ಮೈಸೂರು ನಗರ

ಮೈಸೂರು: ಸಿಬಿಐ ಆಫೀಸರ್‌ ಹೆಸರೇಳಿ ವೃದ್ಧನಿಗೆ 7 ಲಕ್ಷ ರೂ ವಂಚನೆ

ಮೈಸೂರು: ದುಷ್ಕರ್ಮಿಯೊಬ್ಬ ತಾನು ಸಿಬಿಐ ಅಧಿಕಾರಿ ನಿಮ್ಮನ್ನು ಅರೆಸ್ಟ್‌ ಮಾಡುತ್ತೇನೆ ಎಂದು ಹೆದರಿಸಿ ವೃದ್ಧನ ಬಳಿ 7 ಲಕ್ಷ ಹಣ ಪೀಕಿದ ಘಟನೆ ಮೈಸೂರಿನಲ್ಲಿ ಬನ್ನಿಮಂಟಪದ ಬಳಿ ನಡೆದಿದೆ.

ಬನ್ನಿಮಂಟಪ ಲೇಔಟ್‌ ನಿವಾಸಿ ನಜರುಲ್ಲಾ ಎಂಬುವವರೇ ವಂಚನೆಗೆ ಒಳಗಾದವರಾಗಿದ್ದಾರೆ. ನಜರುಲ್ಲಾಗೆ ಫೋನ್‌ಗೆ ಕರೆ ಮಾಡಿದ ವಂಚಕ ತಾನು ಸಿಬಿಐ ಅಧಿಕಾರಿ ಎಂದು ಬೆದರಿಸಿ, ನಿಮ್ಮನ್ನು ಅರೆಸ್ಟ್‌ ಮಾಡುತ್ತೇನೆ ಎಂದು ಭಯ ಹುಟ್ಟಿಸಿ 7 ಲಕ್ಷ ಹಣವನ್ನು ಖಾತೆಗೆ ವರ್ಗಾಯಿಸಿಕೊಂಡಿದ್ದಾನೆ. ಈ ಸಂಬಂಧ ನಜರುಲ್ಲಾ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಮೈಸೂರು ಸ್ವಚ್ಛವಾಗಿಡಲು ಜನರಿಗೆ ಕೆಲ ಅಭ್ಯಾಸ ಅಗತ್ಯ

ಟಿ.ಕೆ.ಹರೀಶ್ ಮನೆ ಮುಂದಿನ ರಸ್ತೆಯ ಕಸ ವಿಲೇವಾರಿಗೆ ನಾಗರಿಕರು ಜಾಗೃತರಾಗಬೇಕು ಮೈಸೂರು ಎಂದರೆ ಕೇವಲ ಒಂದು ನಗರವಲ್ಲ. ಅದು ಕರ್ನಾಟಕದ…

2 mins ago

ರೈಲ್ವೆ ಕೆಳಸೇತುವೆ ಶಿಥಿಲ

ಎಸ್.ಎಸ್.ಭಟ್ ನಂ.ಗೂಡು: ಕಳಚಿ ಬೀಳುತ್ತಿದೆ ಸೀಲಿಂಗ್ ಕಾಂಕ್ರೀಟ್; ವಾಹನ ಸವಾರರಲ್ಲಿ ಆತಂಕ  ನಂಜನಗೂಡು: ನಗರದ ರೈಲು ನಿಲ್ದಾಣಕ್ಕೆ ತಾಗಿದಂತೆ ಮಹಾತ್ಮ…

6 mins ago

ಜೆನ್ ಝೀಗಳಿಗೆ ಒಂದೆಡೆ ದೇಶಾಭಿಮಾನ; ಮತ್ತೊಂದೆಡೆ ಅಸಮಾಧಾನ

ಕೆ.ಎಸ್. ಚಂದ್ರಶೇಖರ ಮೂರ್ತಿ ಮೈಸೂರು: ಸ್ವಾತಂತ್ರ್ಯವೆಂದರೆ ಕೇವಲ ಧ್ವಜಾರೋಹಣ, ದೇಶಭಕ್ತಿ ಗೀತೆಗಳು ಮತ್ತು ಸಿಹಿ ಹಂಚಿಕೆಯ ಸಂಭ್ರಮವಲ್ಲ. ಅದು ಸ್ವಾತಂತ್ರ್ಯದ…

11 mins ago

ಬಿಡದಿ ಹೋರಾಟಕ್ಕೆ ಜೆನ್‌-ಝೀ ಗಳು ಬರಲಿ ; ದೇವನೂರು ಮಹದೇವ ಕರೆ

ಮೈಸೂರು: ಫಲವತ್ತಾದ ಕೃಷಿ ಭೂಮಿಯನ್ನು ಉಳಿಸಿಕೊಳ್ಳುವ ಆಕಾಂಕ್ಷೆ ಪ್ರಭುತ್ವಕ್ಕೆ ಇರಬೇಕು. ಭೂಮಿ ನೀಡುವ ರೈತರ ಬದುಕಿನ ಹೊಣೆಗಾರಿಕೆಯನ್ನು ಸರ್ಕಾರ ವಹಿಸಿಕೊಳ್ಳುತ್ತದೆಯೇ…

9 hours ago

ಕನ್ನಡ ಭಾಷ ಶಿಕ್ಷಕರ ಪ್ರತ್ಯೇಕ ನೇಮಕಕ್ಕೆ ಸರ್ಕಾರ ಅಸ್ತು ; ಸ್ವಾಗತಾರ್ಹ

ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್‌ಟಿಆರ್ ಹಾಗೂ ಎಚ್‌ಎಸ್‌ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…

13 hours ago