ಮೈಸೂರು: ರಾಜ್ಯದಲ್ಲಿ ಮೈಸೂರು ಮುಡಾ ಹಗರಣ ಭಾರೀ ಚರ್ಚೆಯಾಗುತ್ತಿರುವ ಬೆನ್ನಲ್ಲೇ ಇದೀಗ ಮುಡಾ ಅಧ್ಯಕ್ಷ ಮರೀಗೌಡ ಅವರ ತಲೆದಂಡವಾಗಲಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಕಳೆದ ಎರಡು ತಿಂಗಳಿನಿಂದ ಮುಡಾ ಹಗರಣ ಕಾವು ದಿನದಿಂದ ದಿನಕ್ಕೆ ಹೆಚ್ಚಾಗುತ್ತಾ ಬಂದಿದ್ದು, ಸಿಎಂ ಸಿದ್ದರಾಮಯ್ಯರಿಗೆ ಇದರಿಂದ ತೀವ್ರ ಬೇಸರವಾಗಿದೆ ಎಂಬ ಮಾತುಗಳು ಕೇಳಿಬರುತ್ತಿವೆ.
ಈ ಹಿನ್ನೆಲೆಯಲ್ಲಿ ಮುಡಾ ಅಧ್ಯಕ್ಷ ಮರಿಗೌಡ ವಿರುದ್ಧ ಎಲ್ಲೆಡೆ ಆಕ್ರೋಶ ವ್ಯಕ್ತವಾಗುತ್ತಿದ್ದಂತೆ ಎಚ್ಚೆತ್ತ ರಾಜ್ಯ ಸರ್ಕಾರ ಮರಿಗೌಡರಿಗೆ ರಾಜೀನಾಮೆ ನೀಡುವಂತೆ ಸೂಚನೆ ನೀಡಿ, ಮುಡಾಗೆ ಆಡಳಿತಾಧಿಕಾರಿ ನೇಮಕ ಮಾಡಲು ನಿರ್ಧಾರ ಮಾಡಿತ್ತು.
ಆದರೆ ಮರಿಗೌಡ ಅವರು, ಸಿಎಂ ಸಿದ್ದರಾಮಯ್ಯರ ಬಳಿ ದಸರಾ ಮಗಿಯುವವರೆಗೂ ನಾನು ರಾಜೀನಾಮೆ ನೀಡಲ್ಲ. ಆಡಳಿತಾಧಿಕಾರಿ ನಿರ್ಧಾರ ಬೇಡ ಎಂದು ಮನವಿ ಮಾಡಿಕೊಂಡಿದ್ದರು.
ಈ ಹಿನ್ನೆಲೆಯಲ್ಲಿ ದಸರಾ ಮುಗಿದು ಮೂರು ದಿನ ಕಳೆದಿದ್ದು, ಇಂದು ಅಥವಾ ನಾಳೆ ಮುಡಾ ಅಧ್ಯಕ್ಷ ಸ್ಥಾನಕ್ಕೆ ಮರಿಗೌಡ ರಾಜೀನಾಮೆ ನೀಡುವ ಸಾಧ್ಯತೆಯಿದೆ.
ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…
ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…
ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…
ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…
ತಕ್ಷಣವೇ ನೈಸ್ ರಸ್ತೆ ಟೋಲ್ ಸಂಗ್ರಹಕ್ಕೆ ತಡೆ ಹಾಕಬೇಕು ಎಂದು ಕೇಂದ್ರ ಸಚಿವರ ಅಗ್ರಹ ಹೈಕೋರ್ಟ್ ಅಭಿಪ್ರಾಯದಂತೆ ನೈಸ್ ಯೋಜನೆಯನ್ನು…