ಮೈಸೂರು: ಶೂ ಒಳಗೆ ಬೆಚ್ಚಗೆ ಮಲಗಿದ್ದ ನಾಗರಹಾವನ್ನು ರಕ್ಷಣೆ ಮಾಡುವಲ್ಲಿ ಖ್ಯಾತ ಉರಗ ತಜ್ಞ ಸ್ನೇಕ್ ಶ್ಯಾಮ್ ಯಶಸ್ವಿಯಾಗಿದ್ದಾರೆ.
ಮೈಸೂರಿನ ಹೂಟಗಳ್ಳಿಯ ಮನೆಯೊಂದರಲ್ಲಿ ಈ ಘಟನೆ ನಡೆದಿದ್ದು, ನಾಗರಹಾವಿನ ಮರಿಯೊಂದು ಶೂ ಒಳಗೆ ಬೆಚ್ಚಗೆ ಮಲಗಿತ್ತು.
ಹಾವನ್ನು ಕಂಡು ಹೆದರಿದ ಮನೆಯವರು ಕೂಡಲೇ ಸ್ನೇಕ್ ಶ್ಯಾಮ್ಗೆ ಕರೆ ಮಾಡಿ ವಿಷಯ ತಿಳಿಸಿದರು. ಸ್ಥಳಕ್ಕಾಗಮಿಸಿದ ಸ್ನೇಕ್ ಶ್ಯಾಮ್ ನಾಗರಹಾವಿನ ಮರಿಯನ್ನು ರಕ್ಷಿಸಿ ಸುರಕ್ಷಿತ ಪ್ರದೇಶಕ್ಕೆ ಬಿಟ್ಟಿದ್ದಾರೆ.
ಷರತ್ತುಗಳ ಒಪ್ಪದ ಹೊರತು ಜಲಸಂಧಿ ತೆರೆಯಲ್ಲ; ಸ್ಪಷ್ಟನೆ ಟೆಹರಾನ್ : ಹಾರ್ಮುಜ್ ಜಲಸಂಧಿಯ ಮೇಲೆ ಅಮೆರಿಕ ಸಂಪೂರ್ಣ ನಿಯಂತ್ರಣ ಸಾಧಿಸಿದೆ…
ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…
ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…
ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…