ಮೈಸೂರು: ಡಾ.ಬಿ.ಆರ್.ಅಂಬೇಡ್ಕರ್ ಅವರ ವಿರುದ್ಧ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವಹೇಳನಕಾರಿ ಹೇಳಿಕೆ ನೀಡಿದ್ದು, ಈ ಹೇಳಿಕೆಯನ್ನು ಖಂಡಿಸಿ ಮೈಸೂರಿನಲ್ಲಿ ಬಂದ್ ಕರೆ ನೀಡಲಾಗಿತ್ತು. ಇದೀಗ ಪ್ರತಿಭಟನೆಗೆ ವಕೀಲರು ಬೆಂಬಲ ಸೂಚಿಸಿದ್ದಾರೆ.
ನಗರದಲ್ಲಿ ಇಂದು(ಜನವರಿ.7) ಪ್ರಗತಿ ಪರ ಸಂಘಟನೆಗಳ ವತಿಯಿಂದ ಮೈಸೂರು ಬಂದ್ಗೆ ಕರೆ ನೀಡಿವೆ. ಈ ಬಂದ್ಗೆ ಬೆಂಬಲ ಸೂಚಿಸಿ ಈಗಾಗಲೇ ಮಾರುಕಟ್ಟೆಗಳು, ನಗರ ಮತ್ತು ಗ್ರಾಮಾಂತರ ಬಸ್ ನಿಲ್ದಾಣಗಳ ಸಾರಿಗೆ ವ್ಯವಸ್ಥೆ, ಅಂಗಡಿ, ಮಳಿಗೆಗಳು ಹಾಗೂ ಚಿಕ್ಕಗಡಿಯಾರ ಸೇರಿದಂತೆ ನಗರದದ್ಯಾಂತ ಅನೇಕ ಕಡೆಗಳಲ್ಲಿ ಬಂದ್ಗೆ ಬೆಂಬಲ ಸೂಚಿಸಿ ಪ್ರತಿಭಟನೆ ನಡೆಸಲಾಗುತ್ತಿದೆ. ಅಂದರಂತೆಯೇ ವಕೀಲ ಸಂಘಟನೆಗಳು ಸಹ ಪ್ರತಿಭಟನೆಯಲ್ಲಿ ಪಾಲ್ಗೊಂಡು ಬೆಂಬಲ ವ್ಯಕ್ತಪಡಿಸಿವೆ.
ಮೈಸೂರು ಬಂದ್ ಹಿನ್ನೆಲೆಯಲ್ಲಿ ಅಂಬೇಡ್ಕರ್ ಅವರ ವಿರುದ್ಧ ಅಮಿತ್ ಶಾರವರ ಅವಹೇಳನಕಾರಿ ಹೇಳಿಕೆಯನ್ನು ಖಂಡಿಸಿ ಪ್ರಗತಿ ಪರ ಸಂಘಟನೆಗಳಂತೆ ಮೈಸೂರು ವಕೀಲ ಸಂಘವೂ ಸಹ ಬೈಕ್ ರ್ಯಾಲಿ ಮುಖಾಂತರ ಪ್ರತಿಭಟನೆಯಲ್ಲಿ ಭಾಗವಹಿಸಿ ಬಂದ್ಗೆ ಸಂಪೂರ್ಣ ಬೆಂಬಲ ಸೂಚಿಸಿವೆ.
ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…
ದೇಶದ ಬಹುತೇಕ ರೈಲು ನಿಲ್ದಾಣದ ಫ್ಲಾಟ್ ಫಾರ್ಮ್ಗಳಲ್ಲಿ ಸಾರ್ವಜನಿಕರು ಕುಡಿಯುವ ವಾಟರ್ ಕೂಲರ್ಗಳಲ್ಲಿ, ಇ-ಕೊಲಿ ಬ್ಯಾಕ್ಟೀರಿಯಾ ಪತ್ತೆಯಾಗಿದೆ ಎಂದು ಕಂಟ್ರೋಲರ್…
ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಉನ್ನತ ಹುದ್ದೆಗಳಿಗೆ ತಜ್ಞರನ್ನು ಬಿಟ್ಟು ರಾಜಕೀಯ ವ್ಯಕ್ತಿಗಳನ್ನು ನೇಮಿಸುತ್ತಿರುವುದು ರಾಜ್ಯದ ಪರಿಸರ ಆಡಳಿತಕ್ಕೆ…
ದೇಶದ ೮೦ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದ ಕ್ಷಣಗಳಲ್ಲಿ, ವಿಶ್ವದ ಅತಿ ಎತ್ತರದ ಕಟ್ಟಡವಾದ ದುಬೈನ ‘ಬುರ್ಜ್ ಖಲೀಫಾ’ದಲ್ಲಿ ಭಾರತದ ತ್ರಿವರ್ಣ…
ದೆಹಲಿ ಕಣ್ಣೋಟ ಶಿವಾಜಿ ಗಣೇಶನ್ ಅವರ ವಾರದ ಅಂಕಣ ಸಂಸತ್ ಎಂದರೆ ಪ್ರಜಪ್ರಭುತ್ವದ ಮೌಲ್ಯಗಳನ್ನು ರಕ್ಷಿಸಿಕೊಂಡು ದೇಶದ ಸಮಸ್ಯೆಗಳು ಮತ್ತು…