ಮೈಸೂರು: ಪ್ರಗತಿ ಪರ ಸಂಘಟನೆಗಳು ಮೈಸೂರು ಬಂದ್ಗೆ ಕರೆ ನೀಡಿದ್ದು, ಈ ಹಿನ್ನೆಲೆಯಲ್ಲಿ ಸಾರಿಗೆ ಬಸ್ಗಳು ಬೆಂಬಲ ಸೂಚಿಸಿವೆ. ಹಾಗಾಗಿ ನಗರ ಬಸ್ ನಿಲ್ದಾಣಗಳಲ್ಲಿ ಬಸ್ ಇಲ್ಲದೇ ಸಾರ್ವಜನಿಕರು ಪರದಾಡುವಂತಾಗಿದೆ.
ಮೈಸೂರಿನಲ್ಲಿ ಇಂದು(ಜನವರಿ.7) ಡಾ.ಬಿ.ಆರ್.ಅಂಬೇಡ್ಕರ್ ವಿರುದ್ಧ ಕೇಂದ್ರ ಸಚಿವ ಅಮಿತ್ ಶಾ ಅವಹೇಳನಕಾರಿ ಹೇಳಿಕೆ ನೀಡಿದ್ದು, ಈ ಹೇಳಿಕೆಯನ್ನು ವಿರೋಧಿಸಿ ಮೈಸೂರು ಬಂದ್ಗೆ ಕರೆ ನೀಡಲಾಗಿದೆ. ಈ ಬೆನ್ನಲ್ಲೇ ಸಾರಿಗೆ ಬಸ್ಗಳು ಸಹ ಮೈಸೂರು ಬಂದ್ಗೆ ಬೆಂಬಲ ನೀಡಿದ್ದು, ಪ್ರಯಾಣಿಕರು ಬಸ್ ವ್ಯವಸ್ಥೆ ಇಲ್ಲದೆ ಪರದಾಟಪಡುವಂತಾಗಿದೆ.
ಮೈಸೂರು ಬಂದ್ ಹಿನ್ನೆಲೆಯಲ್ಲಿ ನಗರ ಬಸ್ ನಿಲ್ದಾಣದಲ್ಲಿ ಬಸ್ ವ್ಯವಸ್ಥೆಯಿಲ್ಲದೇ ಪ್ರಯಾಣಿಕರು, ವಿದ್ಯಾರ್ಥಿಗಳು ಹಾಗೂ ಸ್ಥಳೀಯ ಪ್ರಯಾಣಿಕರು ಬಸ್ಗಾಗಿ ಗಂಟೆ ಗಟ್ಟಲೇ ಕಾದು ಕಾದು ಸುತ್ತಾಗಿದ್ದಾರೆ. ಅಲ್ಲದೇ ಮೈಸೂರು ಬಂದ್ ಎಫೆಕ್ಟ್ ಹಿನ್ನೆಲೆಯಲ್ಲಿ ಪ್ರಮುಖ ರಸ್ತೆಗಳು ಬಿಕೋ ಎನ್ನುತ್ತಿವೆ.
ಕುಶಾಲನಗರ: ಮುಳ್ಳುಸೋಗೆಯಲ್ಲಿ ವೇಶ್ಯಾವಾಟಿಕೆ ಪ್ರಕರಣ ಬೇಧಿಸಿದ ಪೊಲೀಸರು ಓರ್ವ ಮಹಿಳೆಯನ್ನು ಬಂಧಿಸಿದ್ದಾರೆ. ಸೆಲೆಕ್ಟ್ ಸಾಮಿಲ್ ಬಳಿಯ ಮನೆಯೊಂದನ್ನು ಬಾಡಿಗೆ ಪಡೆದ…
ಬೆಂಗಳೂರು: ಎಲ್ಲೆಂದರಲ್ಲಿ ಹಳೆಯ ವಾಹನಗಳನ್ನು ನಿಲ್ಲಿಸಿದರೆ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದರು. ಈ ಕುರಿತು ಮಾಧ್ಯಮಗಳೊಂದಿಗೆ…
ನವದೆಹಲಿ: ಇರಾನ್ ಯುದ್ಧದ ಬಿಸಿ ಸವಾರರಿಗೆ ತಟ್ಟಿದೆ. ತೈಲ ಕಂಪನಿಗಳು ಪ್ರೀಮಿಯಂ ಪೆಟ್ರೋಲ್ ದರವನ್ನು 2 ರೂಗೆ ಏರಿಕೆ ಮಾಡಿದೆ.…
ಸುಂಟಿಕೊಪ್ಪ: ಮಾದಾಪುರ ರಾಜ್ಯ ಹೆದ್ದಾರಿ ಬದಿಯಲ್ಲಿದ್ದ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಸವಾರ ಸಾವಿಗೀಡಾಗಿ ಹಿಂಬದಿ ಸವಾರ…
ಚಿಕ್ಕಮಗಳೂರು: ಬಿಸಿಲ ಬೇಗೆಗೆ ಅಪರೂಪದ ಶೋಲಾ ಹುಲ್ಲುಗಾವಲು ಹೊತ್ತಿ ಉರಿಯುತ್ತಿದೆ. ಕುದುರೆಮುಖ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ ಬರುವ ಶೃಂಗೇರಿಯ ಕೆರೆಕಟ್ಟೆ…
ಟೆಹರಾನ್: ಇರಾನ್ ಮೇಲೆ ಅಮೇರಿಕಾ ಹಾಗೂ ಇಸ್ರೇಲ್ ಜಂಟಿ ದಾಳಿ ಮುಂದುವರಿಸಿದ್ದು, ಇರಾನ್ ಗುಪ್ತಚರ ಸಚಿವ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.…