ಮೈಸೂರು : ಮಡದಿ ಹೆಸರಿನಲ್ಲಿ ಬದಲಿ ನಿವೇಶನ ಪಡೆದ ಆರೋಪಕ್ಕೆ ಸಂಬಂಧಪಟ್ಟಂತೆ ಇಂದು ಸುದ್ದಿಗೋಷ್ಠಿ ನಡೆಸಿ ವಿಧಾನ ಪರಿಷತ್ ಸದಸ್ಯ ಎಚ್. ವಿಶ್ವನಾಥ್ ಸ್ಪಷ್ಟನೆ ನೀಡಿದ್ದಾರೆ.
ʻ೨೦೦೧ ರಲ್ಲಿ ನನ್ನ ಮಡದಿ ಹೆಸರಿನಲ್ಲಿ ನಿವೇಶನಕ್ಕೆ ಅರ್ಜಿ ಹಾಕಿದ್ದೇವು. ಆದರೆ ೨೦೨೨ ರಲ್ಲಿ ಒಂದು ನಿವೇಶನ ಮಂಜೂರಾಗಿ ಆಗಿದೆ. ಅಲ್ಲಿ ವರುಣ ನಾಲೆ ಹಾದುಹೋಗಿದೆ. ಅಲ್ಲಿಯ ನಿವೇಶನ ಹಳ್ಳಬಿದ್ದು ಸರಿಯಿಲ್ಲದ ಕಾರಣ ಅದರ ಬದಲಾಗಿ ಅಲ್ಲೆ ಅದೇ ಬಡಾವಣೆಯಲ್ಲಿ ಬೇರೆಡೆ ೧೨*೧೮ ಮೀಟರ್ ಬದಲಿ ನಿವೇಶನ ಕೊಟ್ಟಿದ್ದಾರೆ. ಅಲ್ಲೆ ಕೊಟ್ಟಿದ್ದಾರೆ ಹೊರತು ಬೇರೆ ಬಡಾವಣೆಯಲ್ಲಿ ಕೊಟ್ಟಿಲ್ಲ. ಇದರ ಬಗ್ಗೆ ಮುಡಾ ಸಭೆಯಲ್ಲಿ ಅನುಮೋದನೆ ಆಗಿದೆ ಎಂದು ಸಾಕ್ಷ್ಯಧಾರ ಮುಂದಿಟ್ಟು ಸ್ಪಷ್ಟನೆ ಕೊಟ್ಟಿದ್ದಾರೆ.
ಇನ್ನು ವಿಶ್ವನಾಥ್ ರಾಜಕೀಯ ದಿವಾಳೆ ಎಂಬ ಹರೀಶ್ ಗೌಡ, ಮರೀಗೌಡರ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ನಾನು ರಾಜಕೀಯ ದಿವಾಳಿ ಆಗಿಲ್ಲ. ದಿವಾಳಿ ಆಗಿರೋರು ನೀವು. ನಿವೇಲ್ಲಾ ಸೇರಿ ಸಿದ್ದರಾಮಯ್ಯ ಅವರನ್ನ ದಿವಾಳಿ ಮಾಡುತ್ತಿದ್ದೀರಾ. ನಾನು ಈಗಲೂ ಹೇಳುತ್ತೇನೆ ಪ್ರಾಮಾಣಿಕವಾಗಿ ನಾನು ಬುದುಕಿದ್ದೇನೆ ಹೊರತು ನಿಮ್ಮ ಹಾಗೆ ಬದುಕಿಲ್ಲ ಎಂದು ವಾಗ್ದಾಳಿ ನಡೆಸಿ ತಿರುಗೇಟು ಕೊಟ್ಟಿದ್ದಾರೆ.
ಮಂಡ್ಯ : ಜಿಲ್ಲೆಯ ನಾಲ್ಕು ಪೊಲೀಸ್ ಉಪ ವಿಭಾಗಗಳಲ್ಲಿ ನಡೆದಿದ್ದ ಕಳ್ಳತನ ಪ್ರಕರಣಗಳನ್ನು ಪೊಲೀಸರು ಬೇಧಿಸಿದ್ದಾರೆ. 28 ಮಂದಿ ಆರೋಪಿಗಳನ್ನು…
ಬಾಗಲಕೋಟೆ : ಕಾಂಗ್ರೆಸ್ ಸರ್ಕಾರ ಮಹಿಳೆಯರು, ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರು ಸೇರಿದಂತೆ ಶೋಷಿತ ವರ್ಗಗಳ ಏಳಿಗೆಗೆ ಶ್ರಮಿಸುತ್ತಿದೆ. ತಳಸಮುದಾಯದವರಿಗೆ ಆರ್ಥಿಕ…
ರಾಯಚೂರು : ಜಿಲ್ಲೆಯ ಸಿಂಧನೂರು ಪಟ್ಟಣದ ಶ್ರೀ ಕೃಷ್ಣದೇವರಾಯ ವಿದ್ಯಾಸಂಸ್ಥೆಯಲ್ಲಿ ನೂತನವಾಗಿ ಸ್ಥಾಪಿಸಲಾಗಿರುವ ಸೈನಿಕ ಶಾಲೆಯನ್ನು ಕೇಂದ್ರದ ಬೃಹತ್ ಕೈಗಾರಿಕೆ…
ನವದೆಹಲಿ : ಸಮೀರ್ ರಿಜ್ವಿ ಸ್ಫೋಟಕ ಬ್ಯಾಟಿಂಗ್ ಜತೆಗೆ ಸಂಘಟಿತ ಬೌಲಿಂಗ್ ನೆರವಿನಿಂದ ಮುಂಬೈ ಇಂಡಿಯನ್ಸ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್…
ಟೆಹ್ರಾನ್ : ಅಮೆರಿಕದ ಮಿತ್ರರಾಷ್ಟ್ರಗಳಲ್ಲಿನ ಸೇನಾ ನೆಲೆಗಳ ಮೇಲೆ ಇರಾನ್ ಕ್ಷಿಪಣಿ ದಾಳಿ ಮುಂದುವರಿದಿರುವಂತೆಯೇ ಇತ್ತ ಇರಾನ್ ಮೇಲೆ ಮುಗಿಬಿದ್ದಿರುವ…
ಬೆಂಗಳೂರು : ಯುದ್ಧದ ಪರಿಣಾಮ ಕೆಲ ಉದ್ಯಮಗಳಿಗೆ ಹೊಡೆತ ನೀಡಿದರೆ, ಇನ್ನೂ ಕೆಲವು ಕ್ಷೇತ್ರಗಳಿಗೆ ಅದೇ ಅವಕಾಶವಾಗಿ ಪರಿಣಮಿಸಿದೆ. ಅದರಲ್ಲೂ…