ಮೈಸೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಇನ್ನೂ ಹೆಚ್ಚಿನ ದಾಖಲೆ ಪರಿಶೀಲನೆಯ ಅವಶ್ಯಕತೆಯಿದೆ. ಈ ಹಿನ್ನೆಲೆಯಲ್ಲಿ ಈ ಕೇಸನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂದು ಬಿಜೆಪಿ ಶಾಸಕ ಟಿ.ಎಸ್.ಶ್ರೀವತ್ಸ ಆಗ್ರಹಿಸಿದ್ದಾರೆ.
ಈ ಕುರಿತು ಮೈಸೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕ ಟಿ.ಎಸ್.ಶ್ರೀವತ್ಸ ಅವರು, ಮೈಸೂರು ಮುಡಾ ಹಗರಣ ದಿನದಿಂದ ದಿನಕ್ಕೆ ಕಾವು ಪಡೆದುಕೊಳ್ಳುತ್ತಿದ್ದು, ಸಿಎಂ ಸಿದ್ದರಾಮಯ್ಯ ವಿರುದ್ಧ ಎಲ್ಲಾ ಕಡೆ ಆರೋಪಗಳು ಕೇಳಿಬರುತ್ತಿವೆ.
ಹೀಗಿರುವಾಗಲೇ ಈಗ ಮುಡಾ ಕಚೇರಿಗೆ ಇ.ಡಿ ಅಧಿಕಾರಿಗಳು ದಾಳಿ ನಡೆಸಿದ್ದು, ಹಲವು ದಾಖಲೆಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ ಎನ್ನಲಾಗುತ್ತದೆ.
ಹೀಗಾಗಿ ಮುಡಾ ಹಗರಣದಲ್ಲಿ ಯಾರು ಯಾರು ಭಾಗಿಯಾಗಿದ್ದಾರೆ ಎನ್ನುವುದರ ಬಗ್ಗೆ ಸಂಪೂರ್ಣ ತನಿಖೆ ನಡೆಸಬೇಕು. ಹಾಗಾಗಿ ಈ ಕೇಸನ್ನು ಸಿಬಿಐ ತನಿಖೆಗೆ ಕೊಡಬೇಕು ಎಂದು ಆಗ್ರಹಿಸಿದರು.
ಇನ್ನು ಪ್ರಕರಣಕ್ಕೆ ಸಂಬಂಧಿಸಿದಂತೆ ಭೈರತಿ ಸುರೇಶ್ ಅವರನ್ನು ಸಹ ತನಿಖೆಗೆ ಒಳಪಡಿಸಬೇಕು. ಆಗ ಮಾತ್ರ ಎಲ್ಲಾ ಸತ್ಯ ಸತ್ಯತೆ ಹೊರಗಡೆ ಬರಲಿದೆ ಎಂದರು.
ರಾಜ್ಯದ ಬಹಳಷ್ಟು ಜನರು ಆನ್ಲೈನ್ -ಆಫ್ಲೈನ್ ಮೂಲಕ ನೋಂದಣಿ ಮಾಡಿಸುವ ಮೂಲಕ ಎಸ್ಐಆರ್ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದಾರೆ. ಆದರೆ ಅನೇಕರಲ್ಲಿ ಗೊಂದಲ…
ಕನ್ನಡ ಒಗ್ಗಟ್ಟು ಕಾವೇರಿಯ ಹೆಸರಲ್ಲಿ ಕಂಡಿದೆ ಕನ್ನಡ ನಾಯಕರ ಒಗ್ಗಟ್ಟು ಆಳುವವರ ಜೊತೆ ಕೈ ಜೋಡಿಸಿದರೆ ಬಿಡಿಸಲಿವೆ ಹಲವು ಬಿಕ್ಕಟ್ಟು…
ರಾಜಕಾರಣದ ಸರಕು! ‘ನೀರಿಗಾಗಿ ತಮಿಳುನಾಡು ಸುಪ್ರೀಂಗೆ ಮೊರೆ!’ ನೀರಿzಗ ಹರಿಸಿದೆ ಕರ್ನಾಟಕ ಯಥೇಚ್ಛ ನೀರನು ಸಮುದ್ರ ತುಳುಕುವಷ್ಟು ಇಲ್ಲದಾಗ ಹರಿಸುವುದೆಂತು…
ರಾಜ್ಯದಲ್ಲಿ ದಿನೇ ದಿನೇ ಏರುತ್ತಿರುವ ಅಕ್ಕಿ ಬೆಲೆ ಸಾಮಾನ್ಯ ಜನರ ನಿದ್ದೆಗೆಡಿಸಿದೆ. ತುಂಗಭದ್ರಾ ಜಲಾಶಯದ ಗೇಟ್ ರಿಪೇರಿಯಿಂದಾಗಿ ಸುಮಾರು ೭…
ಸಿ.ಹರಕುಮಾರ್, ಲೇಖಕ ಜನರ ನೆಮ್ಮದಿ ಕಸಿದುಕೊಂಡವರು, ನೆಮ್ಮದಿಯಿಂದಿರಲು ಸಾಧ್ಯವೆ? ಸತ್ಯದ ಪ್ರತಿಪಾದನೆ ಆ ಕ್ಷಣಕ್ಕೆ ಇಷ್ಟವಾಗದಿರಬಹುದು, ಶತ್ರುಗಳನ್ನು ಹುಟ್ಟುಹಾಕಬಹುದು, ಜೀರ್ಣಿಸಿಕೊಳ್ಳಲು…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಬಾಲಕಾರ್ಮಿಕರಿಗಾಗಿ ಏಕಲವ್ಯ ಟ್ರಸ್ಟ್ ಸ್ಥಾಪನೆ ಛತ್ತೀಸ್ಘಡದ ಭಿಲಾಯ್ಯ ವಿವೇಕ್ ಶಂಗಾರಿಯ ತಾಯಿ ತೀರಿಕೊಂಡಾಗ ಅವನಿಗೆ…