ಮೈಸೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಮೈಸೂರು ಲೋಕಾಯುಕ್ತದಲ್ಲಿ ಎಫ್ಐಆರ್ ದಾಖಲಾಗಿರುವ ಹಿನ್ನೆಲೆಯಲ್ಲಿ ಆದಷ್ಟು ಬೇಗ ಸಿಎಂ ಸಿದ್ದರಾಮಯ್ಯರನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಬೇಕು ಎಂದು ಸ್ನೇಹಮಯಿ ಕೃಷ್ಣ ಒತ್ತಾಯಿಸಿದ್ದಾರೆ.
ಇಂದು ಲೋಕಾಯುಕ್ತ ಕಚೇರಿಗೆ ಭೇಟಿ ನೀಡಿದ ದೂರುದಾರ ಸ್ಮೇಹಮಯಿ ಕೃಷ್ಣ ಅವರು, ಲೋಕಾಯುಕ್ತ ಎಸ್ಪಿ ಉದೇಶ್ರಿಗೆ ಮನವಿ ಮಾಡಿದ್ದಾರೆ. ಅಲ್ಲದೇ ವಿಚಾರಣೆ ವೇಳೆ ಲೋಕಾಯುಕ್ತ ಕಚೇರಿಯಲ್ಲಿ ಸಿಸಿ ಕ್ಯಾಮರಾ ಇಲ್ಲ. ಹೀಗಾಗಿ ಕ್ಯಾಮೆರಾ ಅಳವಡಿಸುವಂತೆಯೂ ಕೂಡ ಮನವಿ ಸಲ್ಲಿಸಿದ್ದಾರೆ.
ಲೋಕಾಯುಕ್ತ ಅಧಿಕಾರಿಗಳು ಈಗಾಗಲೇ ತನಿಖೆ ಆರಂಭಿಸಿದ್ದು, ಮೊದಲ ಹಂತದಲ್ಲಿ ಎ3 ಆರೋಪಿ ಮಲ್ಲಿಕಾರ್ಜುನಸ್ವಾಮಿ ಮತ್ತು ಎ4 ಆರೋಪಿ ದೇವರಾಜು ಅವರನ್ನು ವಿಚಾರಣೆಗೆ ಒಳಪಡಿಸಲಾಗಿದೆ. ಆದರೆ ಎ1 ಆರೋಪಿಯಾಗಿರುವ ಸಿಎಂ ಸಿದ್ದರಾಮಯ್ಯರನ್ನೇ ಇದುವರೆಗೂ ವಿಚಾರಣೆಗೆ ಒಳಪಡಿಸಿಲ್ಲ. ಹೀಗಾಗಿ ತಕ್ಷಣವೇ ವಿಚಾರಣೆಗೆ ಒಳಪಡಿಸಬೇಕು ಎಂದು ಒತ್ತಾಯಿಸಿದ್ದಾರೆ.
ಮಾಸ್ಕೋ: ಉಕ್ರೇನ್ ಶನಿವಾರ ರಾತ್ರೋರಾತ್ರಿ ಮಾಸ್ಕೋ ಸೇರಿದಂತೆ ರಷ್ಯಾದ ಅನೇಕ ಭಾಗಗಳನ್ನು ಗುರಿಯಾಗಿಸಿಕೊಂಡು ಡ್ರೋನ್ ದಾಳಿ ನಡೆಸಿದೆ. ಈ ವೈಮಾನಿಕ…
ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನೇ ಸೋಲಿಸಿದ ಕ್ಷೇತ್ರ ಎಂಬ ಖ್ಯಾತಿ ಹೊಂದಿರುವ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಭಾನುವಾರ ನಡೆದ ಜನರೊಂದಿಗೆ ಜನತಾದಳ…
ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತಗೊಂಡ ಪರಿಣಾಮ ರಾಜ್ಯದ ಅನೇಕ ಕಡೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು : ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ…
ಕೊಡಗು: ಕಾಡಿನೊಳಗೆ ಅಕ್ರಮವಾಗಿ ನಿರ್ಮಿಸಿಕೊಂಡಿದ್ದ ಚರ್ಚ್ ಉದ್ಘಾಟನೆಗೆ ಬಂದಿದ್ದ 40ಕ್ಕೂ ಹೆಚ್ಚು ಜನರನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಕೊಡಗಿನಲ್ಲಿ…
ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ನಿರಂತರ ಉದ್ವಿಗ್ನತೆ ಮತ್ತು ಹೆಚ್ಚುತ್ತಿರುವ ಇಂಧನ ಬೆಲೆಗಳ ನಡುವೆಯೇ ಸುಮಾರು 20,000 ಟನ್ ಎಲ್ಪಿಜಿಯನ್ನು ಹೊತ್ತ…