ಮೈಸೂರು: ಹನಿಟ್ರ್ಯಾಪ್ ಹಾಗೂ ಕೊಲೆ ಸುಪಾರಿಗೆ ಸಂಬಂಧಿಸಿದಂತೆ ಯಾವುದೇ ಕಾರಣಕ್ಕೂ ಸಚಿವ ರಾಜಣ್ಣ ಅವರ ಧ್ವನಿ ಅಡಗಿಸಲು ಸಾಧ್ಯವಿಲ್ಲ ಎಂದು ವಿಧಾನ ಪರಿಷತ್ ಸದಸ್ಯ ರಾಜೇಂದ್ರ ಅವರು ಹೇಳಿದ್ದಾರೆ.
ನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹನಿಟ್ರ್ಯಾಪ್ ಹಾಗೂ ಕೊಲೆ ಸಂಚು ಸಂಬಂಧಪಟ್ಟಂತೆ ನಾವು ಈಗಾಗಲೆ ದೂರು ನೀಡಿದ್ದೇವೆ. ಯಾರು ನಮ್ಮನ್ನು ಟಾರ್ಗೆಟ್ ಮಡುತ್ತಿದ್ದಾರೆ ಎನ್ನುವುದು ಗೊತ್ತಿಲ್ಲ. ಆರಂಭದಲ್ಲಿ ಇದು ತಮಾಷೆ ಅನ್ನಿಸಿತ್ತು. ಆದರೆ ಹನಿಟ್ರ್ಯಾಪ್ ನಂತರ ಈ ವಿಚಾರವನ್ನು ಸೀರಿಯಸ್ ಆಗಿ ತೆಗೆದುಕೊಂಡು ದೂರು ನೀಡಿದ್ದೇವೆ. ಆಡಿಯೋ ಅನುಸರಿಸಿ ಕೆಲವರನ್ನು ಬಂಧಿಸಲಾಗಿದೆ. ಸಿಐಡಿ ತನಿಖೆಯ ನಂತರ ಎಲ್ಲ ಹೊರಬರಲಿದೆ ಎಂದು ಹೇಳಿದರು.
ಈ ಪ್ರಕರಣದ ಹಿಂದೆ ಯಾವ ಮಹಾನಾಯಕ ಇದ್ದಾರೆ ಎನ್ನುವುದು ಗೊತ್ತಿಲ್ಲ. ಮೀಡಿಯಾದವರೇ ಮಹಾನಾಯಕ ಅಂತ ಹೆಸರು ಕೊಟ್ಟಿರೋದು. ನೀವೆ ಯಾರು ಅಂತ ಹೇಳಿ. ಈ ಪಿತೂರಿಯಿಂದ ಯಾರೇ ಇದ್ದರೂ ಒಳ್ಳೆಯದಾಗಲ್ಲ ಎಂದು ತಿಳಿಸಿದರು.
ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತಿನ ಪ್ರಮುಖ ಪ್ರಶಸ್ತಿಗಳಲ್ಲೊಂದಾದ ‘ಕನ್ನಡ ಚಳವಳಿ ವೀರ ಸೇನಾನಿ ಮ.ರಾಮಮೂರ್ತಿ ದತ್ತಿ ಪ್ರಶಸ್ತಿ’ಗೆ ಮೈಸೂರಿನ ಕನ್ನಡ…
ಕಾಫಿ, ಸಂಬಾರ ಪದಾರ್ಥ, ಸಿದ್ಧ ಉಡುಪು, ಡೇರಿ ಉತ್ಪನ್ನಕ್ಕೆ ಹೊಡೆತ ಡಿ.ವಿ ರಾಜಶೇಖರ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಿಸಿರುವ…
ಸೂಕ್ತ ಚಿಕಿತ್ಸೆಗಾಗಿ ರೋಗಿಗಳ ಪರದಾಟ; ವೈದ್ಯರ ನೇಮಕಕ್ಕೆ ಒತ್ತಾಯ ಲಕ್ಷ್ಮಿಕಾಂತ್ ಕೊಮಾರಪ್ಪ ಸೋಮವಾರಪೇಟೆ: ಪಟ್ಟಣದಲ್ಲಿರುವ ತಾಲ್ಲೂಕು ಸಾರ್ವಜನಿಕ ಆಸ್ಪತ್ರೆ ಕಟ್ಟಡ…
ರಥೋತ್ಸವಕ್ಕೆ ಡಾ. ನಿರ್ಮಲಾನಂದನಾಥ ಸ್ವಾಮೀಜಿ ಚಾಲನೆ ; ಏ. ೧೫ರಂದು ಮಹಾರಥೋತ್ಸವ ಅಣ್ಣೂರು ಸತೀಶ್ ಭಾರತೀನಗರ: ದಕ್ಷಿಣದ ಚಿಕ್ಕಕಾಶಿ ಎಂದೇ…
ಒಂದು ಚಾರಣ ಕಥೆ ಎನ್. ನಂದಿನಿ ಚಾರಣ ಮುಗಿಸಿ ಈಗಷ್ಟೇ ಬಂದೆ. ಅಯ್ಯೋ. . . ಚಾರಣ ಎಂದಾಕ್ಷಣ ಅಲ್ಲಿನ…
ಕಳೆದ ವಾರ ಮೈಸೂರಿನ ಕುವೆಂಪುನಗರದ ಆದಿಚುಂಚನಗಿರಿ ರಸ್ತೆಯ ಅಗರ್ವಾಲ್ ಕಣ್ಣಿನ ಆಸ್ಪತ್ರೆಯ, ಸರ್ಕಲ್ ಬಳಿ ಇರುವ ಸಿಗ್ನಲ್ ಲೈಟ್ಗಳು, ರಾತ್ರಿ…