಮೈಸೂರು: ಉತ್ತರ ಪ್ರದೇಶದ ಪ್ರಯಾಗ್ರಾಜ್ನಲ್ಲಿ ನಡೆಯುತ್ತಿರುವ ಮಹಾಕುಂಭಮೇಳದಲ್ಲಿ ಕಾಲ್ತುಳಿತ ಸಂಭವಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಪೀಕರ್ ಯು.ಟಿ.ಖಾದರ್ ಪ್ರತಿಕ್ರಿಯೆ ನೀಡಿದ್ದಾರೆ.
ಪ್ರಯಾಗ್ರಾಜ್ನಲ್ಲಿ ನಡೆಯುತ್ತಿರುವ ಮಹಾಕುಂಭಮೇಳದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಇದುವರೆಗೂ 15ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಎಂದು ಅಂದಾಜಿಸಲಾಗಿದ್ದು, 100ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಸ್ಪೀಕರ್ ಯು.ಟಿ.ಖಾದರ್ ಅವರು, ಇಂತಹ ಘಟನೆಗಳು ಎಲ್ಲೂ ಕೂಡ ಜರುಗಬಾರದು. ಮಹಾಕುಂಭಮೇಳಕ್ಕೆ ನಮ್ಮ ರಾಜ್ಯದಿಂದ ಎಷ್ಟು ಜನ ಅಲ್ಲಿಗೆ ಹೋಗಿದ್ದಾರೆ ಎಂದು ಗೊತ್ತಿಲ್ಲ. ಆದರೆ ರಾಜ್ಯ ಸರ್ಕಾರ ಅಲ್ಲಿಗೆ ಹೋಗಿರುವ ಜನರ ಸಂಪರ್ಕದಲ್ಲಿದೆ. ಯಾರೂ ಕೂಡ ಭಯಪಡುವ ಅಗತ್ಯವಿಲ್ಲ. ಎಲ್ಲರನ್ನೂ ಸುರಕ್ಷಿತವಾಗಿ ಕರೆತರಲು ನಮ್ಮ ಸರ್ಕಾರ ಶ್ರಮವಹಿಸಲಿದೆ ಎಂದರು.
ಮಳವಳ್ಳಿ : ತಾಲೂಕಿನ ಹಲಗೂರು ಸಮೀಪದ ಜೂಗನಹಳ್ಳಿ ವ್ಯಾಪ್ತಿಯ ತೋಟದ ಮನೆಗೆ ನುಗ್ಗಿ ಮಾರಕಾಸ್ತ್ರ ತೋರಿಸಿ ಚಿನ್ನ ದೋಚಿ ಪರಾರಿಯಾಗಿದ್ದ…
ಮದ್ದೂರು : ಹಿಂದೂ ಪರ ಸಂಘಟನೆಗಳ ವತಿಯಿಂದ ಹಮ್ಮಿಕೊಂಡಿದ್ದ ಬಲಿದಾನ್ ದಿವಾಸ್ ಕಾರ್ಯಕ್ರಮದಲ್ಲಿ ಅನ್ಯ ಕೋಮಿನ ಭಾವನೆಗಳಿಗೆ ಧಕ್ಕೆ ತರುವ…
ಬೆಂಗಳೂರು : ಗ್ರಾಮಗಳಿಗೆ ನುಗ್ಗಿ ಬೆಳೆಹಾನಿ, ಜೀವಹಾನಿ ಮಾಡುತ್ತಿರುವ ಆನೆಗಳ ಸೆರೆಗೆ ಆದೇಶ ನೀಡಿದ್ದು, ಈಗಾಗಲೇ 2 ಆನೆ ಸೆರೆ…
ಬೆಂಗಳೂರು : ಭದ್ರಾ ಅಭಯಾರಣ್ಯದ ಪರಿಸರ ಸೂಕ್ಷ್ಮ ವಲಯ ಪ್ರದೇಶವನ್ನು ನಿಗದಿ ಪಡಿಸುವ ಕುರಿತಂತೆ ಚಿಕ್ಕಮಗಳೂರು ಜಿಲ್ಲೆಯ ಜನಪ್ರತಿನಿಧಿಗಳೊಂದಿಗೆ ಸಭೆ…
ಹೊಸದಿಲ್ಲಿ : ಎಲ್ಪಿಜಿ ಸಿಲಿಂಡರ್ ರಿಫಿಲಿಂಗ್ ಸಮಯ ಮಿತಿ ಬದಲಾವಣೆ ಬಗ್ಗೆ ಹಲವು ಊಹಾಪೋಹಗಳು ಹರಡಿದ್ದು, ಇದೀಗ ಪೆಟ್ರೋಲಿಯಂ ಮತ್ತು…
ನಾಪೋಕ್ಲು : ದ್ವಿಚಕ್ರ ವಾಹನವೊಂದಕ್ಕೆ ಆಕಸ್ಮಿಕ ಬೆಂಕಿ ತಗುಲಿ ಹೊತ್ತಿ ಉರಿದ ಘಟನೆ ಚೈಯಂಡಾಣೆಯ ನರಿಯಂದಡ ಗ್ರಾಮದಲ್ಲಿ ಜರುಗಿದೆ. ಸ್ಥಳೀಯ…