ಮೈಸೂರು: ಮಹಿಷ ಮಂಡಲೋತ್ಸವ ಸಮಿತಿ ವತಿಯಿಂದ ಇಂದು ಮೈಸೂರಿನ ಪುರಭವನದ ಆವರಣದಲ್ಲಿ ಮಹಿಷ ಮಂಡಲೋತ್ಸವ ಕಾರ್ಯಕ್ರಮವನ್ನು ಆಚರಣೆ ಮಾಡಲಾಯಿತು.
ಪುರಭವನದ ಆವರಣದಲ್ಲಿ ಬುದ್ಧ, ಅಂಬೇಡ್ಕರ್ ಹಾಗೂ ಮಹಿಷಾಸುರನ ಪಂಚಲೋಹದ ಪ್ರತಿಮೆಗೆ ಪುಷ್ಪಾರ್ಚನೆ ಮಾಡಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.
ಇದನ್ನು ಓದಿ : ಮೈಸೂರಿನಲ್ಲಿ ಮಹಿಷ ದಸರಾ ಆಚರಣೆ ಹಿನ್ನೆಲೆ: ಮಹಿಷನ ಪ್ರತಿಮೆ ಸುತ್ತಮುತ್ತ ನಿಷೇಧಾಜ್ಞೆ
ಕಾರ್ಯಕ್ರಮದಲ್ಲಿ ಜ್ಞಾನಪ್ರಕಾಶ ಸ್ವಾಮೀಜಿ, ಕೊಳತ್ತೂರು ಟಿ.ಎಸ್.ಮಣಿ, ಪ್ರೊಫೆಸರ್ ಕೆ.ಎಸ್.ಭಗವಾನ್, ಇತಿಹಾಸ ತಜ್ಞ ಪಿ.ವಿ.ನಂಜರಾಜ ಅರಸ್ ಸೇರಿದಂತೆ ಹಲವರು ಭಾಗಿಯಾಗಿದ್ದರು.
ಇನ್ನು ಕಾರ್ಯಕ್ರಮ ನಡೆದ ಪುರಭವನದ ಸುತ್ತ ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸ್ ಭದ್ರತೆಯನ್ನು ಕೂಡ ನಿಯೋಜನೆ ಮಾಡಲಾಗಿತ್ತು.
ಬೆಂಗಳೂರು: ವಿಧಾನಸಭೆಯ ಕಲಾಪದಲ್ಲಿಂದು ಹನೂರು ಎನ್ಕೌಂಟರ್ ಪ್ರಕರಣ ಭಾರೀ ಚರ್ಚೆಗೆ ಕಾರಣವಾಯಿತು. ಕಲಾಪ ಆರಂಭವಾದ ತಕ್ಷಣವೇ ವಿಷಯ ಪ್ರಸ್ತಾಪಿಸಿದ ಆರ್.ಅಶೋಕ್,…
ಕೊಡಗು: ಸಿದ್ದಾಪುರ ವ್ಯಾಪ್ತಿಯ ಶಿಲ್ಪ ಎಸ್ಟೇಟ್ನಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ಏಕಾಏಕಿ ದಾಳಿ ನಡೆಸಿದೆ. ಬಂಗಾಳ ಮೂಲದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ಗುಂಡಿನ ದಾಳಿಗೆ ಬಲಿಯಾಗಿದ್ದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಕಾವೇರಿ ವನ್ಯಜೀವಿ ಧಾಮ ವ್ಯಾಪ್ತಿಯಲ್ಲಿ ನಡೆದ ಎನ್ಕೌಂಟರ್ ಘಟನೆಯ…
ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ ಹೊಳೆಮುರಿ ದಟ್ಟಿ ಅರಣ್ಯ ಪ್ರದೇಶದಲ್ಲಿ…
ಅನ್ಬುರಾಜ್ ಅರಣ್ಯ ಇಲಾಖೆ ಮತ್ತೆ ತನ್ನ ಇತಿಹಾಸವನ್ನು ಹಿಂದಕ್ಕೆ ಕೊಂಡೊಯ್ಯುತ್ತಿರುವಂತೆ ಕಾಣುತ್ತಿದೆ. ಜನವಿರೋಧಿ ಧೋರಣೆಯನ್ನು ಅನುಸರಿಸಿ, ಅರಣ್ಯದ ಅಂಚಿನಲ್ಲಿ ವಾಸಿಸುವ…