ಮೈಸೂರು: ಮೈಸೂರು ನಗರ ಪಾಲಿಕೆ ಮಾಜಿ ಸದಸ್ಯ ಲೋಕೇಶ್ ಪಿಯಾ ನಿವಾಸಕ್ಕೆ ಸಚಿವ ಸತೀಶ್ ಜಾರಕಿಹೊಳಿ ಭೇಟಿ ನೀಡಿ ಬೆಳಗಿನ ಉಪಹಾರ ಸೇವಿಸಿದರು.
ನಗರದ ಸುಣ್ಣದಕೇರಿ ಬಡಾವಣೆಯಲ್ಲಿರುವ ಆಪ್ತ ಲೋಕೇಶ್ ಪಿಯಾ ನಿವಾಸಕ್ಕೆ ಇಂದು ಬೆಳಿಗ್ಗೆಯೇ ಭೇಟಿ ನೀಡಿದ್ದ ಸತೀಶ್ ಜಾರಕಿಹೊಳಿ ಅವರಿಗೆ ನಿವಾಸಿಗಳು ಅದ್ಧೂರಿ ಸ್ವಾಗತ ಕೋರಿದರು.
ಪಟಾಕಿ ಸಿಡಿಸಿ, ಹಾರ ತುರಾಯಿ ಹಾಕಿ ಲೋಕೇಶ್ ಪಿಯಾ ಬೆಂಬಲಿಗರು ಸ್ವಾಗತಿಸಿದರು.
ನಂತರ ಮನೆಗೆ ಆಗಮಿಸಿದ ಸಚಿವರು, ದೋಸೆ, ಅಕ್ಕಿರೊಟ್ಟಿ, ಚಟ್ನಿಪುಡಿ ಸೇರಿದಂತೆ ಉತ್ತರ ಕರ್ನಾಟಕದ ಶೈಲಿಯ ಉಪಹಾರ ಸೇವಿಸಿ ಖುಷಿಪಟ್ಟರು.
ಈ ವೇಳೆ ಅಲ್ಲಿ ನೆರೆದಿದ್ದ ಬೆಂಬಲಿಗರು ಹಾಗೂ ಸಾರ್ವಜನಿಕರು ಸತೀಶ್ ಜಾರಕಿಹೊಳಿ ಅವರನ್ನು ನೋಡಲು ಮುಗಿಬಿದ್ದರು.
ಮಹಾದೇಶ್ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು ಹನೂರು: ಕಡು ಕಹಿ ಎಲೆ, ಕಾಂಡ, ಕಾಯಿ ನೀಡುವ ಬೇವಿನ ಮರದಲ್ಲಿ…
ಬೆಂಗಳೂರು: ರೈಲ್ವೆಯ ಯಾವುದೇ ಪರೀಕ್ಷೆಯಿರಲಿ, ಅದನ್ನು ಕನ್ನಡದಲ್ಲೇ ಕಡ್ಡಾಯವಾಗಿ ನಡೆಸಬೇಕು. ಇಲ್ಲದಿದ್ದರೆ ಉಗ್ರ ಹೋರಾಟ ನಡೆಸಲಾಗುತ್ತದೆ ಎಂದು ಕರ್ನಾಟಕ ರಕ್ಷಣಾ…
ಮಂಡ್ಯ: ಜನವರಿ.27ರಿಂದ ಪ್ರಾರಂಭವಾಗಿರುವ ಎಸ್ಎಸ್ಎಲ್ಸಿ ಪೂರ್ವ ಸಿದ್ಧತಾ ಪರೀಕ್ಷೆಯ ಹಿನ್ನೆಲೆಯಲ್ಲಿ ಇಂದು ತಾಲ್ಲೂಕಿನ ಸೂನಗನಹಳ್ಳಿ ಮತ್ತು ತಗ್ಗಹಳ್ಳಿ ಗ್ರಾಮದ ಸರ್ಕಾರಿ…
ನವದೆಹಲಿ: ಸಂಸತ್ತಿನ ಬಜೆಟ್ ಅಧಿವೇಶನದ ವೇಳೆ ಲೋಕಸಭೆಯಲ್ಲಿ ಉಂಟಾದ ಭಾರೀ ಗದ್ದಲ ಮತ್ತು ಸ್ಪೀಕರ್ ಪೀಠದ ಕಡೆಗೆ ಪೇಪರ್ ಹರಿದು…
ಬೆಂಗಳೂರು: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹೊಸ ಉದ್ಯೋಗ ಯೋಜನೆಯನ್ನು ವಿರೋಧಿಸಿ ಹಾಗೂ ಹಳೆಯ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ…
ಮಹಾದೇಶ್ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಾರ್ಟಳ್ಳಿ ಹಾಗೂ ಸುಳ್ವಾಡಿ…