ಮೈಸೂರು ನಗರ

ಶಾಸಕರ ವಿದೇಶಿ ಪ್ರವಾಸಕ್ಕೂ ರಾಜಕೀಯ ಬೆಳವಣಿಗೆಗಳಿಗೂ ಸಂಬಂಧವಿಲ್ಲ: ಯತೀಂದ್ರ ಸಿದ್ದರಾಮಯ್ಯ

ಮೈಸೂರು: ಶಾಸಕರ ವಿದೇಶಿ ಪ್ರವಾಸಕ್ಕೂ ರಾಜಕೀಯ ಬೆಳವಣಿಗೆಗಳಿಗೂ ಸಂಬಂಧವಿಲ್ಲ ಎಂದು ವಿಧಾನ ಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದರು.

ಈ ಕುರಿತು ಮೈಸೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಯತೀಂದ್ರ ಸಿದ್ದರಾಮಯ್ಯ ಅವರು, ಸಚಿವರು, ಶಾಸಕರು ತಮ್ಮ ವೈಯಕ್ತಿಕವಾಗಿ ವಿದೇಶ ಪ್ರವಾಸಕ್ಕೆ ಹೋಗುತ್ತಿದ್ದಾರೆ. ಅವರ ಸ್ವಂತ ಹಣದಲ್ಲಿ ವಿದೇಶ ಪ್ರವಾಸಕ್ಕೆ ಹೋಗುತ್ತಿದ್ದಾರೆ. ವೈಯಕ್ತಿಕ ಪ್ರವಾಸ ಎಂದ ಮೇಲೆ ಅದನ್ನು ಹೋಗಬೇಡಿ ಎನ್ನಲು ಹೇಗೆ ಸಾಧ್ಯ. ಯಾವ ರಾಜಕೀಯ ಬೆಳವಣಿಗೆಗಳೂ ಇಲ್ಲ. ರಾಜಕಾರಣಕ್ಕೂ ವಿದೇಶ ಪ್ರವಾಸಕ್ಕೂ ಸಂಬಂಧವಿಲ್ಲ. ನನ್ನನ್ನು ಪ್ರವಾಸಕ್ಕೆ ಕರೆದಿಲ್ಲ, ನಾನು ಹೋಗುತ್ತಿಲ್ಲ ಎಂದು ಸ್ಪಷ್ಟನೆ ನೀಡಿದರು.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಅರ್ಧಕ್ಕೆ ನಿಂತ ಕಾಮಗಾರಿ; ಸವಾರರಿಗೆ ಕಿರಿಕಿರಿ

ಮಹೇಶ್ ಕರೋಟಿ ಗುದ್ದಲಿ ಪೂಜೆಗಷ್ಟೇ ಸೀಮಿತವಾದ ರಸ್ತೆ ಕಾಮಗಾರಿ ; ಎಚ್ಚರ ತಪ್ಪಿದಲ್ಲಿ ಅನಾಹುತ; ದುರಸ್ತಿಗೆ ಗ್ರಾಮಸ್ಥರ ಒತ್ತಾಯ ಕಿಕ್ಕೇರಿ:…

30 mins ago

ಜೂ.13ರಂದು ಡೋರ‍್ನಹಳ್ಳಿಯಲ್ಲಿ ಸಂತ ಅಂತೋಣಿ ಜಾತ್ರೆ

ಭೇರ್ಯ ಮಹೇಶ್ ಕೆ.ಆರ್.ನಗರ: ತಾಲ್ಲೂಕು ಆಡಳಿತದಿಂದ ಸಕಲ ಸಿದ್ಧತೆ; ಸಾವಿರಾರು ಮಂದಿ ಸೇರುವ ನಿರೀಕ್ಷೆ ಕೆ.ಆರ್.ನಗರ: ತಾಲ್ಲೂಕಿನ ಡೋರ‍್ನಹಳ್ಳಿಯ ವಿಶ್ವವಿಖ್ಯಾತ…

35 mins ago

ಕೋಟೆಗೆ 15ಕ್ಕೂ ಹೆಚ್ಚು ಬಾರಿ ಭೇಟಿ ನೀಡಿದ್ದ ಸಿದ್ದರಾಮಯ್ಯ

ಮಂಜು ಕೋಟೆ ಮುಖ್ಯಮಂತ್ರಿಯಾಗಿದ್ದ ೮ ವರ್ಷಗಳ ಅವಧಿಯಲ್ಲಿ ಕ್ಷೇತ್ರಕ್ಕೆ ಸಾವಿರಾರು ಕೋಟಿ ರೂ. ಅನುದಾನ ಮಂಜೂರು ಎಚ್.ಡಿ.ಕೋಟೆ: ರಾಜ್ಯದ ಮತ್ತು…

40 mins ago

ಬುಡಕಟ್ಟು ಜೀವನ ಬಿಚ್ಚಿಡುವ ಮ್ಯೂಸಿಯಂ!

ಮದನ್ ಕೆ.ಪಿ ಸಾಂಪ್ರದಾಯಿಕ ಮನೆಗಳು, ಧರಿಸುವ ಉಡುಪುಗಳು, ಒಡವೆಗಳ ಅನಾವರಣ ಮೈಸೂರು: ನಗರದ ಬೋಗಾದಿಯಲ್ಲಿರುವ ಭಾರತೀಯ ಮಾನವ ವಿಜ್ಞಾನ ಸರ್ವೇಕ್ಷಣಾ…

43 mins ago

ಕಲಾಕೃತಿ ಮೂಲಕ ತ್ಯಾಜ್ಯ ನಿರ್ವಹಣಾ ಜಾಗೃತಿ

ಎಚ್.ಎಸ್.ದಿನೇಶ್‌ಕುಮಾರ್ ಕಸ ಎಸೆಯುವ ಹಾಟ್ ಸ್ಪಾಟ್‌ಗಳಲ್ಲಿ ತ್ಯಾಜ್ಯಗಳಿಂದಲೇ ‘ಕಲಾಕೃತಿ’ ರಚನೆ!; ಜನರಲ್ಲಿ ಅರಿವು ಮೂಡಿಸುತ್ತಿರುವ ಪೌರಕಾರ್ಮಿಕರು ಮೈಸೂರು: ಸಿಕ್ಕಸಿಕ್ಕಲ್ಲಿ ಕಸ…

53 mins ago