ಮೈಸೂರು: ಯಾವುದೇ ಕಾರಣಕ್ಕೂ ಮಹಿಷ ದಸರಾ ನಡೆಯಲು ಬಿಡಲ್ಲ ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ.
ಈ ಬಗ್ಗೆ ಮೈಸೂರಿನಲ್ಲಿ ಮಾತನಾಡಿದ ಅವರು, ಚಾಮುಂಡಿಬೆಟ್ಟದಲ್ಲಿ ಮಹಿಷ ದಸರಾ ಆಚರಣೆಗೆ ಮುಂದಾದರೆ ನಾವು ಚಾಮುಂಡಿ ಚಲೋ ಮಾಡುತ್ತೇವೆ. ಮಹಿಷನ ಭಕ್ತರ ಕೈ ಮೇಲಾಗುತ್ತಾ ಚಾಮುಂಡಿ ಭಕ್ತರ ಕೈ ಮೇಲಾಗುತ್ತಾ ನೋಡೇ ಬಿಡೋಣ ಎಂದು ಸವಾಲು ಹಾಕಿದರು.
ಮಹಿಷನ ಮೇಲೆ ನಂಬಿಕೆ ಇದ್ದರೆ ಮನೆಯಲ್ಲೇ ಪೂಜೆ ಮಾಡಿಕೊಳ್ಳಲಿ. ಹಿಂದೂ ಸಮಾಜವಾಗಿ ನಾವೆಲ್ಲಾ ಒಟ್ಟಾಗಿ ಇರೋಣ. ಮಹಿಷ ದಸರಾ ಹೆಸರಿನಲ್ಲಿ ಒಡಕು ಮೂಡಿಸಿಕೊಳ್ಳುವುದು ಬೇಡ. ಮಹಿಷ ದಸರಾ ಮಾಡಲು ಚಾಮುಂಡಿಬೆಟ್ಟ ಸರಿಯಾದ ಜಾಗ ಅಲ್ಲ ಎಂದರು.
ಚಾಮುಂಡಿಬೆಟ್ಟದಲ್ಲಿ ಮಹಿಷ ದಸರಾ ಮಾಡುತ್ತೇವೆ ಎಂದರೆ ಚಾಮುಂಡಿ ಭಕ್ತರು ಕೂಡ ಅಂದೇ ಚಾಮುಂಡಿ ಚಲೋ ಮಾಡುತ್ತೇವೆ ಎಂದು ಸವಾಲು ಹಾಕಿದರು.
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…
ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…
ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…
ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…
ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…
ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…