ಮೈಸೂರು : ಇಂದು ನಗರದ ಜೆಡಿಎಸ್ ಕಚೇರಿಗೆ ಬಿಜೆಪಿ ಸಂಸದ ಯದುವೀರ್ ಭೇಟಿ ನೀಡಿದ್ದು, ಕಚೇರಿಗೆ ಬಂದ ಯದುವೀರ್ ರನ್ನ ತೆನೆ ನಾಯಕರು ಸ್ವಾಗತಿಸಿದ್ದಾರೆ. ಜೆಡಿಎಸ್ ಕಾರ್ಯಕರ್ತರನ್ನ ಭೇಟಿ ಮಾಡಿದ ಬಳಿಕ ಗೆಲುವಿಗೆ ಸಹಕರಿಸಿದ ದಳಪತಿಗಳಿಗೆ ಯದುವೀರ್ ಅಭಿನಂದನೆ ಸಲ್ಲಿಸಿದರು.
ಇದೇ ವೇಳೆ ಮಾತನಾಡಿದ ಅವರು, ಇನ್ನುಮುಂದೆ ನಿಮ್ಮೊಂದಿಗೆ ಸೇರಿ ಕೆಲಸ ಮಾಡುತ್ತೇನೆ. ಯಾವುದೇ ಸಮಸ್ಯೆಗಳು ಇದ್ದರೂ ಕೂಡ ನನ್ನ ಕಾರ್ಯಾಲಯಕ್ಕೆ ಬನ್ನಿ. ಕುಮಾರಸ್ವಾಮಿ ಅವರು ಕೇಂದ್ರ ಮಂತ್ರಿಯಾಗಿರುವುದು ಖುಷಿ ವಿಚಾರ. ಮಂಡ್ಯದಲ್ಲಿ ನಮ್ಮ ಮೈತ್ರಿಗಿಂತ ಕುಮಾರಸ್ವಾಮಿ ಅವರ ಕೆಲಸವನ್ನು ಜನರು ಮೆಚ್ಚಿದ್ದಾರೆ ಎಂದು ಹೇಳಿದರು.
ಇನ್ನು ಕಾರ್ಯಕ್ರಮದಲ್ಲಿ ಮಾಜಿ ಸಚಿವ ಸಾರಾ ಮಹೇಶ್ ಸೇರಿದಂತೆ ಜೆಡಿಎಸ್ ನ ಮುಖಂಡರು ಕಾರ್ಯಕರ್ತರು ಭಾಗಿಯಾಗಿದ್ದರು.
ಹೇಮಂತ್ ಕುಮಾರ್ ಕಾಶಿ ನಂತರ ಸ್ಮಶಾನವಾಸಿ ಶಿವನ ದೇವಸ್ಥಾನವೆಂಬ ಹೆಗ್ಗಳಿಕೆ ಮಂಡ್ಯ: ದೇಶದಲ್ಲೇ ಭಸ್ಮೋದ್ಧಾರಿಯಾದ ಶಿವ ಸ್ಮಶಾನವಾಸಿಯಾಗಿರುವ ದೇವಾಲಯ ಕಾಶಿ…
ನವೀನ್ ಡಿಸೋಜ ವೈದ್ಯಕೀಯ ಶಿಕ್ಷಣ ಇಲಾಖೆ ಆಡಳಿತಕ್ಕೊಳಪಟ್ಟ ಬಳಿಕ ಸೇವೆಯೊಂದಿಗೆ ಶುಲ್ಕವೂ ಹೆಚ್ಚಳ; ಪ್ರತಿಯೊಂದು ಸೇವೆಗೂ ಪಾವತಿ ಮಾಡಬೇಕಾದ ಅನಿವಾರ್ಯತೆ …
ಮಹದೇಶ್ ಎಂ.ಗೌಡ ಹನೂರು ತಾಲ್ಲೂಕಿನ ಹಲವು ಶಾಲೆಗಳಲ್ಲಿ ದುರಸ್ತಿಗೆ ಬಂದಿರುವ, ವಿಮೆ ಇಲ್ಲದ ವಾಹನಗಳ ಬಳಕೆ; ಸಾರ್ವಜನಿಕರಲ್ಲಿ ಆತಂಕ ಹನೂರು:…
ಕೆ.ಬಿ.ರಮೇಶ ನಾಯಕ ಕಸ ಎಸೆಯುತ್ತಿದ್ದ ಸ್ಥಳಗಳಲ್ಲಿ ಮನರಂಜನಾ ವಸ್ತುಗಳ ಚಿತ್ತಾಕರ್ಷಣೆ ರಸ್ತೆ ಬದಿ ಕಸ ಹಾಕುವವರ ಮನ ಪರಿವರ್ತನೆಗೆ ವಿನೂತನ…
ಎಂ.ಅನುಚೇತನ್ ಸಂಚಾರಕ್ಕೆ ಅಡಚಣೆ,ಆರೋಗ್ಯಕ್ಕೆ ಕುತ್ತು, ಶಾಲಾ ಮಕ್ಕಳು, ಸ್ಥಳೀಯರು ಹೈರಾಣ ಮೈಸೂರು: ಮೈಸೂರಿನಲ್ಲಿ ಕುಡಿಯುವ ನೀರಿನ ಬರ ನೀಗಿಸುವ ಸಲುವಾಗಿ,…
ಮಹದೇಶ್ ಎಂ.ಗೌಡ ಮಾರ್ಟಳ್ಳಿ ಗ್ರಾಪಂ ವ್ಯಾಪ್ತಿಯಲ್ಲಿ ಅಂತರ್ಜಲ ಕುಸಿತ; ಫ್ಲೋರೈಡ್ ಯುಕ್ತ ನೀರು ಸೇವಿಸಿ ಆರೋಗ್ಯ ಸಮಸ್ಯೆ ಎನ್ನುವ ಸ್ಥಳೀಯರು…