yathindra siddaramaiah
ಮೈಸೂರು: ಶಾಸಕರ ವಿದೇಶಿ ಪ್ರವಾಸಕ್ಕೂ ರಾಜಕೀಯ ಬೆಳವಣಿಗೆಗಳಿಗೂ ಸಂಬಂಧವಿಲ್ಲ ಎಂದು ವಿಧಾನ ಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದರು.
ಈ ಕುರಿತು ಮೈಸೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಯತೀಂದ್ರ ಸಿದ್ದರಾಮಯ್ಯ ಅವರು, ಸಚಿವರು, ಶಾಸಕರು ತಮ್ಮ ವೈಯಕ್ತಿಕವಾಗಿ ವಿದೇಶ ಪ್ರವಾಸಕ್ಕೆ ಹೋಗುತ್ತಿದ್ದಾರೆ. ಅವರ ಸ್ವಂತ ಹಣದಲ್ಲಿ ವಿದೇಶ ಪ್ರವಾಸಕ್ಕೆ ಹೋಗುತ್ತಿದ್ದಾರೆ. ವೈಯಕ್ತಿಕ ಪ್ರವಾಸ ಎಂದ ಮೇಲೆ ಅದನ್ನು ಹೋಗಬೇಡಿ ಎನ್ನಲು ಹೇಗೆ ಸಾಧ್ಯ. ಯಾವ ರಾಜಕೀಯ ಬೆಳವಣಿಗೆಗಳೂ ಇಲ್ಲ. ರಾಜಕಾರಣಕ್ಕೂ ವಿದೇಶ ಪ್ರವಾಸಕ್ಕೂ ಸಂಬಂಧವಿಲ್ಲ. ನನ್ನನ್ನು ಪ್ರವಾಸಕ್ಕೆ ಕರೆದಿಲ್ಲ, ನಾನು ಹೋಗುತ್ತಿಲ್ಲ ಎಂದು ಸ್ಪಷ್ಟನೆ ನೀಡಿದರು.
ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…
ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…
ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…
ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…
ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…