ಮೈಸೂರು : ಇಂದು ನಗರದ ಜೆಡಿಎಸ್ ಕಚೇರಿಗೆ ಬಿಜೆಪಿ ಸಂಸದ ಯದುವೀರ್ ಭೇಟಿ ನೀಡಿದ್ದು, ಕಚೇರಿಗೆ ಬಂದ ಯದುವೀರ್ ರನ್ನ ತೆನೆ ನಾಯಕರು ಸ್ವಾಗತಿಸಿದ್ದಾರೆ. ಜೆಡಿಎಸ್ ಕಾರ್ಯಕರ್ತರನ್ನ ಭೇಟಿ ಮಾಡಿದ ಬಳಿಕ ಗೆಲುವಿಗೆ ಸಹಕರಿಸಿದ ದಳಪತಿಗಳಿಗೆ ಯದುವೀರ್ ಅಭಿನಂದನೆ ಸಲ್ಲಿಸಿದರು.
ಇದೇ ವೇಳೆ ಮಾತನಾಡಿದ ಅವರು, ಇನ್ನುಮುಂದೆ ನಿಮ್ಮೊಂದಿಗೆ ಸೇರಿ ಕೆಲಸ ಮಾಡುತ್ತೇನೆ. ಯಾವುದೇ ಸಮಸ್ಯೆಗಳು ಇದ್ದರೂ ಕೂಡ ನನ್ನ ಕಾರ್ಯಾಲಯಕ್ಕೆ ಬನ್ನಿ. ಕುಮಾರಸ್ವಾಮಿ ಅವರು ಕೇಂದ್ರ ಮಂತ್ರಿಯಾಗಿರುವುದು ಖುಷಿ ವಿಚಾರ. ಮಂಡ್ಯದಲ್ಲಿ ನಮ್ಮ ಮೈತ್ರಿಗಿಂತ ಕುಮಾರಸ್ವಾಮಿ ಅವರ ಕೆಲಸವನ್ನು ಜನರು ಮೆಚ್ಚಿದ್ದಾರೆ ಎಂದು ಹೇಳಿದರು.
ಇನ್ನು ಕಾರ್ಯಕ್ರಮದಲ್ಲಿ ಮಾಜಿ ಸಚಿವ ಸಾರಾ ಮಹೇಶ್ ಸೇರಿದಂತೆ ಜೆಡಿಎಸ್ ನ ಮುಖಂಡರು ಕಾರ್ಯಕರ್ತರು ಭಾಗಿಯಾಗಿದ್ದರು.
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…
ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…
ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…
ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…
ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…
ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…