yaduveer
ಮೈಸೂರು: ಮೈಸೂರು ತಾಲ್ಲೂಕು ಕಚೇರಿಗೆ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ದಿಢೀರ್ ಭೇಟಿ ನೀಡಿದರು.
ಮೈಸೂರಿನ ಮಿನಿ ತಹಶೀಲ್ದಾರ್ ಕಚೇರಿಯಲ್ಲಿ ಕೆಲಸಗಳಲ್ಲಿ ಲಂಚ, ಭ್ರಷ್ಟಾಚಾರ, ಜನರಿಂದ ಹಣ ಸುಲಿಗೆ ಆರೋಪಗಳು ಕೇಳಿಬರುತ್ತಿದ್ದ ಹಿನ್ನೆಲೆಯಲ್ಲಿ ಇಂದು ಕಚೇರಿಗೆ ಸಂಸದ ಯದುವೀರ್ ಒಡೆಯರ್ ಅವರು ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಬಳಿಕ ಮಾತನಾಡಿದ ಅವರು, ಅಧಿಕಾರಿಗಳು ಉಡಾಫೆಯಿಂದ ಕೆಲಸ ಮಾಡುವುದು ಬೇಕಾಗಿಲ್ಲ. ಮೊದಲು ಜನಸಾಮಾನ್ಯರ ಕೆಲಸ ಮಾಡಿ ಎಂದು ಸೂಚನೆ ನೀಡಿದ್ದೇನೆ. ಸ್ಥಳೀಯ ಸಂಸ್ಥೆ ಚುನಾವಣೆ ನಡೆಯದೇ ಇರುವುದು ಅಕ್ರಮ ನಡೆಯಲು ಹೆಚ್ಚು ಕಾರಣ. ಅಭಿವೃದ್ಧಿ ಕೆಲಸ ನಡೆಸಲು ಸಾಕಷ್ಟು ತೊಡಕು ಉಂಟಾಗುತ್ತಿದೆ. ಗ್ರೇಟರ್ ಮೈಸೂರು ಮಾಡುವ ನೆಪದಲ್ಲಿ ಚುನಾವಣೆ ಮಾಡುತ್ತಿಲ್ಲ. ಇತ್ತ ಗ್ರೇಟರ್ ಸಭೆಯೂ ಮಾಡುತ್ತಿಲ್ಲ. ಅತ್ತ ಚುನಾವಣೆಯನ್ನೂ ಕೂಡ ಮಾಡುತ್ತಿಲ್ಲ ಎಂದು ಹೇಳಿದರು.
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…