ಮೈಸೂರು : ಇಂದು ನಗರದ ಜೆಡಿಎಸ್ ಕಚೇರಿಗೆ ಬಿಜೆಪಿ ಸಂಸದ ಯದುವೀರ್ ಭೇಟಿ ನೀಡಿದ್ದು, ಕಚೇರಿಗೆ ಬಂದ ಯದುವೀರ್ ರನ್ನ ತೆನೆ ನಾಯಕರು ಸ್ವಾಗತಿಸಿದ್ದಾರೆ. ಜೆಡಿಎಸ್ ಕಾರ್ಯಕರ್ತರನ್ನ ಭೇಟಿ ಮಾಡಿದ ಬಳಿಕ ಗೆಲುವಿಗೆ ಸಹಕರಿಸಿದ ದಳಪತಿಗಳಿಗೆ ಯದುವೀರ್ ಅಭಿನಂದನೆ ಸಲ್ಲಿಸಿದರು.
ಇದೇ ವೇಳೆ ಮಾತನಾಡಿದ ಅವರು, ಇನ್ನುಮುಂದೆ ನಿಮ್ಮೊಂದಿಗೆ ಸೇರಿ ಕೆಲಸ ಮಾಡುತ್ತೇನೆ. ಯಾವುದೇ ಸಮಸ್ಯೆಗಳು ಇದ್ದರೂ ಕೂಡ ನನ್ನ ಕಾರ್ಯಾಲಯಕ್ಕೆ ಬನ್ನಿ. ಕುಮಾರಸ್ವಾಮಿ ಅವರು ಕೇಂದ್ರ ಮಂತ್ರಿಯಾಗಿರುವುದು ಖುಷಿ ವಿಚಾರ. ಮಂಡ್ಯದಲ್ಲಿ ನಮ್ಮ ಮೈತ್ರಿಗಿಂತ ಕುಮಾರಸ್ವಾಮಿ ಅವರ ಕೆಲಸವನ್ನು ಜನರು ಮೆಚ್ಚಿದ್ದಾರೆ ಎಂದು ಹೇಳಿದರು.
ಇನ್ನು ಕಾರ್ಯಕ್ರಮದಲ್ಲಿ ಮಾಜಿ ಸಚಿವ ಸಾರಾ ಮಹೇಶ್ ಸೇರಿದಂತೆ ಜೆಡಿಎಸ್ ನ ಮುಖಂಡರು ಕಾರ್ಯಕರ್ತರು ಭಾಗಿಯಾಗಿದ್ದರು.
ಟೆಹ್ರಾನ್ : ಇರಾನಿನ ಬಂದರುಗಳು ಸಾಗುವ ಸಮುದ್ರ ಸಂಚಾರದ ಮೇಲೆ ಅಮೆರಿಕ ಮಿಲಿಟರಿ ದಿಗ್ಬಂಧನವನ್ನು ನಿಗದಿತ ಗಡುವಿನಂತೆ ಆರಂಭಿಸಿದೆ. ಈ…
ನವದೆಹಲಿ : ಮೈಸೂರಿನಲ್ಲಿ ಜಿಲ್ಲಾಧಿಕಾರಿಯಾಗಿದ್ದಾಗ ಬಟ್ಟೆ ಬ್ಯಾಗ್ ಖರೀದಿಯಲ್ಲಿ ಅಕ್ರಮ ಆರೋಪ ಸಂಬಂಧ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿಗೆ ಮಧ್ಯಂತರ…
ಬೆಂಗಳೂರು : ಪಕ್ಷದ ಶಾಸಕರು ಹೈಕಮಾಂಡ್ ವರಿಷ್ಠರನ್ನು ಭೇಟಿ ಮಾಡುವುದರಲ್ಲಿ ತಪ್ಪೇನಿಲ್ಲ. ಅನವಶ್ಯಕವಾಗಿ ಏನೇನೋ ಹೇಳಿಕೆ ನೀಡಿದರೆ ಶಿಸ್ತು ಕ್ರಮ…
ಚಾಮರಾಜನಗರ : ವಯನಾಡು ಸಂಸದೆ ಪ್ರಿಯಾಂಕ ವಾದ್ರಾ ಅವರು ಬಂಡೀಪುರ ರಾತ್ರಿ ಸಂಚಾರ ನಿಷೇಧ ಮುಕ್ತ ಮಾಡುವುದಾಗಿ ಹೇಳಿರುವುದು ಮತ್ತು…
ಮಡಿಕೇರಿ : ಕಾಡಾನೆ ಮರಿಯೊಂದು ಬಾವಿಗೆ ಬಿದ್ದು ನರಳಾಡಿದ ಘಟನೆ ಕೊಡಗು-ದಕ್ಷಿಣ ಕನ್ನಡ ಜಿಲ್ಲೆಯ ಗಡಿಭಾಗದ ಪೆರಾಜೆ ಸಮೀಪದ ಕಲ್ಚೆರ್ಪೆಯಲ್ಲಿ…
ಟೆಹ್ರಾನ್ : ಕದನ ವಿರಾಮ ಒಪ್ಪಂದಕ್ಕೆ ಬರಲು ವಿಫಲವಾದ ನಂತರ, ಹಾರ್ಮುಜ್ ಜಲಸಂಧಿ ಮೂಲಕ ಸಾಗುವ ಹಡಗುಗಳಿಗೆ ದಿಗ್ಬಂಧನ ವಿಧಿಸುವುದಾಗಿ…