ಮೈಸೂರು ನಗರ

ಸಾವಿನಲ್ಲೂ ರಾಜಕೀಯ ಮಾಡೊರು ಮೂರ್ಖರು : ಶಾಸಕ ಹರೀಶ್‌ ಗೌಡ

ಮೈಸೂರು : ಚಿನ್ನಸ್ವಾಮಿ ಕ್ರೀಡಾಂಗಣದ ಕಾಲ್ತುಳಿತದಲ್ಲಿ ಮೃತಪಟ್ಟವರೆಲ್ಲಾ ತುಂಬ ಚಿಕ್ಕ ವಯಸ್ಸಿನವರು. ಹೀಗಾಗಿ ಸರ್ಕಾರ ಪರಿಹಾರವನ್ನು 10 ರಿಂದ 25 ಲಕ್ಷಕ್ಕೆ ಏರಿಕೆ ಮಾಡಿದೆ ಎಂದು ಶಾಸಕ ಕೆ.ಹರೀಶ್‌ ಗೌಡ ಹೇಳಿದ್ದಾರೆ.

ನಗರದಲ್ಲಿ ಭಾನುವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಘಟನೆ ನಡೆಯಬಾರದಿತ್ತು. ನಡೆದು ಹೋಗಿದೆ. ಟೀಕೆ ಮಾಡೊರೆಲ್ಲಾ ಮಾಡಲಿ. ಮೃತ ಕುಟುಂಬಗಳಿಗೆ ಸರ್ಕಾರ ಏನು ಮಾಡಬೇಕು ಅದನ್ನೆಲ್ಲಾ ಮಡುತ್ತಿದೆ ಎಂದು ಹೇಳಿದರು.

ಸಾವಿನಲ್ಲೂ ರಾಜಕೀಯ ಮಾಡೊರೋ ಮೂರ್ಖರು. ವಾಸ್ತವಾಂಶ ಜನರಿಗೆ ಗೊತ್ತಿದೆ. ಅನಿರೀಕ್ಷಿತವಾಗಿ ನಡೆದಿರುವ ಘಟನೆಯನ್ನು ವಿಪಕ್ಷದವರು ದೊಡ್ಡದು ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.

ಪ್ರಯಾಗ್ ರಾಜ್ ನಲ್ಲಿ ಕಾಲ್ತುಳಿತ ಆಗಲಿಲ್ವಾ.? ನಾವೇನಾದ್ರೂ ಕೇಳಿದ್ವಾ.? ಪೆಹಲ್ಗಾಮ್ ನಲ್ಲಿ ನಡೆದ ಘಟನೆಯ ಇವರ ವೈಫಲ್ಯ ನಾವು ಪ್ರಶ್ನಿಸಿದ್ವಾ.? ಏನೋ ಆಗ ಬಾರದ ಘಟನೆ ಆಗೋಗಿದೆ ಅದಕ್ಕೆ ಎಲ್ಲರ ವಿಷಾದವಿದೆ ಎಂದರು.

ಎಚ್.ಡಿ ಕುಮಾರಸ್ವಾಮಿ ಅವರಿಗೆ ಡಿಕೆ ಶಿವಕುಮಾರ್ ಕನಸಿನಲ್ಲೂ ದುಸ್ವಪ್ನವಾಗಿ ಕಾಡುತ್ತಿದ್ದಾರೆ. ಅದಕ್ಕೆ ಯಾವಾಗ ನೋಡಿದ್ರು ಡಿಕೆಶಿ ಅವರ ಜಪ ಮಾಡುತ್ತಿರುವುದು. ಎಲ್ಲಿ ಹೋಗಲಿ ಬರಲಿ ಡಿಕೆಶಿ ಅವರನ್ನೇ ಟಾರ್ಗೆಟ್ ಮಾಡಿ ಮಾತನಾಡುತ್ತಿದ್ದಾರೆ. ಇವರ ಟೀಕೆಗಳಿಗೆ ನಮ್ಮ ಡಿಸಿಎಂ ಡಿಕೆಶಿ ತಲೆಕೆಡಿಸಿಕೊಳ್ಳಲ್ಲ ಎಂದು ಹೇಳಿದರು.

