ಮೈಸೂರು ನಗರ

ಮುಡಾ ಅನುದಾನ ಬಳಕೆ ಮಾಡುವುದು ತಪ್ಪಲ್ಲ: ಎಂಎಲ್‌ಸಿ ಡಾ.ಯತೀಂದ್ರ ಸಿದ್ದರಾಮಯ್ಯ

ಮೈಸೂರು: ನಗರಾಭಿವೃದ್ಧಿ ಪ್ರಾಧಿಕಾರದ ಅನುದಾನ ಬಳಕೆಗೆ ಅವಕಾಶ ಇದೆ ಎಂದು ಎಂಎಲ್‌ಸಿ ಡಾ.ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ.

ಈ ಬಗ್ಗೆ ಮೈಸೂರಿನಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮುಡಾ ವ್ಯಾಪ್ತಿಯಲ್ಲಿ ಬರುವ ಶ್ರೀರಂಗಪಟ್ಟಣ ಹಾಗೂ ವರುಣ ಕ್ಷೇತ್ರದ ಅಭಿವೃದ್ಧಿಗೆ ಹಣ ಖರ್ಚು ಮಾಡಲಾಗುತ್ತದೆ. ಸಾರ್ವಜನಿಕರ ಕ್ಷೇತ್ರದ ಅಭಿವೃದ್ಧಿ ಕಾನೂನು ಪ್ರಕಾರ ಆಗಿದೆಯೇ ಹೊರತು ದುರುಪಯೋಗ ಆಗಿಲ್ಲ. ಮುಡಾ ಹಣ ಬಳಕೆ ಮಾಡುವುದರಲ್ಲಿ ಯಾವುದೇ ತಪ್ಪಿಲ್ಲ ಎಂದರು.

ಇನ್ನು ಪ್ರಪಂಚದಲ್ಲೇ ನಮ್ಮ ಸರ್ಕಾರ ತಂದಿರುವ ಗ್ಯಾರಂಟಿ ಯೋಜನೆಯಗಳು ಯಾರೂ ಜಾರಿ ಮಾಡಿಲ್ಲ. ವಿಪಕ್ಷದವರು ರಾಜಕೀಯ ಕಾರಣಕ್ಕಾಗಿ ತಲೆಬುಡವಿಲ್ಲದ ಆರೋಪ ಮಾಡಿ ಗೊಂದಲ ಮೂಡಿಸುವ ಕೆಲಸ ಮಾಡುತ್ತಿದ್ದಾರೆ. ಸಿದ್ದರಾಮಯ್ಯ ಯಾವ ಕಾರಣಕ್ಕಾಗಿ ರಾಜೀನಾಮೆ ಕೊಡಬೇಕು. ಎಲ್ಲಾ ವೃತ್ತಿಯಲ್ಲಿ ತಪ್ಪು ಮಾಡುವವರು ಇದ್ದಾರೆ. ಕಪ್ಪುಚುಕ್ಕೆ ತರುವವರು ಇದ್ದಾರೆ ಎಂದು ಅಪ್ಪನ ಪರ ಬ್ಯಾಟ್‌ ಮಾಡಿದರು.

 

ಕೆ.ಬಿ. ರಮೇಶ ನಾಯಕ

ಪ್ರಸ್ತುತ ಆಂದೋಲನ ದಿನಪತ್ರಿಕೆಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿರುವ ನಾನು ಮೂಲತಃ ಚಾಮರಾಜನಗರ ತಾಲ್ಲೂಕು ಮತ್ತು ಜಿಲ್ಲೆಯ ಕಣ್ಣೇಗಾಲ ಗ್ರಾಮದವನು. ಚಾಮರಾಜನಗರ ತಾಲ್ಲೂಕಿನ ಆಲೂರು ಗ್ರಾಮದಲ್ಲಿ ಪ್ರಾಥಮಿಕ,ಪ್ರೌಢಶಿಕ್ಷಣ, ಚಾಮರಾಜನಗರದಲ್ಲಿ ಪಿಯುಸಿ ವ್ಯಾಸಂಗ ಮಾಡಿದ ನಾನು ಪತ್ರಿಕೋದ್ಯಮದಲ್ಲಿ ಎಂಎ ಪದವಿ ಪಡೆದಿದ್ದೇನೆ. 1992ರಿಂದ 2002ರವರೆಗೆ ಮೈಸೂರು ಮಿತ್ರ ಪತ್ರಿಕೆಯಲ್ಲಿ ಚಾಮರಾಜನಗರ ಜಿಲ್ಲಾ ವರದಿಗಾರನಾಗಿ ಸೇವೆ ಸಲ್ಲಿಸಿದ ಬಳಿಕ 2002ರಿಂದ 2012ರವರೆಗೆ ಸಂಯುಕ್ತ ಕರ್ನಾಟಕ ಮೈಸೂರು ಪ್ರಾದೇಶಿಕ ಕಚೇರಿಯಲ್ಲಿ ವರದಿಗಾರನಾಗಿ, 2013ರಿಂದ 2015ರವರೆಗೆ ಹಾಸನ ಮತ್ತು ಮೈಸೂರಿನಲ್ಲಿ ವಿಜಯ ಕರ್ನಾಟಕ ಹಿರಿಯ ವರದಿಗಾರನಾಗಿ, 2015ರಿಂದ 2017ರವರೆಗೆ ಸಂಯುಕ್ತ ಕರ್ನಾಟಕ ಮುಖ್ಯ ವರದಿಗಾರನಾಗಿ, 2017ರಿಂದ 2020 ಜೂನ್‌ವರಗೆ ವಿಶ್ವವಾಣಿ ಮೈಸೂರು ಬ್ಯೂರೋ ಮುಖ್ಯಸ್ಥರಾಗಿ ಕೆಲಸ ನಿರ್ವಹಿಸಿದ್ದೇನೆ.

