yaduveer
ಮೈಸೂರು: ಮೈಸೂರು ತಾಲ್ಲೂಕು ಕಚೇರಿಗೆ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ದಿಢೀರ್ ಭೇಟಿ ನೀಡಿದರು.
ಮೈಸೂರಿನ ಮಿನಿ ತಹಶೀಲ್ದಾರ್ ಕಚೇರಿಯಲ್ಲಿ ಕೆಲಸಗಳಲ್ಲಿ ಲಂಚ, ಭ್ರಷ್ಟಾಚಾರ, ಜನರಿಂದ ಹಣ ಸುಲಿಗೆ ಆರೋಪಗಳು ಕೇಳಿಬರುತ್ತಿದ್ದ ಹಿನ್ನೆಲೆಯಲ್ಲಿ ಇಂದು ಕಚೇರಿಗೆ ಸಂಸದ ಯದುವೀರ್ ಒಡೆಯರ್ ಅವರು ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಬಳಿಕ ಮಾತನಾಡಿದ ಅವರು, ಅಧಿಕಾರಿಗಳು ಉಡಾಫೆಯಿಂದ ಕೆಲಸ ಮಾಡುವುದು ಬೇಕಾಗಿಲ್ಲ. ಮೊದಲು ಜನಸಾಮಾನ್ಯರ ಕೆಲಸ ಮಾಡಿ ಎಂದು ಸೂಚನೆ ನೀಡಿದ್ದೇನೆ. ಸ್ಥಳೀಯ ಸಂಸ್ಥೆ ಚುನಾವಣೆ ನಡೆಯದೇ ಇರುವುದು ಅಕ್ರಮ ನಡೆಯಲು ಹೆಚ್ಚು ಕಾರಣ. ಅಭಿವೃದ್ಧಿ ಕೆಲಸ ನಡೆಸಲು ಸಾಕಷ್ಟು ತೊಡಕು ಉಂಟಾಗುತ್ತಿದೆ. ಗ್ರೇಟರ್ ಮೈಸೂರು ಮಾಡುವ ನೆಪದಲ್ಲಿ ಚುನಾವಣೆ ಮಾಡುತ್ತಿಲ್ಲ. ಇತ್ತ ಗ್ರೇಟರ್ ಸಭೆಯೂ ಮಾಡುತ್ತಿಲ್ಲ. ಅತ್ತ ಚುನಾವಣೆಯನ್ನೂ ಕೂಡ ಮಾಡುತ್ತಿಲ್ಲ ಎಂದು ಹೇಳಿದರು.
ರಾಜ್ಯದಲ್ಲಿ ಮುಂದಿನ ವಿಧಾನಸಭಾ ಚುನಾವಣೆ ನಡೆಯುವುದು ೨೦೨೮ ಏಪ್ರಿಲ್/ಮೇ ತಿಂಗಳಲ್ಲಿ, ಅಂದರೆ ಸುಮಾರು, ಇನ್ನು ಎರಡೂವರೆ ವರ್ಷಗಳ ಬಳಿಕ. ಆದರೆ…
ರಾಜ್ಯದಲ್ಲಿ ಪರೀಕ್ಷೆಗಳೆಂದರೆ ಸೋರಿಕೆಗಳ ಸರಣಿ ಎಂಬಂತಾಗಿರುವುದು ದುರದೃಷ್ಟಕರ. ಈ ಬಾರಿ ದ್ವಿತೀಯ ಪಿಯುಸಿ ಪೂರ್ವ ಸಿದ್ಧತಾ ಪರೀಕ್ಷೆಯ ೮೦ ಅಂಕಗಳ…
ಉತ್ತರ ಪ್ರದೇಶದ ಸರ್ಕಾರಿ ಶಾಲೆಗಳಲ್ಲಿ ಪತ್ರಿಕೆ ಓದುವುದನ್ನು ಕಡ್ಡಾಯಗೊಳಿಸುವ ಮೂಲಕ ಶಾಲೆಗಳ ನೋಟವನ್ನು ಬದಲಾಯಿಸುವುದರ ಜೊತೆಗೆ, ವಿದ್ಯಾರ್ಥಿಗಳ ಆಲೋಚನಾ ಶೈಲಿಯನ್ನು…
ವೈಡ್ ಆಂಗಲ್ ಬಾ.ನಾ.ಸುಬ್ರಹ್ಮಣ್ಯ ಅತಿ ಹೆಚ್ಚು ಕಾಲ ನಾಡಿನ ಆಡಳಿತ ಚುಕ್ಕಾಣಿ ಹಿಡಿದಿದ್ದವರು ದೇವರಾಜ ಅರಸು. ಆ ದಾಖಲೆಯನ್ನು ಮೊನ್ನೆ…
ಮಹೇಶ್ ಕರೋಟಿ ಇದ್ದೂ ಇಲ್ಲದಂತಾಗಿರುವ ಟ್ರಸ್ಟ್ , ಸರ್ಕಾರ, ಜನಪ್ರತಿನಿಧಿಗಳ ನಿರ್ಲಕ್ಷ್ಯ ಕಿಕ್ಕೇರಿ: ಕಿಕ್ಕೇರಿ ಸುಬ್ಬರಾವ್ ನರಸಿಂಹಸ್ವಾಮಿ (ಕೆ.ಎಸ್.ನರಸಿಂಹಸ್ವಾಮಿ) ಅವರು…
ಜಿ.ಎಲ್.ತ್ರಿಪುರಾಂತಕ ಇಂದು ದುಗ್ಗಹಟ್ಟಿ ವೀರಭದ್ರಪ್ಪ ಅವರ ಸ್ಮರಣೆ, ನುಡಿನಮನ ಕಾರ್ಯಕ್ರಮ ತನಗಾಗಿ ಬದುಕಿದವರನ್ನು ಸಮಾಜ ಬೇಗ ಮರೆಯುತ್ತದೆ, ಸಮಾಜಕ್ಕಾಗಿ ಬದುಕಿದವರನ್ನು…