mysur egale saved
ಮೈಸೂರು: ಗಾಳಿಪಟ ದಾರಕ್ಕೆ ಸಿಲುಕಿ ನರಳಾಡುತ್ತಿದ್ದ ಹದ್ದನ್ನು ರಕ್ಷಿಸುವಲ್ಲಿ ಪರಿಸರ ಪ್ರೇಮಿ ಸೂರಜ್ ಯಶಸ್ವಿಯಾಗಿದ್ದಾರೆ.
ಮೈಸೂರು ನಗರದ ಮಂಡಿ ಮೊಹಲ್ಲಾದಲ್ಲಿ ಕಾಂಪೌಂಡ್ವೊಂದರಲ್ಲಿ ಹದ್ದೊಂದು ಗಾಳಿಪಟ ದಾರಕ್ಕೆ ಸಿಲುಕಿ ಒದ್ದಾಡುತ್ತಿತ್ತು. ಇದನ್ನು ಕಂಡ ಸೂರಜ್ ಎಂಬುವವರು ಹದ್ದನ್ನು ರಕ್ಷಿಸಿ ಸುರಕ್ಷಿತ ಸ್ಥಳಕ್ಕೆ ಬಿಟ್ಟಿದ್ದಾರೆ.
ನಂತರ ಮಾತನಾಡಿದ ಸೂರಜ್, ಗಾಳಿಪಟ ಹಾರಿಸುವಾಗ ಎಚ್ಚರವಿರಲಿ. ದಾರಗಳನ್ನು ಎಲ್ಲೆಂದರಲ್ಲಿ ಬಿಡಬೇಡಿ. ಇದರಿಂದ ಪುಟ್ಟ ಪಕ್ಷಿ-ಪ್ರಾಣಿಗಳಿಗೆ ತೊಂದರೆಯಾಗುತ್ತದೆ. ಪ್ರತಿಯೊಂದು ಪ್ರಾಣಿ-ಪಕ್ಷಿಗಳನ್ನು ಸಂರಕ್ಷಿಸುವುದು ನಮ್ಮ ಜವಾಬ್ದಾರಿ ಎಂದು ಮನವಿ ಮಾಡಿದರು.
ರಾಮನಗರ: ಬೆಂಗಳೂರು ಮತ್ತು ಮೈಸೂರು ನಡುವೆ ನಿತ್ಯ ಸಂಚರಿಸುವ ಒಡೆಯರ್ ಎಕ್ಸ್ಪ್ರೆಸ್ ರೈಲಿಗೆ ಈಗ ರಾಮನಗರ ರೈಲ್ವೆ ನಿಲ್ದಾಣದಲ್ಲಿ ನಿಲುಗಡೆ…
ಚೆನ್ನೈ: ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸಿರುವ ಟಿವಿಕೆ ಪಕ್ಷವು ಇದೀಗ ಸರ್ಕಾರ ರಚನೆ ಮಾಡಲು ಮುಂದಾಗಿದೆ. ಚೆನ್ನೈನ ಪಣಿಯೂರಿನಲ್ಲಿರುವ…
ಬೆಂಗಳೂರು: ತಮಿಳುನಾಡಿನ ಮತದಾರರು ಬದಲಾವಣೆ ಬಯಸಿದ್ದರು. ಅದರಂತೆ ಬದಲಾವಣೆಗೆ ಮತ ಹಾಕಿದ್ದಾರೆ. ಈ ಫಲಿತಾಂಶ ತುಂಬಾ ಆಶ್ಚರ್ಯಕರವಾಗಿದೆ ಎಂದು ಸಿಎಂ…
ಚೆನ್ನೈ: ಡಿಎಂಕೆ ಅಧ್ಯಕ್ಷ ಎಂ ಕೆ ಸ್ಟಾಲಿನ್ ಅವರಿಂದು ತಮಿಳುನಾಡು ಸಿಎಂ ಹುದ್ದಗೆ ರಾಜೀನಾಮೆ ನೀಡಿದ್ದಾರೆ. ರಾಜೀನಾಮೆ ಪತ್ರವನ್ನು ಲೋಕಭವನದಲ್ಲಿರುವ…
ಮೈಸೂರು: ಸೂರ್ಯ ಉದಯಿಸುವ ಮುನ್ನವೇ ಮೈಸೂರಿನ ಉದಯಗಿರಿಯಲ್ಲಿ ಯುವಕನನ್ನು ಬರ್ಬರವಾಗಿ ಹತ್ಯೆಗೈದಿರುವ ಘಟನೆ ನಡೆದಿದೆ. ಉದಯಗಿರಿ ಪೊಲೀಸ್ ಠಾಣೆಯಿಂದ ಕೇವಲ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ರಾಮಾಪುರ ವ್ಯಾಪ್ತಿಯಲ್ಲಿ ಜಮೀನುಗಳಲ್ಲಿ ಇರುತ್ತಿದ್ದ ನೀರೆತ್ತುವ ಪಂಪ್ ಸೆಟ್ ಮೋಟಾರ್ಗಳನ್ನು…