ಆಂದೋಲನ ಡೆಸ್ಕ್

Recent Posts

ಸಿದ್ದಾಪುರ | ಉಪಟಳ ನೀಡುತ್ತಿದ್ದ ಒಂಟಿ ಸಲಗ ಸೆರೆ

ಕೃಷಿ ಫಸಲು ನಾಶ ಮಾಡಿ, ಕಾರ್ಮಿಕರು, ಬೆಳೆಗಾರರಲ್ಲಿ ಆತಂಕ ಸೃಷ್ಟಿಸಿದ್ದ ಕಾಡಾನೆ ಸಿದ್ದಾಪುರ : ವಿರಾಜಪೇಟೆ ತಾಲೂಕಿನ ಚೆಂಬೆಬೆಳ್ಳೂರು ಸುತ್ತಮುತ್ತಲ…

36 mins ago

ಇರಾನ್‌ನ ಈವರೆಗೆ 400ಕ್ಕೂ ಹೆಚ್ಚು ಕ್ಷಿಪಣಿ ದಾಳಿ ನಡೆಸಿದೆ ; ಇಸ್ರೇಲ್‌

ಜೆರುಸಲೆಂ : ಮಧ್ಯಪ್ರಾಚ್ಯದಲ್ಲಿ ಯುದ್ಧ ಆರಂಭವಾದ ಬಳಿಕ ಇರಾನ್‌ನಿಂದ ಇಸ್ರೇಲ್‌ ಮೇಲೆ ಈವರೆಗೆ 400ಕ್ಕೂ ಹೆಚ್ಚು ಬ್ಯಾಲಿಸ್ಟಿಕ್ ಕ್ಷಿಪಣಿ ದಾಳಿ…

2 hours ago

ಏಪ್ರಿಲ್ 1ರಿಂದ ಜಾರಿ ಟೋಲ್‌ ದರ ಹೆಚ್ಚಳ ; ಮೈ-ಬೆಂ ಹೆದ್ದಾರಿ ಪ್ರಯಾಣವೂ ದುಬಾರಿ

ಬೆಂಗಳೂರು : ಏಪ್ರಿಲ್ 1 ರಿಂದ ಬೆಂಗಳೂರು-ಮೈಸೂರು ಹೆದ್ದಾರಿ ಸೇರಿದಂತೆ ರಾಜ್ಯದ 9 ರಾಷ್ಟ್ರೀಯ ಹೆದ್ದಾರಿಗಳಲ್ಲಿ ಶೇಕಡಾ 3 ರಿಂದ…

2 hours ago

ಮಧ್ಯಪ್ರಾಚ್ಯ ಸಂಘರ್ಷ : ಇಂಧನ ಬಿಕ್ಕಟ್ಟಿನ ಬಗ್ಗೆ ಪ್ರಧಾನಿ ಮೋದಿ ಮಹತ್ವದ ಸಭೆ

ಹೊಸದಿಲ್ಲಿ : ಪಶ್ಚಿಮ ಏಷ್ಯಾದಲ್ಲಿ ಯುದ್ಧ ತೀವ್ರಗೊಳ್ಳುತ್ತಿರುವುದನ್ನು ಗಮನದಲ್ಲಿಟ್ಟುಕೊಂಡು, ಪೆಟ್ರೋಲಿಯಂ, ವಿದ್ಯುತ್ ಮತ್ತು ರಸಗೊಬ್ಬರ ವಲಯಗಳ ಪರಿಶೀಲನೆಗಾಗಿ ಪ್ರಧಾನಿ ನರೇಂದ್ರ…

3 hours ago

ಕರ್ನಾಟಕ ಹೈಕೋರ್ಟ್‌ : 70 ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು : 70 ಸಹಾಯಕ ನ್ಯಾಯಾಲಯ ಕಾರ್ಯದರ್ಶಿ ಹುದ್ದೆಗಳಿಗೆ ಕರ್ನಾಟಕ ಹೈಕೋರ್ಟ್ ಅರ್ಜಿ ಆಹ್ವಾನಿಸಿದೆ. ಕಾನೂನು ಪದವಿ ಸೇರಿದಂತೆ ವಿವಿಧ…

3 hours ago

ಸಿಲಿಂಡರ್‌ಗೆ ಮುಗಿಬಿದ್ದ ಜನ : ಪೊಲೀಸ್‌ ರಕ್ಷಣೆಯಲ್ಲಿ ಸಿಲಿಂಡರ್‌ ವಿತರಣೆ

ಕೆ.ಆರ್.ಪೇಟೆ : ಗೃಹ ಬಳಕೆ ಸಿಲಿಂಡರ್ ಸಿಗುವುದಿಲ್ಲ ಎಂದು ಏಕಾಏಕಿ ನೂರಾರು ಗ್ರಾಹಕರು ಗ್ಯಾಸ್ ಏಜೆನ್ಸಿ ಬಳಿ ಜಮಾಯಿಸಿದ ಪರಿಣಾಮ…

3 hours ago