Muda scam: We will come prepared for the hearing: Kumar Nayak
ಮೈಸೂರು: ಮುಡಾದಲ್ಲಿ ಸಿಎಂ ಪತ್ನಿ ಪಡೆದ 14 ಸೈಟ್ ವಿಚಾರಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಸಿದ್ಧರಾಗೆ ಬರುತ್ತೇವೆ ಎಂದು ಕೈ ಸಂಸದ ಕುಮಾರ್ ನಾಯಕ್ ಹೇಳಿದ್ದಾರೆ.
ಈ ಕುರಿತು ಮಾತನಾಡಿದ ಅವರು, ನನಗೆ ತಿಳಿದಿರುವ ಮಟ್ಟಿಗೆ ಯಾವುದೇ ಗೊಂದಲ ಇಲ್ಲ. ಭೂಮಿ ಕಳೆದುಕೊಂಡವರಿಗೆ ಪರಿಹಾರ ಕೊಡೋದು ಇದೆ. ಭೂಸ್ವಾಧೀನ ಮುಖಾಂತರ ಪರಿಹಾರ ಕೊಡುವ ಕೆಲಸ ಆಗಿದೆ. ಯಾರಾದರೂ ಆಪಾದನೆ ಮಾಡಿದಾಗ ಅಧಿಕಾರಿಗಳಾದ ನಾವು ಪರೀಕ್ಷೆಗೆ ಒಳಪಡುವುದು ನ್ಯಾಚುರಲ್ ಜಸ್ಟಿಸ್. ಈಗಾಗಿ ನಾವು ಇದಕ್ಕೆ ಸಿದ್ದರಾಗೆ ಬಂದಿದ್ದೇವೆ. ವಿಚಾರಣೆ ಎದುರಿಸಿದ್ದೇವೆ, ಅವರು ಕೇಳಿದ ಪ್ರಶ್ನೆಗೆ ಉತ್ತರ ಕೊಟ್ಟು ಬಂದಿದ್ದೇವೆ ಮುಂದೆ ನೋಡೋಣ. ಮುಡಾ ಕೇಸ್ ತಾರ್ಕಿಕ ಅಂತ್ಯಕ್ಕೆ ಬಂದಾಗ ಪರಿಹಾರ ತಗೋಳೋದು ಬಿಡೋದು ಅವರು ತೀರ್ಮಾನ ಮಾಡ್ತಾರೆ ಎಂದು ಹೇಳಿದರು.
ಮೈಸೂರು ಜಿಲ್ಲೆಯ ಹೆಗ್ಗಡದೇವನಕೋಟೆಯು ವನಸಿರಿ ನಾಡು ಎಂದೆ ಪ್ರಸಿದ್ಧಿ ಪಡೆದಿದೆ ಹಾಗೆ ಜಲಾಶಯಗಳ ಬೀಡು ಎಂದು ಹೆಸರು ಪಡೆದುಕೊಂಡಿದೆ. ಈಗ…
ಮೈಸೂರಿನ ಪ್ರತಿಷ್ಠಿತ ಬಡಾವಣೆಗಳಲ್ಲಿ ಒಂದಾದ ಕುವೆಂಪು ನಗರದ ಎಂ -ಬ್ಲಾಕ್ ನಲ್ಲಿರುವ ಭಾರತ್ ಮಾತಾ ಉದ್ಯಾನವನವು ಕುವೆಂಪು ನಗರದ ಪ್ರಮುಖ…
ಮೈಸೂರಿನ ವಿಜಯನಗರ ಎರಡನೇ ಹಂತದ ದಿವ್ಯರೂಪ ಕಲ್ಯಾಣ ಮಂಟಪದ ಸಮೀಪ ಮೂರು ವಾರಗಳಿಂದ ದಿನದಲ್ಲಿ ಆರು ಗಂಟೆಗಳ ಕಾಲ ಪ್ರತಿ…
ಡಿಸೆಂಬರ್ನಲ್ಲಿ ವಜ್ರಮಹೋತ್ಸವ ; ಸಂಭ್ರಮಕ್ಕೆ ಸಿದ್ಧತೆ ಚಿರಂಜೀವಿ ಸಿ.ಹುಲ್ಲಹಳ್ಳಿ ಕರ್ನಾಟಕದ ನೆಲ, ಜಲ, ಭಾಷೆಯ ಏಳಿಗೆಗಾಗಿ ಕಾವ್ಯ, ಸಾಹಿತ್ಯ ಮತ್ತು…
ಡಾ. ಎಂ. ಡಿ. ಉಮೇಶ, ಉಪನ್ಯಾಸಕರು, ಗಾಂಧಿ ಅಧ್ಯಯನ ಕೇಂದ್ರ ಮೈಸೂರು ವಿಶ್ವವಿದ್ಯಾನಿಲಯ, ಮೈಸೂರು ಬಳ್ಳಾರಿ ಸಿದ್ದಮ್ಮನವರು ೧೯೦೩ರಲ್ಲಿ ಬಸೆಟಪ್ಪ…
ನಾನು ನನ್ನನ್ನು ಆಳವಾಗಿ ಪರಿಶೋಧಿಸಿಕೊಂಡಂತೆಲ್ಲ ನನ್ನ ಆಂತರಿಕ ಮತ್ತು ಬಾಹ್ಯ ವಿಷಯಗಳಲ್ಲಿ ಬದಲಾವಣೆ ಮಾಡಿಕೊಳ್ಳುವ ಅವಶ್ಯಕತೆ ನನಗೆ ತೋರಿತು. ನನ್ನ…