ಮೈಸೂರು: ನಗರದ ಮಧ್ಯಭಾಗದಲ್ಲಿರುವ ಸಯ್ಯಾಜಿರಾವ್ ರಸ್ತೆಯಲ್ಲಿ ಇಂದು ಮಾರುತಿ ವ್ಯಾನ್ಗೆ ಏಕಾಏಕಿ ಬೆಂಕಿ ಹೊತ್ತಿಕೊಂಡ ಘಟನೆ ಸಂಭವಿಸಿದೆ.
ರಸ್ತೆಯ ಬದಿಯಲ್ಲಿ ನಿಲ್ಲಿಸಲಾಗಿದ್ದ ವ್ಯಾನ್ನಿಂದ ಅಚಾನಕ್ ಹೊಗೆ ಎದ್ದಿದ್ದು, ಕ್ಷಣಾರ್ಧದಲ್ಲಿ ಬೆಂಕಿ ವ್ಯಾಪಿಸಿತು. ಸದ್ಯ ಘಟನೆಯ ವೇಳೆ ವಾಹನದೊಳಗೆ ಯಾರೂ ಇರದ ಕಾರಣ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.
ಇದನ್ನು ಓದಿ: ಮೈಸೂರು | ಕುಡಿಯಲು ಹಣ ನಿಡಲಿಲ್ಲವೆಂದು ಮನೆಗೆ ಬೆಂಕಿ ಹಚ್ಚಿದ ಭೂಪ
ಬೆಂಕಿ ಹೊತ್ತಿಕೊಂಡ ಕ್ಷಣದಲ್ಲೇ ಸ್ಥಳೀಯರು ತಕ್ಷಣ ತುರ್ತು ಪ್ರತಿಕ್ರಿಯೆ ನೀಡಿ ನೀರಿನಿಂದ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಘಟನೆಯಿಂದಾಗಿ ಕೆಲಕಾಲ ಸಂಚಾರ ಅಸ್ತವ್ಯಸ್ತವಾಗಿತ್ತು.
ಇನ್ನು ಸಯ್ಯಾಜಿರಾವ್ ರಸ್ತೆಯಲ್ಲಿ ಜನಸಂಚಾರ ಹೆಚ್ಚಿರುವ ಪರಿಣಾಮ ಈ ಘಟನೆ ಕೆಲಕಾಲ ಭೀತಿಯ ವಾತಾವರಣ ಸೃಷ್ಟಿಸಿತ್ತು.
ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…
ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…
ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…
ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…
ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…
ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…