ಮೈಸೂರು: ಮೈಸೂರಿನ ನಾಡನಹಳ್ಳಿ ಗ್ರಾಮದಲ್ಲಿ ಇಂದು ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಸಮುದಾಯ ಭವನ ನಿರ್ಮಾಣಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ.ಮಹದೇವಪ್ಪ ಗುದ್ದಲಿ ಪೂಜೆ ನೆರವೇರಿಸಿದರು.
ಈ ವೇಳೆ ಮಾತನಾಡಿದ ಸಚಿವ ಮಹದೇವಪ್ಪ ಅವರು, ಅಂಬೇಡ್ಕರ್ ಅವರ ಗೌರವದ ಸಂಕೇತವಾಗಿ ಪ್ರತಿಮೆಗಳನ್ನು ನಿರ್ಮಿಸುತ್ತಿದ್ದೇವೆ. ನಮ್ಮ ಜನರು ಬಾಬಾ ಸಾಹೇಬರ ಮಾತನ್ನು ಅರ್ಥಮಾಡಿಕೊಂಡು ಶಿಕ್ಷಣ ಪಡೆದು, ಪುಸ್ತಕಗಳನ್ನು ಅಧ್ಯಯನ ಮಾಡಬೇಕು ಎಂದು ಕಿವಿಮಾತು ಹೇಳಿದರು.
ಈ ವೇಳೆ ಮಾತನಾಡಿದ ಶಾಸಕ ಜಿ.ಟಿ.ದೇವೇಗೌಡ ಅವರು, ಈ ಗ್ರಾಮ ಪಟ್ಟಣ ಪಂಚಾಯಿತಿ ವ್ಯಾಪ್ತಿಗೆ ಒಳಪಟ್ಟು ಮೇಲ್ದರ್ಜೆಗೇರಿದೆ. ಆದರೂ ಇಲ್ಲಿ ಗ್ರಾಮಸ್ಥರಿಗೆ ಕೆಲವು ತೊಂದರೆ ಉಂಟಾಗುತ್ತಿದೆ. ಈ ಗ್ರಾಮದ ನಿರಾಶ್ರಿತರಿಗೆ ಆಶ್ರಯ ಯೋಜನೆಯಡಿ ನಿವೇಶನ ವಿತರಿಸಲು ಸಚಿವರೊಂದಿಗೆ ಮಾತನಾಡಿ ಕ್ರಮವಹಿಸಲಾಗುವುದು ಎಂದು ಹೇಳಿದರು.
ಮಹಿಳೆಯರಿಗೆ ಮೆನೋಪಾಸ್ (ಪ್ರೀ ಮೆನೋಪಾಸ್ ಹಾಗೂ ಪೋಸ್ಟ್ ಮೊನೋಪಾಸ್) ಸಮಸ್ಯೆ ಕುರಿತು ಸೂಕ್ತ ಮಾಹಿತಿ ಬೇಕು ಎಂದು ನಟಿ ರಮ್ಯಾ…
ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಮ್ಮ ಸಚಿವ ಸಂಪುಟವನ್ನು ವಿಸ್ತರಿಸಿದ್ದಾರೆ. ಸಿದ್ದರಾಮಯ್ಯ ಅವರ ಸರ್ಕಾರದಲ್ಲಿದ್ದ ಹೆಚ್. ಸಿ ಮಹದೇವಪ್ಪ ಸೇರಿದಂತೆ ಅನೇಕರು ಸಚಿವ…
ಸಾಹಿತ್ಯ, ಸಂಗೀತ ಮತ್ತಿತರ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಅತಿಥಿಗಳು ಆದಷ್ಟು ಆಯಾ ಕ್ಷೇತ್ರಕ್ಕೆ ಸಂಬಂಧಿಸಿದ ವಿಷಯಗಳನ್ನು ಪ್ರಸ್ತಾಪಿಸಿದರೆ ಹೆಚ್ಚು ಸೂಕ್ತವಾಗುತ್ತದೆ. ಅದು…
ವೈದ್ಯರು ಮೊಬೈಲ್ ಟಾರ್ಚ್ ಬೆಳಕಿನಲ್ಲೇ ರೋಗಿಗಳ ತಪಾಸಣೆ ನಡೆಸಿ ಚೀಟಿ ಬರೆಯಬೇಕಾದ ಪರಿಸ್ಥಿತಿ ಶ್ರೀರಂಗಪಟ್ಟಣ ಸರ್ಕಾರಿ ಆಸ್ಪತ್ರೆಯ ದುಸ್ಥಿತಿ ಶ್ರೀರಂಗಪಟ್ಟಣ:…
ಮಂಜು ಕೋಟೆ ಕ್ಯಾತನಹಳ್ಳಿಯಲ್ಲಿ ಸಾವಯವ ಪದ್ಧತಿಯಲ್ಲಿ ಬೆಳೆ ಬೆಳೆದು ಗಮನ ಸೆಳೆದ ರೈತ ಎಚ್.ಆರ್.ಮೂರ್ತಿ ಎಚ್.ಡಿ.ಕೋಟೆ: ತಾಲ್ಲೂಕಿನ ಸಾವಯವ ಕೃಷಿಕ…