ಮೈಸೂರು : ಮಡದಿ ಹೆಸರಿನಲ್ಲಿ ಬದಲಿ ನಿವೇಶನ ಪಡೆದ ಆರೋಪಕ್ಕೆ ಸಂಬಂಧಪಟ್ಟಂತೆ ಇಂದು ಸುದ್ದಿಗೋಷ್ಠಿ ನಡೆಸಿ ವಿಧಾನ ಪರಿಷತ್ ಸದಸ್ಯ ಎಚ್. ವಿಶ್ವನಾಥ್ ಸ್ಪಷ್ಟನೆ ನೀಡಿದ್ದಾರೆ.
ʻ೨೦೦೧ ರಲ್ಲಿ ನನ್ನ ಮಡದಿ ಹೆಸರಿನಲ್ಲಿ ನಿವೇಶನಕ್ಕೆ ಅರ್ಜಿ ಹಾಕಿದ್ದೇವು. ಆದರೆ ೨೦೨೨ ರಲ್ಲಿ ಒಂದು ನಿವೇಶನ ಮಂಜೂರಾಗಿ ಆಗಿದೆ. ಅಲ್ಲಿ ವರುಣ ನಾಲೆ ಹಾದುಹೋಗಿದೆ. ಅಲ್ಲಿಯ ನಿವೇಶನ ಹಳ್ಳಬಿದ್ದು ಸರಿಯಿಲ್ಲದ ಕಾರಣ ಅದರ ಬದಲಾಗಿ ಅಲ್ಲೆ ಅದೇ ಬಡಾವಣೆಯಲ್ಲಿ ಬೇರೆಡೆ ೧೨*೧೮ ಮೀಟರ್ ಬದಲಿ ನಿವೇಶನ ಕೊಟ್ಟಿದ್ದಾರೆ. ಅಲ್ಲೆ ಕೊಟ್ಟಿದ್ದಾರೆ ಹೊರತು ಬೇರೆ ಬಡಾವಣೆಯಲ್ಲಿ ಕೊಟ್ಟಿಲ್ಲ. ಇದರ ಬಗ್ಗೆ ಮುಡಾ ಸಭೆಯಲ್ಲಿ ಅನುಮೋದನೆ ಆಗಿದೆ ಎಂದು ಸಾಕ್ಷ್ಯಧಾರ ಮುಂದಿಟ್ಟು ಸ್ಪಷ್ಟನೆ ಕೊಟ್ಟಿದ್ದಾರೆ.
ಇನ್ನು ವಿಶ್ವನಾಥ್ ರಾಜಕೀಯ ದಿವಾಳೆ ಎಂಬ ಹರೀಶ್ ಗೌಡ, ಮರೀಗೌಡರ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ನಾನು ರಾಜಕೀಯ ದಿವಾಳಿ ಆಗಿಲ್ಲ. ದಿವಾಳಿ ಆಗಿರೋರು ನೀವು. ನಿವೇಲ್ಲಾ ಸೇರಿ ಸಿದ್ದರಾಮಯ್ಯ ಅವರನ್ನ ದಿವಾಳಿ ಮಾಡುತ್ತಿದ್ದೀರಾ. ನಾನು ಈಗಲೂ ಹೇಳುತ್ತೇನೆ ಪ್ರಾಮಾಣಿಕವಾಗಿ ನಾನು ಬುದುಕಿದ್ದೇನೆ ಹೊರತು ನಿಮ್ಮ ಹಾಗೆ ಬದುಕಿಲ್ಲ ಎಂದು ವಾಗ್ದಾಳಿ ನಡೆಸಿ ತಿರುಗೇಟು ಕೊಟ್ಟಿದ್ದಾರೆ.
ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…
ಅಮರಾವತಿ: ಜಗತ್ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…
ಮುಂಬೈ: ಬಾಲಿವುಡ್ನ ಭಾಯಿಜಾನ್ ಸಲ್ಮಾನ್ ಖಾನ್ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…
ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…
ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…
ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…