ಮೈಸೂರು: ಯಾವುದೇ ಕಾರಣಕ್ಕೂ ಚಾಮುಂಡಿ ಬೆಟ್ಟದಲ್ಲಿ ಮಹಿಷ ದಸರಾ ಆಚರಣೆಗೆ ಬಿಡುವುದಿಲ್ಲ ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ಹೇಳಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡದ ಅವರು, ನಾನು ಸಂಸದನಾಗಿರಲಿ, ಇಲ್ಲದಿರಲಿ ತಾಯಿ ಚಾಮುಂಡೇಶ್ವರಿಗೆ ಅವಮಾನ ಆಗುವುದಕ್ಕೆ ಬಿಡುವುದಿಲ್ಲ. ಯಾರ ನಿಲುವು ಏನೇ ಇರಲಿ. ನನ್ನ ನಿಲುವು ಮಾತ್ರ ಯಾವತ್ತಿಗೂ ಒಂದೇ ಎಂದರು.
ಮಹಿಷ ದಸರಾ ನಡೆಸುವವರು ಅವರ ಮನೆಗಳಲ್ಲಿ ಮಾಡಿಕೊಳ್ಳಲಿ. ನಮಗೆ ಮಹಿಷನಂತಹ ಮಕ್ಕಳೇ ಹುಟ್ಟಲಿ ಎಂದು ದಿನವೂ ಪೂಜಿಸಲಿ. ಅದಕ್ಕೆ ನಮ್ಮದೇನೂ ವಿರೋಧವಿಲ್ಲ ಎಂದು ಹೇಳಿದರು.
ಇತ್ತೀಚೆಗೆ ರಾಜ್ಯಸಭಾ ಸದಸ್ಯ, ಎಐಸಿಸಿ ಅಧ್ಯಕ್ಷ ಎಂ.ಮಲ್ಲಿಕಾರ್ಜುನ ಖರ್ಗೆ ಅವರು ಭಾಷಣ ಮಾಡಿದ ಉತ್ತರಾಖಂಡ್ ರಾಜ್ಯದ ಹಲ್ ದ್ವಾನಿಯ ರಾಮಲೀಲಾ…
ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿ ಧಾಮದಲ್ಲಿ ಅರಣ್ಯ ಸಿಬ್ಬಂದಿ ನಡೆಸಿದ ಎನ್ಕೌಂಟರ್ನಲ್ಲಿ ಮೂವರು ಮೃತಪಟ್ಟಿರುವ ಪ್ರಕರಣ ಹಲವಾರು…
ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾದ ಜಂಬೂಸವಾರಿಯಲ್ಲಿ ೭೫೦ ಕೆಜಿ ತೂಕದ ಅಂಬಾರಿ ಹೊತ್ತು ಸಾಗುತ್ತಿದ್ದ ಅಭಿಮನ್ಯು ಆನೆ ಇನ್ನುಮುಂದೆ ಬರುವುದಿಲ್ಲ…
ಎಚ್.ಹಾಲಪ್ಪ ಇಂದು ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಜಯಂತಿ ದೇಶದಲ್ಲಿ ಜನಪ್ರತಿನಿಧಿಗಳ ಸಂಖ್ಯೆ ಸಾವಿರಾರು. ಆದರೆ, ಕಾಲದ ಪರೀಕ್ಷೆಯಲ್ಲಿ ಮುತ್ಸದ್ದಿ…
ಎಸ್.ಎಸ್.ಭಟ್ ಸುತ್ತಲಿನ ಕ್ರಷರ್ನಿಂದ ತಂದು ಹಾಕುತ್ತಿರುವ ರಾಶಿ ದೂಳಿನಿಂದ ತುಂಬುತ್ತಿದೆ ಕೆರೆ; ಗ್ರಾಮಸ್ಥರ ಆಕ್ರೋಶ ನಂಜನಗೂಡು: ಮಳೆ ಬಂದರೆ ನೀರಿನಿಂದ…