ಮೈಸೂರು: ಮೈಸೂರಿನ ಪಾರಂಪರಿಕ ಕಟ್ಟಡದಲ್ಲಿ ಒಂದಾಗಿರುವ ದೇವರಾಜ ಮಾರುಕಟ್ಟೆಗೆ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರಿಂದು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಪಾರಂಪರಿಕ ಕಟ್ಟಡಗಳ ಸಂರಕ್ಷಣೆ ಮಾಡುವಂತೆ ಸುಪ್ರೀಂ ಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ದೇವರಾಜ ಮಾರುಕಟ್ಟೆಗೆ ಭೇಟಿ ನೀಡಿದ ಸಂಸದರು, ವ್ಯಾಪಾರಸ್ಥರ ಜೊತೆ ಮಾತುಕತೆ ನಡೆಸಿದರು.
ಸರ್ಕಾರ ಹೊಸ ಕಟ್ಟಡ ನಿರ್ಮಾಣ ಮಾಡುವ ಬದಲು ಇದನ್ನೇ ಪುನಶ್ಚೇತನ ಮಾಡಬೇಕು. ಸರ್ಕಾರ ಈಗಾಗಲೇ ಹೊಸ ಕಟ್ಟಡ ನಿರ್ಮಾಣ ಮಾಡಲು ಅನುದಾನ ಮೀಸಲಿಟ್ಟಿದೆ. ಆ ಅನುದಾನದಲ್ಲೇ ನವೀಕರಣ ಮಾಡಲಿ. ವ್ಯಾಪಾರಸ್ಥರು ಒಂದೊಂದು ಭಾಗವನ್ನ ಬಿಟ್ಟುಕೊಡಲು ಸಿದ್ದರಿದ್ದಾರೆ. ನವೀಕರಣ ಮಾಡುವ ಕೆಲಸ ಕೈಗೆತ್ತಿಕೊಳ್ಳಲಿ ಎಂದು ಸ್ಥಳ ಪರಿಶೀಲನೆ ಬಳಿಕ ಮಾಧ್ಯಮಗಳಿಗೆ ಯದುವೀರ್ ಒಡೆಯರ್ ಪ್ರತಿಕ್ರಿಯೆ ನೀಡಿದರು.
ಮಹಿಳೆಯರಿಗೆ ಮೆನೋಪಾಸ್ (ಪ್ರೀ ಮೆನೋಪಾಸ್ ಹಾಗೂ ಪೋಸ್ಟ್ ಮೊನೋಪಾಸ್) ಸಮಸ್ಯೆ ಕುರಿತು ಸೂಕ್ತ ಮಾಹಿತಿ ಬೇಕು ಎಂದು ನಟಿ ರಮ್ಯಾ…
ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಮ್ಮ ಸಚಿವ ಸಂಪುಟವನ್ನು ವಿಸ್ತರಿಸಿದ್ದಾರೆ. ಸಿದ್ದರಾಮಯ್ಯ ಅವರ ಸರ್ಕಾರದಲ್ಲಿದ್ದ ಹೆಚ್. ಸಿ ಮಹದೇವಪ್ಪ ಸೇರಿದಂತೆ ಅನೇಕರು ಸಚಿವ…
ಸಾಹಿತ್ಯ, ಸಂಗೀತ ಮತ್ತಿತರ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಅತಿಥಿಗಳು ಆದಷ್ಟು ಆಯಾ ಕ್ಷೇತ್ರಕ್ಕೆ ಸಂಬಂಧಿಸಿದ ವಿಷಯಗಳನ್ನು ಪ್ರಸ್ತಾಪಿಸಿದರೆ ಹೆಚ್ಚು ಸೂಕ್ತವಾಗುತ್ತದೆ. ಅದು…
ವೈದ್ಯರು ಮೊಬೈಲ್ ಟಾರ್ಚ್ ಬೆಳಕಿನಲ್ಲೇ ರೋಗಿಗಳ ತಪಾಸಣೆ ನಡೆಸಿ ಚೀಟಿ ಬರೆಯಬೇಕಾದ ಪರಿಸ್ಥಿತಿ ಶ್ರೀರಂಗಪಟ್ಟಣ ಸರ್ಕಾರಿ ಆಸ್ಪತ್ರೆಯ ದುಸ್ಥಿತಿ ಶ್ರೀರಂಗಪಟ್ಟಣ:…
ಮಂಜು ಕೋಟೆ ಕ್ಯಾತನಹಳ್ಳಿಯಲ್ಲಿ ಸಾವಯವ ಪದ್ಧತಿಯಲ್ಲಿ ಬೆಳೆ ಬೆಳೆದು ಗಮನ ಸೆಳೆದ ರೈತ ಎಚ್.ಆರ್.ಮೂರ್ತಿ ಎಚ್.ಡಿ.ಕೋಟೆ: ತಾಲ್ಲೂಕಿನ ಸಾವಯವ ಕೃಷಿಕ…