ಮೈಸೂರು: ಮುಡಾದಲ್ಲಿ ಹಗರಣ ನಡೆದಿದೆ ಎಂದು ಆರ್ಐಟಿ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಇ.ಡಿ.ಗೆ ದೂರು ನೀಡಿದ್ದರು. ಈ ದೂರಿನ ಆಧಾರದ ಮೇಲೆ 20ಕ್ಕೂ ಅಧಿಕ ಅಧಿಕಾರಿಗಳು ಇಂದು(ಅಕ್ಟೋಬರ್.18) ಮುಡಾ ಕಚೇರಿ ಮೇಲೆ ದಾಳಿ ನಡೆಸಿದ್ದು ಪರಿಶೀಲನೆ ನಡೆಸುತ್ತಿದ್ದಾರೆ.
ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರುದಾರ ಸ್ನೇಹಮಯಿ ಕೃಷ್ಣ ಅವರಿಗೆ ವಿಚಾರಣೆಗೆ ಹಾಜರಾಗುಂತೆ ಇ.ಡಿ.ಯೂ ಸಮನ್ಸ್ ನೀಡಿತ್ತು. ಈ ಸಮನ್ಸ್ ಅನ್ವಯ ಸ್ನೇಹಮಯಿ ಕೃಷ್ಣ ಅವರು ಕೃಷ್ಣ ಶಾಂತಿನಗರದ ಇ.ಡಿ.ಕಚೇರಿಯಲ್ಲಿ ವಿಚಾರಣೆಯನ್ನು ಎದುರಿಸಿದ್ದರು. ಈ ವೇಳೆ ಇ.ಡಿ.ಅಧಿಕಾರಿಗಳಿಗೆ ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ 500 ಪುಟಗಳ ದಾಖಲೆಗಳನ್ನು ಸಹ ನೀಡಿದ್ದರು.
ಸ್ನೇಹಮಯಿ ಕೃಷ್ಣ ಅವರು ನೀಡಿದ ದಾಖಲೆಗಳನ್ನು ಇ.ಡಿ.ಅಧಿಕಾರಿಗಳು ತನಿಖೆ ನಡೆಸಿ ಇಸಿಐಆರ್ ದಾಖಲಿಸಿದ್ದರು. ಅಲ್ಲದೇ, ಈ ದಾಖಲೆಗಳ ಆಧಾರದ ಮೇಲೆ ಹೆಚ್ಚಿನ ತನಿಖೆಗಾಗಿ ಇಂದು ಮುಡಾ ಕಚೇರಿ ಹಾಗೂ ಭೂ ಮಾಲೀಕ ದೇವರಾಜು ಅವರ ಬೆಂಗಳೂರಿನ ಕೆಂಗೇರಿ ನಿವಾಸದ ಮೇಲೆ ದಾಳಿ ಮಾಡಿದ್ದಾರೆ.
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…