ಮೈಸೂರು : ಮಡದಿ ಹೆಸರಿನಲ್ಲಿ ಬದಲಿ ನಿವೇಶನ ಪಡೆದ ಆರೋಪಕ್ಕೆ ಸಂಬಂಧಪಟ್ಟಂತೆ ಇಂದು ಸುದ್ದಿಗೋಷ್ಠಿ ನಡೆಸಿ ವಿಧಾನ ಪರಿಷತ್ ಸದಸ್ಯ ಎಚ್. ವಿಶ್ವನಾಥ್ ಸ್ಪಷ್ಟನೆ ನೀಡಿದ್ದಾರೆ.
ʻ೨೦೦೧ ರಲ್ಲಿ ನನ್ನ ಮಡದಿ ಹೆಸರಿನಲ್ಲಿ ನಿವೇಶನಕ್ಕೆ ಅರ್ಜಿ ಹಾಕಿದ್ದೇವು. ಆದರೆ ೨೦೨೨ ರಲ್ಲಿ ಒಂದು ನಿವೇಶನ ಮಂಜೂರಾಗಿ ಆಗಿದೆ. ಅಲ್ಲಿ ವರುಣ ನಾಲೆ ಹಾದುಹೋಗಿದೆ. ಅಲ್ಲಿಯ ನಿವೇಶನ ಹಳ್ಳಬಿದ್ದು ಸರಿಯಿಲ್ಲದ ಕಾರಣ ಅದರ ಬದಲಾಗಿ ಅಲ್ಲೆ ಅದೇ ಬಡಾವಣೆಯಲ್ಲಿ ಬೇರೆಡೆ ೧೨*೧೮ ಮೀಟರ್ ಬದಲಿ ನಿವೇಶನ ಕೊಟ್ಟಿದ್ದಾರೆ. ಅಲ್ಲೆ ಕೊಟ್ಟಿದ್ದಾರೆ ಹೊರತು ಬೇರೆ ಬಡಾವಣೆಯಲ್ಲಿ ಕೊಟ್ಟಿಲ್ಲ. ಇದರ ಬಗ್ಗೆ ಮುಡಾ ಸಭೆಯಲ್ಲಿ ಅನುಮೋದನೆ ಆಗಿದೆ ಎಂದು ಸಾಕ್ಷ್ಯಧಾರ ಮುಂದಿಟ್ಟು ಸ್ಪಷ್ಟನೆ ಕೊಟ್ಟಿದ್ದಾರೆ.
ಇನ್ನು ವಿಶ್ವನಾಥ್ ರಾಜಕೀಯ ದಿವಾಳೆ ಎಂಬ ಹರೀಶ್ ಗೌಡ, ಮರೀಗೌಡರ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ನಾನು ರಾಜಕೀಯ ದಿವಾಳಿ ಆಗಿಲ್ಲ. ದಿವಾಳಿ ಆಗಿರೋರು ನೀವು. ನಿವೇಲ್ಲಾ ಸೇರಿ ಸಿದ್ದರಾಮಯ್ಯ ಅವರನ್ನ ದಿವಾಳಿ ಮಾಡುತ್ತಿದ್ದೀರಾ. ನಾನು ಈಗಲೂ ಹೇಳುತ್ತೇನೆ ಪ್ರಾಮಾಣಿಕವಾಗಿ ನಾನು ಬುದುಕಿದ್ದೇನೆ ಹೊರತು ನಿಮ್ಮ ಹಾಗೆ ಬದುಕಿಲ್ಲ ಎಂದು ವಾಗ್ದಾಳಿ ನಡೆಸಿ ತಿರುಗೇಟು ಕೊಟ್ಟಿದ್ದಾರೆ.
ಬೀಜಿಂಗ್: ಉತ್ತರ ಚೀನಾದ ಕಲ್ಲಿದ್ದಲು ಗಣಿಯಲ್ಲಿ ಸಂಭವಿಸಿದ ಅನಿಲ ಸ್ಫೋಟದಲ್ಲಿ 82 ಜನರು ಸಾವನ್ನಪ್ಪಿದ್ದಾರೆ. ಇದು ಇತ್ತೀಚಿನ ವರ್ಷಗಳಲ್ಲಿ ದೇಶದಲ್ಲಿ…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲಿನಲ್ಲಿರುವ ನಟ ದರ್ಶನ್ ಜೈಲಿನಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದಾರೆಂಬ ವದಂತಿ ಕುರಿತು ಗೃಹ…
ಶಾಲಾ ಶಿಕ್ಷಣ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ, ಹೊಸದಾಗಿ ೮೦೦ ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ತೆರೆಯಲು…
ರಾಜ್ಯಾದ್ಯಂತ ಸರ್ಕಾರಿ ಶಾಲೆಗಳು ಮೇ ೨೯ರಂದು ಪ್ರಾರಂಭವಾಗುತ್ತಿವೆ. ಸರ್ಕಾರಿ ಶಾಲೆಗಳಲ್ಲಿ ರಾಜ್ಯ ಸರ್ಕಾರ ಪ್ರತೀ ವರ್ಷ ಮಕ್ಕಳಿಗೆ ಉಚಿತ ಪಠ್ಯಪುಸ್ತಕ,…
ಕೆಲ ದಿನಗಳ ಹಿಂದಷ್ಟೇ ತಮಿಳುನಾಡಿನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಚಿತ್ರನಟ ಜೋಸೆಫ್ ವಿಜಯ್ ಅವರು, ಸಾರ್ವಜನಿಕರಿಗೆ ತೊಂದರೆಯಾಗದಂತೆ ಒಂದೇ ರಸ್ತೆಯಲ್ಲಿ…
ನವೀನ್ ಡಿಸೋಜ ವಿಪತ್ತು ರಕ್ಷಣಾ ಕಾರ್ಯಾಚರಣೆಯ ಅಣಕು ಪ್ರದರ್ಶನ; ಸಂತ್ರಸ್ತರನ್ನು ರಕ್ಷಿಸುವ ವಿಧಾನ, ದೋಣಿ ಮೋಟಾರ್ಗಳನ್ನು ಚಾಲನೆ ಮಾಡುವ ಬಗ್ಗೆ…