ಮೈಸೂರು ನಗರ

ಶಾಂತಿನಗರದಲ್ಲಿ ಯುವಕನ ಕೊಲೆ ಪ್ರಕರಣ: ತಾಯಿಯ ಆಕ್ರಂದನ

ಮೈಸೂರು: ಗಾಂಜಾ, ಡ್ರಗ್ಸ್‌ ಸೇವಿಸಿ ನನ್ನ ಮಗನನ್ನು ಕೊಲೆ ಮಾಡಿದ್ದಾರೆ ಎಂದು ಮೃತ ಯುವಕನ ತಾಯಿ ಗಂಭೀರ ಆರೋಪ ಮಾಡಿದ್ದಾರೆ.

ಮೈಸೂರಿನ ಶಾಂತಿನಗರದಲ್ಲಿ ಯುವಕನ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತ ಯುವಕನ ಪೋಷಕರ ಆಕ್ರಂದನ ಮುಗಿಲುಮುಟ್ಟಿದೆ. ಈ ಬಗ್ಗೆ ಮಾತನಾಡಿರುವ ಅವರು, ಗಾಂಜಾ, ಡ್ರಗ್ಸ್ ಸೇವಿಸಿ ನನ್ನ ಮಗನನ್ನ ಕೊಲೆ ಮಾಡಿದ್ದಾರೆ. ಶಾಂತಿ ನಗರದಲ್ಲಿ ಡ್ರಗ್ಸ್ ಹಾವಳಿ ಹೆಚ್ಚಾಗಿದೆ. ಚಿಕ್ಕ ಚಿಕ್ಕ ಬಾಲಕರು ಡ್ರಗ್ಸ್, ಗಾಂಜಾ, ಟ್ಯಾಬ್ಲೆಟ್ ಹಾಗೂ ಸೆಲ್ಯೂಷನ್ ಸೇವನೆ ಮಾಡುತ್ತಿದ್ದಾರೆ. ಪ್ರತಿನಿತ್ಯ ಬಾಲಕರು ನಶೆಯಲ್ಲಿರುತ್ತಾರೆ. ನನ್ನ ಮಗ ಸೂಫಿಯನ್ ಇಂದು ಬೆಳಗ್ಗೆ ನಮಾಜ್‌ಗೆ ಹೋಗಿದ್ದ. ನಂತರ ಟೀ ಕುಡಿಯುವಾಗ ಸ್ನೇಹಿತರೇ ಚಾಕು ಹಾಕಿ ಕೊಲೆ ಮಾಡಿದ್ದಾರೆ. ನನ್ನ ಮಗನ ಸಾವಿಗೆ ನ್ಯಾಯ ಕೊಡಿಸಿ. ಇಲ್ಲವಾದ್ರೆ ನಮ್ಮನ್ನ ಕೊಲೆ ಮಾಡಿ ಎಂದು ಸೂಫಿಯಾನ್ ತಾಯಿ ಶಾಯಿನ್ ತಾಜ್ ಗೋಳಾಡಿದರು.

ಆಂದೋಲನ ಡೆಸ್ಕ್

Recent Posts

ಗಾಂಧಿ ಅಭಿಯಾನ ಅರಿವಿನ ಯಾನ : ತುಂಡು ಬಟ್ಟೆಯ ಫಕೀರ ಮತ್ತು ಇಂಗ್ಲೆಂಡ್ ಚಕ್ರವರ್ತಿ

ಡಾ. ಪ್ರಮೀಳಾದೇವಿ ಬಿ.ಕೆ ೧೯೩೧-೩೨ರಲ್ಲಿ ಗಾಂಧಿಜಿಯವರು ಉಪ್ಪಿನ ಸತ್ಯಾಗ್ರಹದ ನಂತರ ರೌಂಡ್ ಟೇಬಲ್ ಮಾತುಕತೆಗಾಗಿ ಇಂಗ್ಲೆಂಡಿಗೆ ಹೋದರು. ಈ ವೇಳೆಗಾಗಲೆ…

7 hours ago

ಗಾಂಧಿ ಅಭಿಯಾನ ಅರಿವಿನ ಯಾನ : ಚಾಮರಾಜನಗರ ಸೀಮೆಯಲ್ಲಿ ಗಾಂಧಿಯ ಪ್ರಭಾವ

ಚಾಮರಾಜನಗರ ಮೈಸೂರು ಜಿಯ ಒಂದು ಸಣ್ಣ ತಾಲ್ಲೂಕು ಕೇಂದ್ರವಾಗಿತ್ತು. ಸುಮಾರು ೯೦ ವರ್ಷಗಳ ಹಿಂದೆ ಸಣ್ಣ ಪಟ್ಟಣ. ೧೯೨೬ರಿಂದ ಇಲ್ಲಿಗೆ…

9 hours ago

ಇಂದು ಮೈಸೂರಿಗೆ ಮೋದಿ ಆಗಮನ : ವಿವೇಕ ಸ್ಮಾರಕ ಲೋಕಾರ್ಪಣೆ

ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿಗೆ ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಭೇಟಿ ನೀಡುತ್ತಿದ್ದಾರೆ. ಸ್ವಾಮಿ ವಿವೇಕಾನಂದರ ಐತಿಹಾಸಿಕ…

9 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಹೊರದೇಶದ ಭಾಷೆಗಳನ್ನು ಕಲಿತೆ

ನೃತ್ಯ ಮುಂತಾದವುಗಳಲ್ಲಿ ನಾನು ನಡೆಸಿದ ಪ್ರಯೋಗಗಳಿಂದ ನಾನು ಉಚ್ಚೃಂಖಲ ಪ್ರವೃತ್ತಿಯುಳ್ಳವನಾಗಿದ್ದನೆಂದು ಯಾರೂ ತಿಳಿಯಬಾರದು. ಅದರಲ್ಲಿಯೂ ವಿವೇಕದ ಅಂಶ ಇದ್ದಿತೆಂಬುದು ವಾಚಕರಿಗೆ…

9 hours ago

ನಾಳೆ ಸಿಎಂ ಡಿ.ಕೆ.ಶಿವಕುಮಾರ್‌ರಿಂದ ಮೈಸೂರು ಜಿಲ್ಲಾ ಪ್ರವಾಸ

ಮೈಸೂರು: ಡಿ.ಕೆ.ಶಿವಕುಮಾರ್‌ ಅವರು ಸಿಎಂ ಆದ ಬಳಿಕ ಮೊದಲ ಬಾರಿಗೆ ನಾಳೆ ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ನಾಳೆ ಪ್ರಧಾನಿ…

1 day ago

ದಯವಿಟ್ಟು ಕರ್ನಾಟಕ ಬಂದ್‌ ಕೈಬಿಡಿ: ಸಿಎಂ ಡಿಕೆಶಿ ನಮ್ರತೆಯ ಮನವಿ

ಬೆಂಗಳೂರು: ರಾಜ್ಯದ ಹಿತ ಕಾಪಾಡೋಕೆ ನಾವಿದ್ದೀವಿ. ದಯವಿಟ್ಟು ಬಂದ್‌ ಕೈಬಿಡಬೇಕು ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಸರ್ಕಾರದ ಪರವಾಗಿ ನಮ್ರತೆಯ ಮನವಿ…

1 day ago