ಮೈಸೂರು: ಹನಿಟ್ರ್ಯಾಪ್ ಹಾಗೂ ಕೊಲೆ ಸುಪಾರಿಗೆ ಸಂಬಂಧಿಸಿದಂತೆ ಯಾವುದೇ ಕಾರಣಕ್ಕೂ ಸಚಿವ ರಾಜಣ್ಣ ಅವರ ಧ್ವನಿ ಅಡಗಿಸಲು ಸಾಧ್ಯವಿಲ್ಲ ಎಂದು ವಿಧಾನ ಪರಿಷತ್ ಸದಸ್ಯ ರಾಜೇಂದ್ರ ಅವರು ಹೇಳಿದ್ದಾರೆ.
ನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹನಿಟ್ರ್ಯಾಪ್ ಹಾಗೂ ಕೊಲೆ ಸಂಚು ಸಂಬಂಧಪಟ್ಟಂತೆ ನಾವು ಈಗಾಗಲೆ ದೂರು ನೀಡಿದ್ದೇವೆ. ಯಾರು ನಮ್ಮನ್ನು ಟಾರ್ಗೆಟ್ ಮಡುತ್ತಿದ್ದಾರೆ ಎನ್ನುವುದು ಗೊತ್ತಿಲ್ಲ. ಆರಂಭದಲ್ಲಿ ಇದು ತಮಾಷೆ ಅನ್ನಿಸಿತ್ತು. ಆದರೆ ಹನಿಟ್ರ್ಯಾಪ್ ನಂತರ ಈ ವಿಚಾರವನ್ನು ಸೀರಿಯಸ್ ಆಗಿ ತೆಗೆದುಕೊಂಡು ದೂರು ನೀಡಿದ್ದೇವೆ. ಆಡಿಯೋ ಅನುಸರಿಸಿ ಕೆಲವರನ್ನು ಬಂಧಿಸಲಾಗಿದೆ. ಸಿಐಡಿ ತನಿಖೆಯ ನಂತರ ಎಲ್ಲ ಹೊರಬರಲಿದೆ ಎಂದು ಹೇಳಿದರು.
ಈ ಪ್ರಕರಣದ ಹಿಂದೆ ಯಾವ ಮಹಾನಾಯಕ ಇದ್ದಾರೆ ಎನ್ನುವುದು ಗೊತ್ತಿಲ್ಲ. ಮೀಡಿಯಾದವರೇ ಮಹಾನಾಯಕ ಅಂತ ಹೆಸರು ಕೊಟ್ಟಿರೋದು. ನೀವೆ ಯಾರು ಅಂತ ಹೇಳಿ. ಈ ಪಿತೂರಿಯಿಂದ ಯಾರೇ ಇದ್ದರೂ ಒಳ್ಳೆಯದಾಗಲ್ಲ ಎಂದು ತಿಳಿಸಿದರು.
ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…
ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…
ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…
ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…
ತಕ್ಷಣವೇ ನೈಸ್ ರಸ್ತೆ ಟೋಲ್ ಸಂಗ್ರಹಕ್ಕೆ ತಡೆ ಹಾಕಬೇಕು ಎಂದು ಕೇಂದ್ರ ಸಚಿವರ ಅಗ್ರಹ ಹೈಕೋರ್ಟ್ ಅಭಿಪ್ರಾಯದಂತೆ ನೈಸ್ ಯೋಜನೆಯನ್ನು…