Recent Posts

ಮುಡಾ: ಇಡಿ ದಾಳಿಗೆ ರಾಜಕೀಯ ಕಾರಣವಲ್ಲ; ಅಶೋಕ್

ಜಾರಿ ನಿರ್ದೇಶನಾಲಯದ ದಾಳಿಗೆ ರಾಜಕೀಯ ಕಾರಣವಲ್ಲ, 3-4 ಸಾವಿರ ಕೋಟಿ ರೂ. ಅಕ್ರಮ ನಡೆದಿದೆ ಎಂದು ಹೇಳಿದ್ದೇ ಕಾಂಗ್ರೆಸ್‌ನವರು: ಪ್ರತಿಪಕ್ಷ…

25 mins ago

BJP ಟಿಕೆಟ್‌ ವಂಚನೆ: ಆರೋಪ ತಳ್ಳಿ ಹಾಕಿದ ಕೇಂದ್ರ ಸಚಿವ ಪ್ರಲ್ಹಾದ ಜೋಶಿ

ನವದೆಹಲಿ: ನನಗೆ ಸಹೋದರಿಯೇ ಇಲ್ಲ ಮತ್ತು ಗೋಪಾಲ್ ಜೋಶಿ ಮೇಲಿನ ಪ್ರಕರಣಕ್ಕೂ ತಮಗೂ ಯಾವುದೇ ಸಂಬಂಧವಿಲ್ಲ ಎಂದು ಕೇಂದ್ರ ಸಚಿವ…

30 mins ago

ಮಂಡ್ಯ ಟೂ ಇಂಡಿಯಾ: ಬೃಹತ್‌ ಉದ್ಯೋಗ ಮೇಳಕ್ಕೆ ಮೊದಲ ದಿನ ಅಭೂತಪೂರ್ವ ಸ್ಪಂದನೆ

ಮಂಡ್ಯ ಟೂ ಇಂಡಿಯಾ; ಸಕ್ಕರೆ ನಾಡಿನಲ್ಲಿ 2 ದಿನಗಳ ಬೃಹತ್ ಉದ್ಯೋಗ ಮೇಳ 150ಕ್ಕೂ ಹೆಚ್ಚು ಕಂಪನಿಗಳ ಭಾಗಿ, ಸಾವಿರಾರು…

39 mins ago

ಮುಡಾ ಮೇಲೆ ಇಡಿ ದಾಳಿ: ಸಿಬಿಐ ತನಿಖೆ ನಡೆಸುವರೆಗೂ ಹೋರಾಟ ಮುಂದುವರಿಕೆ: ಸ್ನೇಹಮಯಿ ಕೃಷ್ಣ

ಮೈಸೂರು: ಮುಡಾ ಮೇಲಿನ ಇಡಿ ಕಾರ್ಯಾಚರಣೆ ಕೇವಲ ಸಿಎಂ ಸಿದ್ದರಾಮಯ್ಯ ಅವರ ಕುಟುಂಬದವರ ಪ್ರಕರಣವಲ್ಲ. ಸಂಪೂರ್ಣ ಮುಡಾ ಅಕ್ರಮದ ಬಗ್ಗೆ…

1 hour ago

ಮುಡಾ ಮೇಲೆ ಇ.ಡಿ.ದಾಳಿ: ದಾಖಲೆಗಳನ್ನು ತಿದ್ದಲು ಯಾರಿಂದಲೂ ಸಾಧ್ಯವಿಲ್ಲ: ಡಿಸಿಎಂ ʼಡಿಕೆಶಿʼ

ಬೆಂಗಳೂರು: ಮುಡಾ ಕಚೇರಿ ಮೇಲೆ ಇ.ಡಿ. ಅಧಿಕಾರಿಗಳು ದಾಳಿ ಮಾಡಿ ದಾಖಲೆ ಪರಿಶೀಲಿಸಿದ್ದಾರೆ. ಕಚೇರಿಯಲ್ಲಿಯೇ ದಾಖಲೆಗಳನ್ನು ತಿದ್ದಲು ಯಾರಿಂದಲೂ ಸಾಧ್ಯವಿಲ್ಲ…

2 hours ago

ಮುಡಾ ಕಚೇರಿ ಮೇಲೆ ಇ.ಡಿ.ದಾಳಿ: ಸಿಎಂ ಸಿದ್ದರಾಮಯ್ಯ ಫಸ್ಟ್‌ ರಿಯಾಕ್ಷನ್‌

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿ ಮೇಲೆ ಶುಕ್ರವಾರ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ದಾಳಿ ನಡೆಸಿದ್ದು, ಈ ಬಗ್ಗೆ…

2 hours ago